ಅಲ್ಪಸಂಖ್ಯಾತ ಇಲಾಖೆಯ ಯೋಜನೆಗಳ ಜಾಗೃತಿ ಮೂಡಿಸಿ: ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಅಲ್ಪಸಂಖ್ಯಾತ ಸಮುದಾಯಗಳಲ್ಲಿ ವಿವಿಧ ಇಲಾಖೆಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತು ತಿಳುವಳಿಕೆ ಹಾಗೂ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅಭಿಪ್ರಾಯ ವ್ಯಕ್ತಪಡಿಸಿದರು. ಕೇಂದ್ರ ಸ... ನಂಜನಗೂಡು ನಗರಸಭೆ: ನೂತನ ಪೌರಾಯುಕ್ತರಾಗಿ ವಿಜಯ್ ಅಧಿಕಾರ ಸ್ವೀಕಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ನಗರ ಸಭೆಯ ನೂತನ ಪೌರಾಯುಕ್ತರಾಗಿ ವಿಜಯ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಹಿಂದಿನ ಪೌರಾಯುಕ್ತ ನಂಜುಂಡಸ್ವಾಮಿ ಅವರು ವರ್ಗಾವಣೆಗೊಂಡ ಹಿನ್ನೆಲೆ ತೆರವಾಗಿದ್ದ ಸ್ಥಾನಕ್ಕೆ ಮಡಿಕೇರಿಯಲ್ಲಿ ಪೌರಾಯುಕ್ತರಾಗಿ ಕಾ... ಖ್ಯಾತ ಹಿಂದುಸ್ಥಾನಿ ಸಂಗೀತ ವಿದುಷಿ ವಿಜಯಾ ಕಿಶೋರ್ ಗೆ ಸ್ವರ ಶ್ರದ್ಧಾಂಜಲಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಧಾರವಾಡದ ವೈಷ್ಣವಿ ಪಂಚಮುಖಿ ಅವರು ತಮ್ಮ ಸುಶ್ರಾವ್ಯ ಗಾಯನದಿಂದ ಸಂಗೀತಾ ಪ್ರಿಯರ ಮನ ಸೂರೆಗೊಂಡರು. ಅವರು ಬಳ್ಳಾರಿ ನಗರದಲ್ಲಿ ಏರ್ಪಡಿಸಿದ ದಿ. ವಿಜಯಾ ಕಿಶೋರ್, ಖ್ಯಾತ ಹಿಂದುಸ್ಥಾನಿ ಸಂಗೀತ ವಿದೂಷಿ, ಅವರ ಮೂರನೇ ಪುಣ್ಯತಿಥಿ ... ಬಾಳೆಹೊನ್ನೂರು ಸಮೀಪ ಗೃಹಿಣಿಯ ಭೀಕರ ಕೊಲೆ: 5 ತಾಸಿನೊಳಗೆ ಆರೋಪಿ ವಾಟ್ಸಾಪ್ ಗೆಳೆಯನ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಬಾಳೆಹೊನ್ನೂರಿನ ಕಿಚ್ಚಬ್ಬಿ ಗ್ರಾಮದಲ್ಲಿ 25ರ ಹರೆಯದ ಗೃಹಿಣಿಯನ್ನು ಕೊಲೆ ಮಾಡಿದ ವಾಟ್ಸಾಪ್ ಗೆಳೆಯನನ್ನು ಪ್ರಕರಣ ನಡೆದ 5 ತಾಸಿನೊಳಗೆ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಕಾಡಿನೊ... ಬಿಜೆಪಿ – ಕಾಂಗ್ರೆಸ್ ಪೈಪೋಟಿ ನಡುವೆ ಹೊಸ ತೀರ್ಮಾನ: ಇತಿಹಾಸದಲ್ಲೇ ಮೊದಲ ಬಾರಿ ಸಂಚಾಲಕರಿಲ್ಲದೆ ರಥೋತ್ಸವ, ತೆಪ್ಪೋತ್ಸವ! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಗೆ ಈ ಬಾರಿ ಹೊಸ ನಿರ್ಣಯವೊಂದು ತೆಗೆದುಕೊಳ್ಳಲಾಗಿದ್ದು ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ತೆಪ್ಪೋತ್ಸವ ಸಂಚಾಲಕರಿಲ್ಲದೆ ರಥೋತ್ಸವ ಮತ್ತ... ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ. ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂ... ಡಾ. ಅಂಬೇಡ್ಕರ್ ಒಬ್ಬ ಮಹಾನ್ ಚೇತನ: ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ.ಕೆ.ಸಿ. ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂವಿಧಾನದ ಆಶಯಗಳನ್ನು ಪಾಲಿಸಲು ಎಲ್ಲ ವರ್ಗಕ್ಕೂ ಅವಕಾಶ ಕಲ್ಪಿಸಿದ ಮಹಾನ್ ಚೇತನ ಬಾಬಾಸಾಹೇಬ್.ಬಿ.ಆರ್.ಅಂಬೇಡ್ಕರ್ ಅವರು ಎಂದು ವಿಜಯಪುರದ ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ.ಕೆ.ಸಿ. ಹೇಳಿದರು. ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರ... ಭದ್ರಾ ನದಿಯಲ್ಲಿ ತೇಲಿ ಬಂದ ಶವ: ಬಾಳೆಹೊನ್ನೂರು ಆಸ್ಪತ್ರೆಗೆ ರವಾನೆ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಬಾಳೆಹೊನ್ನೂರು ವ್ಯಾಪ್ತಿಯ ಬನ್ನೂರ್ ಕೂಡಿಗೆ ಬಳಿ ಕೊಳೆತು ನಾರುತ್ತಿದ್ದ ಶವವೊಂದು ತೇಲಿ ಬಂದಿದೆ. ಸ್ಥಳೀಯರು ಬಾಳೆಹೊನ್ನೂರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದು, ಪೊಲೀಸ್ ಶೌರ್ಯ ವಿಪತ್ತು ನಿರ್ವಹಣ ಘಟಕಕ್ಕ... ಡಿಸೆಂಬರ್ 7: ಕೊಟ್ಟಿಗೆಹಾರದ ತೇಜಸ್ವಿ ಪ್ರತಿಷ್ಠಾನದಲ್ಲಿ ಪುಸ್ತಕ ಪರಿಶೆ ಕಾರ್ಯಕ್ರಮ *ರಾಜ್ಯ ಪ್ರಸಿದ್ದ ಪ್ರಕಾಶಕರು, ಯುವ ಲೇಖಕರು ಭಾಗಿ* *ಬರಹದ ಹೊಸ ಮಾಧ್ಯಮ, ಹೊಸ ತಲೆಮಾರಿನ ಸಾಹಿತ್ಯಿಕ ಜವಾಬ್ದಾರಿಗಳು, ಪುಸ್ತಕ ಪ್ರಕಟಣೆ ಕುರಿತು ಸಂವಾದ* ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿ... ಬೆಂಗಳೂರಿನ ಕಲಾಭೂಮಿಯಿಂದ ಕುಲಶೇಖರದ ರೋನಿ ಕ್ರಾಸ್ತಾಗೆ ರಾಜೋತ್ಸವ ಪ್ರಶಸ್ತಿ ಪ್ರದಾನ ಬೆಂಗಳೂರು(reporterkarnataka.com): ಬೆಂಗಳೂರಿನ ಕಲಾಭೂಮಿ ಅಸೋಸಿಯೇಶನ್ ಆಯೋಜಿಸಿದ ರಾಜೋತ್ಸವ ಪ್ರಶಸ್ತಿಯನ್ನು ಮಂಗಳೂರಿನ ಸರಿಸುಮಾರು 35 ವರ್ಷಗಳಿಂದ ಗಾಯಕನಾಗಿ ಸೇವೆ ಸಲ್ಲಿಸಿದ ಕುಲಶೇಖರದ ರೋನಿ ಕ್ರಾಸ್ತಾ ಅವರಿಗೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಚಲನಚಿತ್ರ ನಟರು ಹಾಗೂ ಇತರ ಗಾಯಕರು... « Previous Page 1 …59 60 61 62 63 … 212 Next Page » ಜಾಹೀರಾತು