ವಿಶ್ವದಲ್ಲಿ ನಾವು ಮೊದಲಿಗರಾಗಬೇಕಾದರೆ ವಿಜ್ಞಾನದಲ್ಲಿ ಪ್ರತಿದಿನವೂ ಅನ್ವೇಷಣೆ ಮಾಡಬೇಕು: ಡಾ.ಕೆ.ವಿ.ರಾವ್ ಮಂಗಳೂರು(reporterkarnataka.com): ವಿಶ್ವದಲ್ಲಿ ನಾವು ಮೊದಲಿಗರಾಗಬೇಕಾದರೆ ವಿಜ್ಞಾನದಲ್ಲಿ ಪ್ರತಿದಿನವೂ ಅನ್ವೇಷಣೆಯನ್ನು ಮಾಡಬೇಕು. ಇದಕ್ಕೋಸ್ಕರ ಸರ್ಕಾರ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸುತ್ತಿದೆ ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.... ಕಲಬುರ್ಗಿ: ವಕ್ಫ್ ಬೋರ್ಡ್ ಸದಸ್ಯರಾಗಿ ಆಯ್ಕೆಯಾದ ಹಫೀಜ್ ಮುಹಮ್ಮದ್ ಅಲಿ ಅಲ್ ಹುಸೇನಿಗೆ ಅದ್ಧೂರಿ ಸ್ವಾಗತ ಶಿವು ರಾಠೋಡ್ ಹುಣಸಗಿ ಕಲಬುರ್ಗಿ info.reporterkarnataka@gmail.com ವಕ್ಫ್ ಬೋರ್ಡ್ ಸದಸ್ಯರಾಗಿ ನೂತನವಾಗಿ ಆಯ್ಕೆಯದ ಕೆಬಿಎನ್ ದರ್ಗಾದ ಸಜ್ಜಾದೆ ನಶೀನ ಹಫೀಜ ಸಯ್ಯದ ಮುಹಮ್ಮದ್ ಅಲಿ ಅಲ್ ಹುಸ್ಸೇನಿ ಅವರನ್ನು ಕಲಬುರ್ಗಿಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಗರದ ಹುಮ್ನಾಬಾದ್ ರಿಂಗ್ ... ನಂಜನಗೂಡು: ವಿಶ್ವ ಹಿಂದೂ ಪರಿಷತ್ತಿನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನಲ್ಲಿ ವಿಶ್ವ ಹಿಂದೂ ಪರಿಷತ್ ನಂಜನಗೂಡು ಹಾಗೂ ಮೈಸೂರಿನ ಶ್ರೀ ಅಮೃತ ಕೃಪ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಚಾಮುಂಡೇಶ್ವರಿ ದೇವಾಲಯದ ಬಳಿ ಇರುವ ಶಿವ ಪಾದ ಸ್ವ... ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕನವರ 67ನೇ ಜನ್ಮದಿನಾಚರಣೆ: ಕಟೌಟ್ ಗೆ ಹಾಲಿನ ಅಭಿಷೇಕ ಶಿವು ರಾಠೋಡ್ ಯಾದಗಿರಿ info.reporterkarnataka@gmail.com ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಪೇಠಾಮ್ಮಾಪುರ ಗ್ರಾಮದಲ್ಲಿ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕ ಅವರ 67ನೇ ಜನ್ಮದಿನದ ಪ್ರಯುಕ್ತ ಪೇಠಾಮಪುರ ಗ್ರಾಮದಲ್ಲಿ ದಿವಂಗತ ಶಾಸಕರು ವೆಂಕಟಪ್ಪ ನಾಯಕನವರ ನಾಮಫಲಕ ಉದ್ಘಾಟನೆ ಹಾಗೂ ಬೃಹ... ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ. ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂ... ಉಪ ಚುನಾವಣೆಯಲ್ಲಿ ಆಡಳಿತರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಸಾಮಾನ್ಯ: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಬೆಂಗಳೂರು(reporterkarnataka.com): ಉಪ ಚುನಾವಣೆಗಳಲ್ಲಿ ಆಡಳಿತರೂಢ ಪಕ್ಷ ಗೆಲ್ಲುವುದು ಸಾಮಾನ್ಯವಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದ ಉಪ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ. ಇದೀಗ ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಅವರು ಗೆದ್ದಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದ... ರೇಶನ್ ಕಾರ್ಡ್ ವಿಚಾರದಲ್ಲಿ ಬಿಜೆಪಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಂಗಳೂರು(reporterkarnataka.com): ಯಾವುದೇ ಅಭಿವೃದ್ಧಿ ಕಾರ್ಯದ ಪರ ನಿಲ್ಲದ ರಾಜ್ಯದ ಪ್ರತಿಪಕ್ಷವಾದ ಬಿಜೆಪಿಯು ರೇಶನ್ ಕಾರ್ಡ್ ವಿಚಾರದಲ್ಲಿ ಜನರಲ್ಲಿ ಅನಗತ್ಯ ಗೊಂದಲ ಉಂಟು ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಪಾದಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗ... ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಚಿಕಿತ್ಸೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ದಾಟುತ್ತಿದ್ದಾಗ ವಾಹನ ಅಪಘಾತದಲ್ಲಿ ಗಾಯಗೊಂಡ ನಾಗರಹಾವಿಗೆ ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಚಿಕಿತ್ಸೆ ನೀಡಿ ರಕ್ಷಣೆ ಮಾಡಿದ ಘಟನೆ ಬಣಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಣಕಲ್ ಪಶು ಆಸ್ಪತ್ರೆಯಲ್ಲಿ ... ಆರಗ ಜ್ಞಾನೇಂದ್ರ ಮದುವೆ, ಸಭೆ ಸಮಾರಂಭಕ್ಕೆ ಹೋಗುವುದರಲ್ಲಿ ಬ್ಯುಸಿಯಾಗಿದ್ದಾರೆ : ಅನುದಾನ ತರುವಲ್ಲಿ ವಿಫಲ ಆಗಿದ್ದಾರೆ: ಕಾಂಗ್ರೆಸ್ ವಕ್ತ... ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಹಣ ಕೊಡ್ತಾ ಇಲ್ಲ, ಹಾಗಾಗಿ ರಸ್ತೆ ಕಾಮಗಾರಿ ಆಗ್ತಾ ಇಲ್ಲ ಎಂದು ಇತ್ತೀಚಿಗೆ ಮಾಧ್ಯಮದ ಜೊತೆಗೆ ಮಾತನಾಡುವಾಗ ಹೇಳಿದ್ದರು. ಆದರೆ ಇವರೇ ಗೃಹ ಸ... ಚಿಕ್ಕಮಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಚಿಕ್ಕಮಗಳೂರು ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತಾಲೂಕಿನ ಕೊಂಬುಗತ್ತಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸಿ.ಇ.ಎನ್. ಅಪರಾಧ... « Previous Page 1 …61 62 63 64 65 … 212 Next Page » ಜಾಹೀರಾತು