ಮಾಜಿ ಯೋಧನಿಗೆ ಕೊಟ್ಟ ಜಾಗದಲ್ಲಿ ಮೋಸ; ಸೈನಿಕ ಭವನದ ಕೊರತೆ, ಸೌಲಭ್ಯ ವಂಚನೆ: ಮಾಜಿ ಸೈನಿಕರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷರ ಅಳಲು ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ಸೈನಿಕರಿಗೆ ಸಿಗಬೇಕಾದ ಸೌಲಭ್ಯಗಳು ದೊರಕದೇ ಇರುವುದು ಮತ್ತು ದೇಶಕ್ಕಾಗಿ ಒಬ್ಬ ಯೋಧ ಹುತಾತ್ಮನಾದಾಗ ಪಾರ್ಥಿವ ಶರೀರ ಬಂದಾಗ ಅಂತಿಮ ನಮನ ಸಲ್ಲಿಸಲು ಒಂದು ಸ್ಥಳವೂ ಇಲ್ಲದಿರುವುದ... ಕಾಗವಾಡ ಮದಭಾವಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕೇಂದ್ರ ಸರಕಾರದ ಉಜ್ವಲ ಗ್ಯಾಸ್ ವಿತರಣೆ ಸಂತೋಷ್ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಕೇಂದ್ರ ಸರಕಾರದ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮತ್ತೆ ಉಜ್ವಲ ಯೋಜನೆ ಅಡಿಯಲ್ಲಿ ... ಮೆದಿಕಿನಾಳ ವಲಯ ಅಂಗನವಾಡಿ ಕಾರ್ಯಕರ್ತರಿಗೆ ಸರಕಾರದಿಂದ ಸ್ಮಾರ್ಟ್ ಫೋನ್ ವಿತರಣೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ̺ಮಸ್ಕಿ ಮೆದಿಕಿನಾಳ ವಲಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕರು ಹಾಗೂ ಸಹಾಯಕ ಶಿಶು ಅಭಿವೃದ್ಧಿ ಯೋಜನ ಅಧಿಕಾರಿಗಳಾದ ರಾಜೇಶ್ವರಿ ಮಸ್ಕಿ ಮಂಜುಳಾ ಸಂಸಿ ಅವರು ಹ... ಮೂಡಲಗಿ ಸಮೀಪದ ಹಳ್ಳೂರ ಗ್ರಾಮದ ನೂತನ ವೃತ್ತಕ್ಕೆ ಸಾವಿತ್ರಿಬಾಯಿ ಫುಲೆ ನಾಮಕರಣ: ಪುಷ್ಪನಮನ, ಗೌರವ ಸಲ್ಲಿಕೆ ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ info.reporterkarnataka@gmail.com ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಹೊಸದಾಗಿ ವೃತ್ತಕ್ಕೆ ಸಾವಿತ್ರಿ ಬಾಯಿ ಫುಲೆ ನಾಮಕರಣ ಮಾಡಲಾಯಿತು. ಬಡವ ದಿನ ದಲಿತರ ಹಿಂದುಳಿದ ವರ್ಗದ ಜನರಿಗೆ ಶಿಕ್ಷಣವನ್ನು ನೀಡಿ ಅವರ ಬಾಳಿಗೆ ಬೆಳಕು ನೀಡಿ ದೇಶದ ಮೊದಲ ಮಹಿ... ಬೆಂಗಳೂರು: ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ, ಕಂಪ್ಯೂಟರ್ ವಿಜ್ಞಾನ ಸಂಘದ ಪದಗ್ರಹಣ ಸಮಾರಂಭ ಬೆಂಗಳೂರು(reporterkarnataka.com): ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ, ಬೆಂಗಳೂರಿನ ಐಇಇಇ ವಿದ್ಯಾರ್ಥಿ ಪರಿಷತ್ತಿನ ಒಂದು ಪ್ರಮುಖ ಅಂಗವಾದ ಕಂಪ್ಯೂಟರ್ ವಿಜ್ಞಾನ ಸಂಘದ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಜರುಗಿತು. ಶಾಂತಿಯುತ ಪ್ರಾರ್ಥನೆಯೊಂದಿಗೆ ಸಮಾರಂಭ ಪ್ರಾರಂಭವಾಯಿತು. ಐಇಇಇ ವಿದ... ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಡ್ರಗ್ ಡಿಸ್ಕವರಿ ಮತ್ತು ಡೆವಲಪ್ಮೆಂಟ್ ಕುರಿತು ಬೇಸಿಗೆ ಶಾಲಾ ಕಾರ್ಯಕ್ರಮ ಬೆಂಗಳೂರು(reporterkarnataka.com):ಭಾರತದ ಡಾ. ರೆಡ್ಡೀಸ್ ಇನ್ಸ್ಟಿಟ್ಯೂಟ್ ಆಫ್ ಲೈಫ್ ಸೈನ್ಸಸ್ ಮತ್ತು ರಾಯಲ್ ಸೊಸೈಟಿ ಆಫ್ ಕೆಮಿಸ್ಟ್ರಿ ಜೊತೆ ಸಹಯೋಗದಲ್ಲಿ, ಸೈಂಟ್ ಜೋಸೆಫ್ ವಿಶ್ವವಿದ್ಯಾಲಯವು ಜೂನ್ 10ರಿಂದ 21ರ ವರೆಗೆ ‘ಡ್ರಗ್ ಡಿಸ್ಕವರಿ & ಡೆವಲಪ್ಮೆಂಟ್’ ಕುರಿತು ಎರಡು ವಾರಗಳ ಬೇಸಿಗೆ ಕಾರ್... ಮಾಜಿ ಸಚಿವ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ ಕುಂದಾಪುರ(reporterkarnataka.com): ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರಿ(97) ಇಂದು ನಿಧನರಾದರು. ಮೃತರು ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಇನ್ನಿಲ್ಲ ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ(46) ಅನಾರೋಗ್ಯದಿಂದ ಇಂದು ನಿಧನರಾದರು. ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭರತನಾಟ್ಯ ಕಲಾವಿದೆ ಮತ್... ಯಾದಗಿರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಕಳಪೆ ಫಲಿತಾಂಶ; ಶಿಕ್ಷಕರ ವಾರ್ಷಿಕ ಭಡ್ತಿ ತಡೆ ಆದೇಶ ವಾಪಸ್ ಪಡೆದ ಜಿಪಂ ಸಿಇಒ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಯಾದಗಿರಿಯಲ್ಲಿ ಅಧ್ಯಕ್ಷತೆಯಲ್ಲಿ ನಡೆದ ಪ್ರಯೋಗ ದರ್ಪಣ 2 ಸಭೆಯಲ್ಲಿ ಇತ್ತೀಚಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬಂದ ಕಾರಣ ಶಿಕ್ಷಕರ ಒಂದು ಇನ್ ಕ್ರಿಮೆಂ... ನಂಜನಗೂಡು: ನಾಳೆ ವಿವಾದಿತ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಕೆ: ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರ ಘೋಷಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜೂನ್ 29 ಶನಿವಾರದಂದು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ತಾಲೂಕಿನ ವಿವಾದಿತ ಹಲ್ಲರೆ ಗ್ರಾಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ನಾಮಫಲಕ ಅಳವಡಿಸುವುದಾಗಿ ಒಕ್ಕೂಟದ ಅಧ್ಯಕ್ಷ ನಗರ್ಲೆ ವಿಜಯಕುಮಾರ್ ಹಾಗೂ ಗೌರವಾಧ್ಯಕ್ಷ ಕಾರ್ಯ ... « Previous Page 1 …69 70 71 72 73 … 205 Next Page » ಜಾಹೀರಾತು