ವಿಕಲಚೇತನರ ಬೇಡಿಕೆ ಸರಕಾರದಿಂದ ಶೀಘ್ರವೇ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಬೆಂಗಳೂರು(reporterkarnataka.com): ವಿಕಲಚೇತನರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು. ಮುಂದಿನ ಅಯವ್ಯಯದ ವೇಳೆಗೆ ವಿಕಲಚೇತನರ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲ... ಹೃದಯಾಘಾತಕ್ಕೆ ಕೆಎಸ್ಸಾರ್ಟಿಸಿ ಬಸ್ ಚಾಲಕ ಬಲಿ: ಡ್ರೈವಿಂಗ್ ಮಾಡುತ್ತಿರುವಾಗಲೇ ಎದುರಾದ ಜವರಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೃದಯಾಘಾತದಿಂದ ಕರ್ತವ್ಯನಿರತ ಕೆಎಸ್ಸಾರ್ಟಿಸಿ ಬಸ್ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಚಾಲಕನನ್ನು ರವಿ ಲಮಾಣಿ (46) ಎಂದು ಗುರುತಿಸಲಾಗಿದೆ. ಮೂಡಿಗೆರೆ-ಗುತ್ತಿಹಳ್ಳಿ - ಹೆಸ್ಗೋಡ್ ಗ್ರಾಮಕ್ಕೆ ಹೋಗುವ ದಾರಿ ... ನಂಜನಗೂಡು: ಗಾರ್ಮೆಂಟ್ ಫ್ಯಾಕ್ಟರಿ ಲೋಕಾರ್ಪಣೆ; ಉಸ್ತುವಾರಿ ಸಚಿವ ಮಹದೇವಪ್ಪ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಉದ್ಯಮಿ ಇಂದನ್ ಬಾಬು ಒಡೆತನಕ್ಕೆ ಸೇರಿದ ಚಾಮುಂಡೇಶ್ವರಿ ಎಂಟರ್ಪ್ರೈಸಸ್ ಎಂಬ ಬೃಹತ್ ಕಾರ್ಖಾನೆಯನ್ನು ಉದ್ಘಾಟನೆ ಮಾಡಿ ಸಚಿವ ಮಹದೇವಪ್ಪ ಲೋಕಾರ್ಪಣೆಗೊಳಿಸಿದರು. ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಇದಕ್ಕೆ ಸಾಥ್ ನೀಡಿ... ದೇವದುರ್ಗ ಮಲದಕಲ್ ಗ್ರಾಮ ಪಂಚಾಯತಿ ಗ್ರಾಮ ಸಭೆಯಲ್ಲಿ ಪಿಡಿಒ ನಾಪತ್ತೆ: ಮಾಹಿತಿ ನೀಡದೆ ಗೈರು; ಕ್ರಮಕ್ಕೆ ಆಗ್ರಹ ರಮೇಶ್ ದೇವದುರ್ಗ ರಾಯಚೂರು info.reporterkarnataka@gmail.com ದೇವದುರ್ಗ ತಾಲ್ಲೂಕಿನ ಮಲದಕಲ್ ಗ್ರಾಮ ಪಂಚಾಯತಿಯಲ್ಲಿ ನಡೆಯಬೇಕಾಗಿದ್ದ ವಿವಿಧ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆ ಕುರಿತು ಗ್ರಾಮ ಸಭೆಗೆ ಪಿಡಿಒ ರೇಣುಕಮ್ಮ ಗೈರು ಹಾಜರಾಗಿದ್ದಾರೆ. ಗ್ರಾಮ ಸಭೆ ಇದೆ ಎಂದು ಗ್ರಾಮ ಪಂ... ಕುಸಿತದ ಭೀತಿಯಲ್ಲಿ ಬಣಕಲ್- ದೇವರಮನೆ ರಸ್ತೆ ಸೇತುವೆ: ಹಲವು ಗ್ರಾಮಗಳ ಸಂಪರ್ಕ ಕಡಿತ ಸಾಧ್ಯತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮ ಹಾಗೂ ದೇವರಮನೆಗೆ ಸಾಗುವ ರಸ್ತೆಯಲ್ಲಿ ಸೇತುವೆ ಶಿಥಿಲಗೊಂಡಿದ್ದು, ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.ಮುಖಂಡ ಬಿ.ಎಸ್. ವಿಕ್ರಂ ಮಾತನಾಡ... ನಂಜನಗೂಡು: ಕನಕ ಜಯಂತಿ ಆಚರಣೆ; ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಶ್ರೀ ಭಕ್ತ ಕನಕದಾಸರ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದ ತಹಸಿಲ್ದಾರ್ ಕಚೇರಿಯ ಸಭಾಂಗಣದಲ್ಲಿ ಸರಳವಾಗಿ ಆಚರಣೆ ಮಾಡಲಾಯಿತು. ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರು ತಾಲೂಕು ದಂಡಾ... ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ ಬದಲಾಯಿಸಲಾಗಿದೆ. ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬ... ನಂಜನಗೂಡು: ಜಮೀನು ವಿವಾದ ಕೊಲೆಯಲ್ಲಿ ಅಂತ್ಯ; ಅಣ್ಣನ ಮಗನಿಂದ ಸ್ವಂತ ಚಿಕ್ಕಪ್ಪನ ಭೀಕರ ಹತ್ಯೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜಮೀನಿನ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ. ಅಣ್ಣನ ಮಗನೇ ಚಿಕ್ಕಪ್ಪನನ್ನ ಕೊಂದಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ. ... ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿ ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಡಾ. ಗಾಯತ್ರಿ ಬಿ. ಜೆ. ಅವರಿಗೆ ಪ್... ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೊಸ್ ನೇತೃತ್ವದ ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿಯನ್ನು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ ಗಾಯತ್ರಿ ಬಿ ಜೆ ಅವರಿಗೆ ... ಚಿಕ್ಕೋಡಿ ಜಿಲ್ಲೆ ರಚನೆ ಆಗ್ರಹಿಸಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ: ಮನವಿ ಸಲ್ಲಿಕೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯು ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿತು. ಕಳೆದ ಹಲವು ವರ್ಷಗಳಿಂದ ಚಿಕ್ಕೋಡಿ ಜ... « Previous Page 1 …54 55 56 57 58 … 173 Next Page » ಜಾಹೀರಾತು