ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿ ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಡಾ. ಗಾಯತ್ರಿ ಬಿ. ಜೆ. ಅವರಿಗೆ ಪ್... ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೊಸ್ ನೇತೃತ್ವದ ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿಯನ್ನು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ ಗಾಯತ್ರಿ ಬಿ ಜೆ ಅವರಿಗೆ ... ಚಿಕ್ಕೋಡಿ ಜಿಲ್ಲೆ ರಚನೆ ಆಗ್ರಹಿಸಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ: ಮನವಿ ಸಲ್ಲಿಕೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯು ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿತು. ಕಳೆದ ಹಲವು ವರ್ಷಗಳಿಂದ ಚಿಕ್ಕೋಡಿ ಜ... ಮಲೆನಾಡ ಕಾಶ್ಮೀರ ಬಸರೀಕಟ್ಟೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಸಂಪನ್ನ: ಭುವನೇಶ್ವರಿ ದೇವಿಯ ವೈಭವದ ಮೆರವಣಿಗೆ ಶಶಿ ಬೆತ್ತದಕೊಳಲು ಕೊಪ್ಪ info.reporterarnataka@gmail.com ಕೊಪ್ಪ(reporterkarnataka.com): ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ "ಗೆಳೆಯರ ಬಳಗ" ಬಸರೀಕಟ್ಟೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಸೋಮವಾರದಂದು ಆಚರಿಸಲಾಯಿತು. ಬಸರೀಕಟ್ಟೆ ಅಂದ್ರೆನೆ ಚಂದದ ಊರು ಮಲೆನಾಡ ... ಬೆಳಗಾವಿ ಗಡಿಭಾಗದ ಬಾಳಿಗೇರಿ ಗ್ರಾಮದಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ: ಭುವನೇಶ್ವರಿ ದೇವಿಗೆ ಪೂಜೆ, ರಸಮಂಜರಿ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಡಿ ಭಾಗದ ಬಾಳಿಗೇರಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಬಾಳಿಗೇರಿ ಗ್ರಾಮದ ಜೈ ಕರ್ನಾಟಕ ಸಂಘಟನೆಯ ವತಿಯಿಂದ ಕರ್ನ... ಕಾಡಾನೆ ಹಾವಳಿ ತಡೆಗಟ್ಟಲು ಸೋಲಾರ್ ಬೇಲಿ ನಿರ್ಮಾಣಕ್ಕೆ 5 ಕೋಟಿ ಹಣ ಬಿಡುಗಡೆ : ಪಿಸಿಸಿಎಫ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಅರಣ್ಯ ಉಪವಿಭಾಗದಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಸೋಲಾರ್ ಬೇಲಿ ನಿರ್ಮಿಸಲು ರೂ. 5 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿ... ಬಸರೀಕಟ್ಟೆ: ನಾಳೆ ಕನ್ನಡ ರಾಜ್ಯೋತ್ಸವ ಆಚರಣೆ; ಭುವನೇಶ್ವರಿ ದೇವಿ ಮೆರವಣಿಗೆ; ಮ್ಯೂಸಿಕಲ್ ನೈಟ್ ಕೊಪ್ಪ(reporterkarnataka.com): ಬಸರೀಕಟ್ಟೆ ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ ಗೆಳೆಯರ ಬಳಗ ವತಿಯಿಂದ ನ.27ರಂದು ಸೋಮವಾರ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಿಸಲು ತಿರ್ಮಾನಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಬಸರೀಕಟ್ಟೆಯಲ್ಲಿ ಭುವನೇಶ್ವರಿ ದೇವಿಯ ಮೆರವಣಿಗೆ ಇದ್ದು, ನಂತರ ಊರಿನ ಸಾಧಕರಿಗೆ ಸನ್ಮಾನ... ಥೇಟ್ ಮಹಾತ್ಮ ಗಾಂಧೀಜಿಯಂತೆ ಇವರ ವೇಷ!: ರಾಷ್ಟ್ರಪಿತ ಪುತ್ಥಳಿಯಂತೆ ತಾಸುಗಟ್ಟಲೆ ಕದಲದೆ ನಿಲ್ಲುತ್ತಾರೆ!! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಉದರ ನಿಮಿತ್ತಂ ಬಹುಕೃತ ವೇಷಂ ಎಂಬಂತೆ ಮನುಷ್ಯ ತನ್ನ ಜೀವನೋಪಾಯ ಹಾಗೂ ಹೊಟ್ಟೆಪಾಡಿಗಾಗಿ ಏನೆಲ್ಲಾ ಮಾಡುತ್ತಾನೆ ನೀವೇ ನೋಡಿ. ಇಲ್ಲೊಬ್ಬ ವ್ಯಕ್ತಿ ತನ್ನ ಹೊಟ್ಟೆಪಾಡಿಗಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನೆ ನಾಚಿಸುವಂತಹ... ಬೆನ್ನು ಹುರಿ ಮುರಿದು ಹಾಸಿಗೆ ಹಿಡಿದ ಬಾಲಕಿ ನಿಶಿತಾ: ಬನ್ನಿ, ಈ ಪ್ರತಿಭಾವಂತ ಬಾಲೆಯ ಚಿಕಿತ್ಸೆಗೆ ನೆರವು ನೀಡಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಹಾರ್ಗೋಡು ಗ್ರಾಮದ 5ನೇ ತರಗತಿ ಬಾಲಕಿ ನಿಶಿತಾ ಆಟವಾಡುವಾಗ ಬಿದ್ದು ಬೆನ್ನ ಹುರಿ(ಸ್ಪೈನಲ್ ಕಾರ್ಡ್)ಮುರಿದು ಹಾಸಿಗೆ ಹಿಡಿದಿರುವ ಕರಣಾಜನಕ ಘಟನೆ ಈಚೆಗೆ ನಡೆದಿದೆ.ಬಾನಳ್ಳಿಯ ಕಿರಿಯ ... ಮುಂದಿನ 5 ವರ್ಷದಲ್ಲಿ ಅನಿಮಿಯ ಮುಕ್ತ ಕರ್ನಾಟಕ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ರಕ್ತಹೀನತೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ... ಬೆಳಗಾವಿಯಲ್ಲಿ ವಿಶೇಷಚೇತನರ ಸೌರ ಸ್ವಉದ್ಯೋಗ ಸಮ್ಮೇಳನ: ಸೌರ ಉದ್ಯಮಿಗಳು ಭಾಗಿ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnatakarma@gmail.com ಸೆಲ್ಕೋ ಫೌಂಡೇಶನ್ ಇಂಡಿಯಾ ಸಂಸ್ಥೆ, ಎಪಿಡಿ ಸಂಸ್ಥೆ ಬೆಳಗಾವಿ, ಬರ್ಡ್ ಸಂಸ್ಥೆ,ಬೆಳಗಾವಿಯ ವಿಕಲಚೇತನರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಚೇತನರ ಸೌರ ಸ್ವ ಉದ್ಯೋಗ ಸಮ್ಮೇಳನವನ್ನು ನಗರದ ... « Previous Page 1 …72 73 74 75 76 … 190 Next Page » ಜಾಹೀರಾತು