ಆದ್ಯತೆಗೆ ಅನುಗುಣವಾಗಿ ರಾಜ್ಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆ: ಸಚಿವ ಕೆ.ಎಚ್.ಮುನಿಯಪ್ಪ ಬೆಂಗಳೂರು(reporterkarnataka.com): ಆದ್ಯತೆಗೆ ಅನುಗುಣವಾಗಿ ರಾಜ್ಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ರಾಜ್ಯಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ಗಳು ಹಾಗೂ ಸುಮಾರು 1... ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ಸಭಾಪತಿ ಬಸವರಾಜ ಹೊರಟ್ಟಿ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ರಾಜ್ಯ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು, ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಗಡೆ ಅವರ ಕೊಡುಗೆಗಳನ್ನು ಸ್ಮರಿಸಿ, ಮೌಲ್ಯಾಧಾರಿತ ರಾಜಕಾರಣಿ ಆ... ಅಂಡರ್ ವಲ್ಡ್ ದಾವುದ್ ನ ಹೀರೋ ರೀತಿ ಚಿತ್ರಣ: ತಮಿಳುನಾಡಿನ ಬಸ್ ಚಿಕ್ಕಮಗಳೂರಿನಲ್ಲಿ ಲಾಕ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಸ್ಸಿನ ಹಿಂದೆ-ಮುಂದೆ ಎಲ್ಲಾ ದಾವುದ್ ನನ್ನ ಹೀರೋನಂತೆ ಚಿತ್ರಣ ಮಾಡಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ತಮಿಳುನಾಡು ಮೂಲದ ಖಾಸಗಿ ಬಸ್ಸನ್ನು ಲಾಕ್ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ಎನ್.ಎಂ.ಸಿ. ಸರ್ಕಲ್ ನಲ್ಲಿ ಈ... Kodagu | ಮಡಿಕೇರಿ: ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಆರಂಭ ಮಡಿಕೇರಿ(reporterkarnataka.com): ಮಡಿಕೇರಿಯ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿಯ ಓಡಾಟ ಕಂಡು ಬಂದ ಹಿನ್ನೆಲೆಯಲ್ಲಿ ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಆರಂಭಗೊಂಡಿದೆ. ಸಿಂಕೋನ, ಇಬ್ಬನಿವಳವಾಡಿ, ಕಗ್ಗೋಡ್ಲು ವ್ಯಾಪ್ತಿಯಲ್ಲಿ ಹುಲಿಗಾಗಿ ಹುಡುಕಾಟ ಶುರುವಾಗಿದೆ. ಥರ್ಮಲ್ ಡ್ರೋನ್ ಬಳ... KSOU | ಬ್ಯಾಂಕ್ ಖಾತೆ ಹಣ ಡ್ರಾ ತಡೆಗೆ ಸರಕಾರ ಆದೇಶ ಬೆಂಗಳೂರು(reporterkarnataka.com): ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು ಸರ್ಕಾರ ತನಿಖೆಗೆ ಆದೇಶಿಸಿದ್ದು, ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರನ್ನು ನ... ದಕ್ಷಿಣ ಕಾಶಿ ನಂಜನಗೂಡಿನ ದೊಡ್ಡ ಜಾತ್ರೆ: ಸಕಲ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಾರ್ಚ್ 30ರಂದು ನಡೆಯಲಿರುವ ಪುರಾಣ ಪ್ರಸಿದ್ಧ ಪಂಚ ಮಹಾ ರಥೋತ್ಸವದ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆಗಳು ನಡೆದು ಅದರಲ್ಲೂ ಮುಖ್ಯವಾಗಿ ಪಂಚ ಮಹಾರಥಗಳನ್ನು ಕಟ್ಟುವ ಹಾಗೂ ಶೃಂಗರಿಸುವ ಕಾರ್ಯ ಭರದಿಂದ... ಉಪ ಚುನಾವಣೆ | ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ ಬಾಗಲಕೋಟೆ(reporterkarnataka.com): ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಪಕ್ಷ ಜಯ ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಬಾಗಲಕೋಟೆ ಉಪ ಚುನಾವಣೆಯ ... ಕೇರಳ ಚುನಾವಣೆ: ಎರಡು ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ ಶಾಸಕ ಎ.ಎಸ್. ಪೊನ್ನಣ್ಣ ನೇಮಕ ಮಡಿಕೇರಿ(reporterkarnataka.com): ಸಂಸದೆ ಹಾಗೂ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರ ವಯನಾಡು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಾನಂದವಾಡಿ ಹಾಗೂ ಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ನೇಮಿಸಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ... ಕೊಡಗಿನಲ್ಲಿ ತೀವ್ರಗೊಂಡ ಆನೆ ಮಾನವ ಸಂಘರ್ಷ | ಮಾಜಿ ಶಾಸಕರ ವಿರುದ್ಧ ಹಾಲಿ ಶಾಸಕರ ಆಕ್ರೋಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಬಿಜೆಪಿ ಮಾಜಿ ಶಾಸಕರು ರಸ್ತೆ ತಡೆ ಮಾಡಿ ಅರಣ್ಯ ಸಚಿವರ ಬಗ್ಗೆ ಕೀಳಾಗಿ ಮಾತಾಡಿದ್ದಾರೆ. ಸಾವಿನ ಮೇಲೆ ಬಿಜೆಪಿ ರಾಜಕೀಯ ಮಾಡುತ್ತಿದೆ. ಯಾರೇ ಸಾವನ್ನಪ್ಪಿದ್ರು ನನಗೆ ಕುಟುಂಬ ಸದಸ್ಯರನ್ನು ಕಳೆದುಕೊಂಡಷ್ಟು ಬೇಜಾರಾಗುತ್ತದ... ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪತ್ರ: 50 ಸಾವಿರ ಸಿಲಿಂಡರ್ ಬೇಡಿಕೆ ಬಗ್ಗೆ ಪ್ರಸ್ತಾಪ ಬೆಂಗಳೂರು(reporterkarnataka.com): ದೇಶದಲ್ಲಿ ಸಿಲಿಂಡರ್ ಅಭಾವದ ಸರಣಿ ಸಮಸ್ಯೆ ಮುಂದುವರೆದಿದೆ. ಇತ್ತ ಕರ್ನಾಟಕದಲ್ಲೂ ಎಲ್ಪಿಜಿಗಾಗಿ ಹೋಟೆಲ್ ಮಾಲೀಕರು ನಿತ್ಯ ಪರದಾಡುತ್ತಿದ್ದಾರೆ. ಒಂದ್ಕಡೆ ಗೃಹಬಳಕೆ ಸಿಲಿಂಡರ್ ಪಡೆಯಲು ಜನರು ಮುಗಿಬಿದ್ದರೆ, ಮತ್ತೊಂದ್ಕಡೆ ವಾಣಿಜ್ಯ ಸಿಲಿಂಡರ್ ಇಲ್ಲದೆ ಹಲವು ಉ... « Previous Page 1 …4 5 6 7 8 … 212 Next Page » ಜಾಹೀರಾತು