ನಾರಾಯಣಪುರ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಧರಣಿ; ಸಿಇಗೆ ಮನವಿ ಶಿವು ರಾಠೋಡ ನಾರಾಯಣಪುರ ಯಾದಗಿರಿ info.reporterkarnataka@gmaik.com ನಾರಾಯಣಪುರ ಕೆಬಿಜೆಎನ್ಎಲ್ ಮುಖ್ಯ ಇಂಜನೀಯರ ವಲಯ ಕಚೇರಿ ಮುಂದೆ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಧರಣಿ ನಡೆಸಿ, ವಿವಿಧ ಬೇಡಿಕೆಗಳು ಈಡೇರಿಸುವಂತೆ ಸಿಇ ಆರ್.ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು. ... ಅಖಿಲ ಭಾರತ ವೀರಶೈವ ಮಹಾಸಭಾ ನಂಜನಗೂಡು ತಾಲೂಕು ಘಟಕಕ್ಕೆ ಜುಲೈ 21ರಂದು ಚುನಾವಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಖಿಲ ಭಾರತ ವೀರಶೈವ ಮಹಾಸಭಾದ ಆದೇಶದ ಮೇರೆಗೆ ಜುಲೈ 21ರಂದು ನಂಜನಗೂಡು ತಾಲೂಕು ವೀರಶೈವ ಮಹಾಸಭಾ ಘಟಕದ ಚುನಾವಣೆ ನಡೆಸಲಾಗುತ್ತಿದೆ ಎಂದು ತಾಲೂಕು ಸಹಾಯಕ ಚುನಾವಣಾ ಅಧಿಕಾರಿ ಶಿವಲಿಂಗಪ್ಪ ತಿಳಿಸಿದ್ದಾರೆ. ಇಂದು ತಾಲೂಕು ಪತ್ರ... ಸೋನಿಯಾ ಗಾಂಧಿ, ರಾಹುಲ್ ದೇಶದ ಜನರ ಕ್ಷಮೆ ಕೇಳಲಿ: ಪೋಸ್ಟರ್ ಅಭಿಯಾನದಲ್ಲಿ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಮತ್ತು ಸಂವಿಧಾನದ ವಿರೋಧಿ. ಇಂಥ ಪಕ್ಷ ಇವತ್ತು ದೇಶದ ಮುಂದೆ ತಲೆಬಾಗಿ ಕೈಕಟ್ಟಿಕೊಂಡು ‘ತುರ್ತು ಪರಿಸ್ಥಿತಿ ಸಂಬಂಧ ದೇಶಕ್ಕೆ ದ್ರೋಹ ಬಗೆದಿದ್ದೇವೆ; ಸಂವಿಧಾನಕ್ಕೆ ಅಪಚಾರ ಮಾಡಿದ್ದೇವೆ’ ಎಂಬುದಾಗಿ ಒಪ್ಪಿಕೊಳ್ಳಬೇಕು ಎಂದು ವಿರೋಧ ಪ... ನಂಜನಗೂಡಿನ ಹೆಗ್ಗಡಹಳ್ಳಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಂಜನಗೂಡು ತಾಲೂಕು ಘಟಕದ ವತಿಯಿಂದ ಇಂದು ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ... ನಂಜನಗೂಡು; ಜೂನ್ 21ರಂದು ರಾಜ್ಯ ಸರಕಾರದ ವಿರುದ್ಧ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ: ಮಾಜಿ ಶಾಸಕ ಹರ್ಷವರ್ಧನ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಜೂನ್ 21 ಶುಕ್ರವಾರ ನಂಜನಗೂಡಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮ... ಚಿತ್ರದುರ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿವಿಧ ಮಠಾಧೀಶರ ಭೇಟಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmai.com ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಚಿತ್ರದುರ್ಗದಲ್ಲಿ ಇಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಪೂ... ನಂಜನಗೂಡು: ಶಾಸಕ ದರ್ಶನ್ ದ್ರುವ ನಾರಾಯಣ್ ಅವರಿಂದ ಜನ ಸಂಪರ್ಕ ಸಭೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ವಿಧಾನಸಭಾ ಕ್ಷೇತ್ರದ ನವಿಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ನವಿಲೂರು, ಮುದ್ದಳ್ಳಿ, ಹೊಸಪುರ, ಏಚ್ ಗುಂಡ್ಲ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ... ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಬಸವೇಶ್ವರ ಜಯಂತಿ ಮಹೋತ್ಸವ: ಬೆಳ್ಳಿ ಸಾರೋಟಿನಲ್ಲಿ ಬಸವ ಪುತ್ಥಳಿಯ ಮೆರವಣಿಗೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಂಜನಗೂಡು ತಾಲೂಕು ಘಟಕ ಹಾಗೂ ಸಮಸ್ತ ವೀರಶೈವ ಲಿಂಗಾಯಿತ ಬಸವ ಸೇವಾ ಒಕ್ಕೂಟಗಳ ಸಹಯೋಗದೊಂದಿಗೆ ಇಂದು ನಂಜನಗೂಡಿನಲ್ಲಿ ವಿಶ್ವಗುರು ಬಸವೇಶ್ವರರ ಜಯಂತಿ ಮಹೋತ್ಸವವನ್ನು ಸಡಗರ ಸಂಭ್ರಮ ಹಾಗೂ ಶ... ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ವತಿಯಿಂದ ಕಥಾ ಸಂಕಲನ ಪ್ರಶಸ್ತಿ ಹಾಗೂ ಕೃತಿ ಬಿಡುಗಡೆ ಸಮಾರಂಭ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ವತಿಯಿಂದ 2023 ನೇ ಸಾಲಿನ ಡಾ. ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ ಪ್ರಧಾನ ಹಾಗೂ ಒರೆಗಲ್ಲು ಕೃತಿ ಬಿಡುಗಡೆ ಸಮಾರಂಭವನ್ನು ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಹಮ್ಮಿಕ... ನಂಜನಗೂಡು: ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸುತ್ತೂರು ಶ್ರೀ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಗರದ ಜೆಎಸ್ಎಸ್ ಮಂಗಳ ಮಂಟಪದಲ್ಲಿ ರೋಟರಿ ಕ್ಲಬ್, ಇನ್ನರ್ ವೀಲ್ಸ್ ಹಾಗೂ ಔಷಧಿ ಇತರಕರ ಸಂಘ ಮತ್ತು ಜೆಎಸ್ಎಸ್ ಆಸ್ಪತ್ರೆ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸುತ್ತೂರು ಶ್ರೀ ಶಿವರಾತ... « Previous Page 1 …63 64 65 66 67 … 197 Next Page » ಜಾಹೀರಾತು