ಕಲ್ಪತರ ನಾಡಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕಲ್ಪತರ ನಾಡು ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು. ಕರ್ನಾಟ... ಚಳ್ಳಕೆರೆ ಮೂಲ ಸೌಕರ್ಯ ಸಮಸ್ಯೆ: ನಗರಸಭೆ ಆಯುಕ್ತರಿಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕರ್ನಾಟಕ ಯುವ ರಕ್ಷಣಾ ವೇದಿಕೆ ಚಳ್ಳಕೆರೆ ತಾಲೂಕು ಸಮಿತಿ ವತಿಯಿಂದ ಶನಿವಾರ ನಗರಸಭಾ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ಯುವರಕ್ಷಣಾ ವೇದಿಕೆ ಅಧ್ಯಕ್ಷರ ಹಾಗೂ ಸಂಸ್ಥಾಪಕ ಸುನಿಲ್ ಎಂ.ಎಸ್. ಅವರು ಮನವಿ ಸಲ್... ರಾಜಕಾರಣ ಕಲುಷಿತಗೊಂಡು ದ್ವೇಷದ ರಾಜಕಾರಣ ಹೆಚ್ಚಿದೆ; ಶುದ್ಧೀಕರಣ ಅಗತ್ಯವಿದೆ: ಸಭಾಪತಿ ಬಸವರಾಜ ಹೊರಟ್ಟಿ ಅಭಿಮತ ಧಾರವಾಡ(reporterkarnataka.com): ಇಂದಿನ ರಾಜಕಾರಣ ಬಹಳ ಕಲುಷಿತಗೊಂಡು, ದ್ವೇಷದ ರಾಜಕಾರಣ ಹೆಚ್ಚಿದೆ. ಹಿಂದಿನ ಆದರ್ಶದ ರಾಜಕಾರಣಿಗಳು ಇಲ್ಲ. ರಾಜಕಾರಣ ಶುದ್ಧೀಕರಣಗೊಳ್ಳುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ.ಪಾಟ... ಚಳ್ಳಕೆರೆ: ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ ಚಳ್ಳಕೆರೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆಸಲಾಯಿತು. ಪೂರ್ವಭಾವಿ ಸಭೆಗೆ ರಾಜ್ಯ ಅಧ್ಯಕ್ಷ ಹಾಗೂ ಸಂಸ್ಥಾಪಕರಾದ ಸುನಿಲ್ ಎಂ. ಎಸ್. ಅವರು ಆಗಮಿಸಿದ್ದರು. ಪೂರ... ಬಾಣಂತಿಯರ ಸಾವಿನ ಪ್ರಕರಣ ನ್ಯಾಯಾಂಗ ತನಿಖೆಗೆ ಸಿದ್ಧ; ಯಾವುದನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ *ಆರೋಗ್ಯ ಇಲಾಖೆ ಕುರಿತು ಬಿಜೆಪಿ ಶಾಸಕ ಅಶ್ವತ್ ನಾರಾಯಣ್ ಬರೀ ಸುಳ್ಳುಗಳನ್ನ ಹೇಳಿ ಜನರಿಗೆ ತಪ್ಪು ಮಾಹಿತಿ ನೀಡುವುದು ಸರಿಯಲ್ಲ* *ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಇಲಾಖೆಯ ಪರಿಸ್ಥಿತಿಗೆ ಹೊಲಿಸಿದರೆ ನಮ್ಮ ಸರ್ಕಾರ ಬಂದ ಬಳಿಕ ಸಾಕಷ್ಟು ಪ್ರಗತಿ ಸಾಧಿಸಲಾಗಿದೆ* *ಬಾಣಂತಿಯರ ಸಾವಿಗೆ ನೋವಿದೆ... ಬಸವಣ್ಣನ ಆಶಯ ಮುಂದಿನ ಪೀಳಿಗೆಗೆ ತಲುಪಿಸಲು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ: ಕೃಷ್ಣ ಬೈರೇಗೌಡ *.ಐತಿಹಾಸಿಕ ಪ್ರದೇಶದ ಅಭಿವೃದ್ಧಿಗಾಗಿ ಪ್ರಾಧಿಕಾರ ಅಗತ್ಯವಿದೆ* *•ಇತರೆ ಪ್ರಾಧಿಕಾರಗಳ ಮಾದರಿಯಲ್ಲೇ ಕಾನೂನು ರಚನೆ* *•ಎರಡೂ ಸದನದಲ್ಲಿ ಸರ್ವಾನುಮತದಿಂದ ಅಂಗೀಕಾರ* ಬೆಳಗಾವಿ(reporterkarnataka.com): ವಿಶ್ವಜ್ಯೋತಿ ಬಸವಣ್ಣನವರ ವಿಚಾರಗಳನ್ನು, ವಿಶ್ವಕ್ಕೆ ಅವರು ನೀಡಿರುವ ಆದರ್ಶಗಳನ್ನು ಇಂದಿ... ಕಿತ್ತೂರು ಕರ್ನಾಟಕ, ಉತ್ತರ ಕರ್ನಾಟಕದ ಬೇಡಿಕೆಗಳನ್ನು ಸರಕಾರ ಈಡೇರಿಸಿಲ್ಲ: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈಗ ಹಿಡಿದಿರುವುದು ಅಂಬೇಡ್ಕರ್ ವ್ಯಸನ ಅಲ್ಲ, ಅಧಿಕಾರದ ವ್ಯಸನ. ಆತ್ಮವಂಚನೆ ಮಾಡಿಕೊಂಡರೂ ಪರವಾಗಿಲ್ಲವೆಂದು ಅಧಿಕಾರ ಅನುಭವಿಸುವ ಕೆಟ್ಟ ವ್ಯಸನ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದ್ದಾರೆ. ಈ ಕುರಿತು ಅವರು ಪತ್ರಿಕ... ಆಗುಂಬೆ ಹೋಬಳಿಯ ನಿವಾಸಿ, ಕಾಲೇಜು ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ ಯುವಕನೋರ್ವ ವಾರಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರಳ್ಳಿಯ ಧ್ರುವ (20... ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ವಕೀಲರ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ ಬೆಂಗಳೂರು(reporterkarnataka.com): ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವ ಬಗ್ಗೆ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ಅವರ ನೇತೃತ್ವದಲ್ಲಿ ವಿಧಾನ ಸಭೆ ಸ್ಪೀಕರ್ ಯು. ಟಿ. ಖಾದರ್ ಅವರ ಸಮಕ್ಷಮದಲ್ಲಿ ಮುಖ್ಯಮಂತ್ರಿಯವರಿಗೆ ಮಂಗಳೂರು ವಕೀಲರ ಸಂಘ ದ ಪರವಾಗಿ ಮನ... ಬೆಳಗಾವಿ ಸುವರ್ಣ ಸೌಧ: ಕೆಲವು ಬೇಡಿಕೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ಧರಣಿ ಪ್ರತಿಭಟನೆ ಬೆಳಗಾವಿ(reporterkarnataka.com): ಗ್ರಾಮಾಂತರ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೇರಿದಂತೆ ಹಲವು ಬೇಡಿಕೆಗಳನ್ನು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ ಬೆಳಗಾವಿ ಸುವರ್ಣ ಸೌಧದ ಮುಂಭಾಗದ ಸುವರ್ಣ ಗಾ... « Previous Page 1 …48 49 50 51 52 … 205 Next Page » ಜಾಹೀರಾತು