ಪಿಯು ಫಲಿತಾಂಶದಲ್ಲಿ ಹಿಂದೆಂದೂ ಕಾಣದ ಜಯಭೇರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರ್ಷ ಬೆಂಗಳೂರು(reporterkarnataka.com): ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲಿ ಇಂದು ಅತ್ಯಂತ ಹೆಮ್ಮೆಯ ದಿನ. ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವು ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ದಾಖಲೆ ನಿರ್ಮಿಸಿದೆ. ಒಟ್ಟು ಶೇ. 86.48ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯವು ಹ... ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ ಮಡಿಕೇರಿ(reporterkarnataka.com): ಮಡಿಕೇರಿ ಕೊಡವ ಸಮಾಜದಿಂದ ಭಾರತೀಯ ಭೂಸೇನೆಯ ಮಾಜಿ ಮುಖ್ಯಸ್ಥ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿರುವ ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನ... ಪ್ರಧಾನಿ ಜತೆ ಸಭೆಗೆ ಸಿಎಂ ಗೈರು ಆಗಿರುವುದು ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದೆ: ವಿಜಯೇಂದ್ರ ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಜತೆ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರು ಆಗಿರುವುದು ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲ ಸಿಎಂ ಜತೆ ಆನ್ಲೈನ್ ಸಭೆ ನ... ಆದ್ಯತೆಗೆ ಅನುಗುಣವಾಗಿ ರಾಜ್ಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆ: ಸಚಿವ ಕೆ.ಎಚ್.ಮುನಿಯಪ್ಪ ಬೆಂಗಳೂರು(reporterkarnataka.com): ಆದ್ಯತೆಗೆ ಅನುಗುಣವಾಗಿ ರಾಜ್ಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ರಾಜ್ಯಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್ಪಿಜಿ ಸಿಲಿಂಡರ್ಗಳು ಹಾಗೂ ಸುಮಾರು 1... ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ಸಭಾಪತಿ ಬಸವರಾಜ ಹೊರಟ್ಟಿ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ರಾಜ್ಯ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು, ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಗಡೆ ಅವರ ಕೊಡುಗೆಗಳನ್ನು ಸ್ಮರಿಸಿ, ಮೌಲ್ಯಾಧಾರಿತ ರಾಜಕಾರಣಿ ಆ... ಅಂಡರ್ ವಲ್ಡ್ ದಾವುದ್ ನ ಹೀರೋ ರೀತಿ ಚಿತ್ರಣ: ತಮಿಳುನಾಡಿನ ಬಸ್ ಚಿಕ್ಕಮಗಳೂರಿನಲ್ಲಿ ಲಾಕ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಸ್ಸಿನ ಹಿಂದೆ-ಮುಂದೆ ಎಲ್ಲಾ ದಾವುದ್ ನನ್ನ ಹೀರೋನಂತೆ ಚಿತ್ರಣ ಮಾಡಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ತಮಿಳುನಾಡು ಮೂಲದ ಖಾಸಗಿ ಬಸ್ಸನ್ನು ಲಾಕ್ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ಎನ್.ಎಂ.ಸಿ. ಸರ್ಕಲ್ ನಲ್ಲಿ ಈ... Kodagu | ಮಡಿಕೇರಿ: ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಆರಂಭ ಮಡಿಕೇರಿ(reporterkarnataka.com): ಮಡಿಕೇರಿಯ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿಯ ಓಡಾಟ ಕಂಡು ಬಂದ ಹಿನ್ನೆಲೆಯಲ್ಲಿ ಹುಲಿ ಸೆರೆಗೆ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಆರಂಭಗೊಂಡಿದೆ. ಸಿಂಕೋನ, ಇಬ್ಬನಿವಳವಾಡಿ, ಕಗ್ಗೋಡ್ಲು ವ್ಯಾಪ್ತಿಯಲ್ಲಿ ಹುಲಿಗಾಗಿ ಹುಡುಕಾಟ ಶುರುವಾಗಿದೆ. ಥರ್ಮಲ್ ಡ್ರೋನ್ ಬಳ... KSOU | ಬ್ಯಾಂಕ್ ಖಾತೆ ಹಣ ಡ್ರಾ ತಡೆಗೆ ಸರಕಾರ ಆದೇಶ ಬೆಂಗಳೂರು(reporterkarnataka.com): ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು ಸರ್ಕಾರ ತನಿಖೆಗೆ ಆದೇಶಿಸಿದ್ದು, ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರನ್ನು ನ... ದಕ್ಷಿಣ ಕಾಶಿ ನಂಜನಗೂಡಿನ ದೊಡ್ಡ ಜಾತ್ರೆ: ಸಕಲ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಾರ್ಚ್ 30ರಂದು ನಡೆಯಲಿರುವ ಪುರಾಣ ಪ್ರಸಿದ್ಧ ಪಂಚ ಮಹಾ ರಥೋತ್ಸವದ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆಗಳು ನಡೆದು ಅದರಲ್ಲೂ ಮುಖ್ಯವಾಗಿ ಪಂಚ ಮಹಾರಥಗಳನ್ನು ಕಟ್ಟುವ ಹಾಗೂ ಶೃಂಗರಿಸುವ ಕಾರ್ಯ ಭರದಿಂದ... ಉಪ ಚುನಾವಣೆ | ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ ಬಾಗಲಕೋಟೆ(reporterkarnataka.com): ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಪಕ್ಷ ಜಯ ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಬಾಗಲಕೋಟೆ ಉಪ ಚುನಾವಣೆಯ ... « Previous Page 1 …5 6 7 8 9 … 213 Next Page » ಜಾಹೀರಾತು