ನಂಜನಗೂಡು: ಮದ್ಯದ ಅಂಗಡಿ ವಿರೋಧಿಸಿ ಬಾರಿ ಪ್ರತಿಭಟನೆ; ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಭಾರಿ ವಿರೋಧದ ನಡುವೆ ತಲೆ ಎತ್ತಿರುವ ನೂತನ ಮದ್ಯದ ಅಂಗಡಿ ಮುಚ್ಚುವಂತೆ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮದ್ಯದ ಅಂಗಡಿ ಮುಂಭಾಗದಲ್ಲಿ ಕುಳಿತು ಧಿಕ್ಕಾರದ ಘೋಷಣೆಗಳನ್ನು ಕೂಗಿ ಗ್ರಾಮ... ವರ್ಷಕ್ಕೆ ಅರ್ಧ ಕೋಟಿಗೂ ಹೆಚ್ಚು ಆದಾಯವಿದ್ದರೂ ಅಭಿವೃದ್ಧಿ ಕಾಣದ ಮುಜರಾಯಿ ಇಲಾಖೆಯ ಮಾದಪ್ಪನ ದೇವಾಲಯ: ಗೋಪುರದಿಂದ ಕಳಚಿ ಬೀಳುತ್ತಿದೆ ವಿಗ್ರ... ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಅಭಿವೃದ್ದಿ ಕಾಣಲೆಂದು ಮುಜರಾಯಿ ಇಲಾಖೆಗೆ ಸೇರ್ಪಡೆಯಾದ ಸುಂದರ ಪರಿಸರ ಹಾಗೂ ಕಾಡಂಚಿನಲ್ಲಿರುವ ಇತಿಹಾಸ ಪ್ರಸಿದ್ಧ ಬೇಲದಕುಪ್ಪೆ ಶ್ರೀ ಮಲೆಮಹದೇಶ್ವರಸ್ವಾಮಿ ದೇವಸ್ಥಾನ ಇಂದು ಸರ್ಕಾರ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗ... ಚುನಾವಣಾ ಸೆಕ್ಟರ್ ಅಧಿಕಾರಿಗಳು ಸದಾ ಸಂವೇದನಾಶೀಲರಾಗಿರಬೇಕು:ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಚುನಾವಣಾ ಸೆಕ್ಟರ್ ಅಧಿಕಾರಿಗಳು ಸದಾ ಸಂವೇದನಾಶೀಲರಾಗಿ ಕಾರ್ಯನಿರ್ವಹಿಸಬೇಕು. ಲೋಕಸಭಾ ಚುನಾವಣೆಯ ಅಧಿಸೂಚನೆಯು ಮಾರ್ಚ್ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದ್ದು, ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಈಗಿನಿ... ಜಮೀರ್ ಸಂವಿಧಾನಕ್ಕೂ ಬೆಲೆ ಕೊಡದ ಸಚಿವ; ಕಾಂಗ್ರೆಸ್ ನಲ್ಲೇ ಹೆಚ್ಚು ಕೋಮುವಾದಿಗಳಿದ್ದಾರೆ: ಶಾಸಕ ಡಾ.ಭರತ್ ಶೆಟ್ಟಿ ಮಂಗಳೂರು(reporterjarnataka.com):ಎಪಿಜೆ ಅಬ್ದುಲ್ ಕಲಾಂ ಅವರಂತಹ ಶ್ರೇಷ್ಟರನ್ನು ರಾಷ್ಟ್ರಪತಿ ಮಾಡಿದ ಬಿಜೆಪಿ,ಸಂವಿಧಾನಾತ್ಮಕ ಹುದ್ದೆಯನ್ನು ಹೊಂದಿರುವ ಶಾಸಕ ಯು.ಟಿ. ಖಾದರ್ ಅವರಿಗೂ, ಗೌರವ ಕೊಡುತ್ತದೆ. ಜಾತಿ ಮತ ಭೇದವನ್ನು ಪರಿಗಣಿಸಿಲ್ಲ. ಕಾಂಗ್ರೆಸ್ ವಲಸೆ ನಾಯಕ, ಸಚಿವ ಜಮೀರ್ ಅಹ್ಮದ್ ಸದಾ ... ಗ್ಲೋಬಲ್ ಟಿವಿ ಪ್ರಾಯೋಜಿತ WOMEN OF SUBSTANCE ಪ್ರಶಸ್ತಿಗೆ ಡಾ. ಗಾಯತ್ರಿ ಬಿ. ಜೆ. ಆಯ್ಕೆ: ನ.26ರಂದು ಪ್ರದಾನ ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಇಂಟರ್ ನೆಟ್ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೋಸ್ ನೇತೃತ್ವದ ಗ್ಲೋಬಲ್ ಟಿವಿ ಕೊಡ ಮಾಡುವ WOMEN OF SUBSTANCE ಪ್ರಶಸ್ತಿಗೆ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ. ಗಾಯತ್ರಿ ಬಿ. ಜೆ. ಆಯ... ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಾಗರಮುನ್ನೊಳ್ಳಿಯಲ್ಲಿ ಕುಸ್ತಿ ಪಂದ್ಯಾವಳಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಚಿಕ್ಕೋಡಿ ತಾಲೂಕಿನ ನಾಗರಮುನ್ನೊಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಕುಸ್ತಿ ಪಂದ್ಯಾವಳಿಯನ್ನು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸಂಗಪ್ಪ ಸವದಿ ಉದ್ಘಾಟಿಸಿದರ... ಚಿಕ್ಕಮಗಳೂರು ರೆಸಾರ್ಟ್ ನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಹಿತ ಜೆಡಿಎಸ್ ಶಾಸಕರ ವಾಸ್ತವ್ಯ ಚಿಕ್ಕಮಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರು ಇಲ್ಲಿನ ರೆಸಾರ್ಟ್ ನಲ್ಲಿ ಮೂರು ದಿನಗಳ ಕಾಲ ಜೆಡಿಎಸ್ ಶಾಸಕರ ಜತೆ ವಾಸ್ತವ್ಯ ಹೂಡಲಿದ್ದಾರೆ. ನ.17ರ ಮಧ್ಯಾಹ್ನ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಗೆ ಶಾಸಕರು ಆಗಮಿಸಲಿದ್ದಾರೆ. ನವೆಂ... ವಿಕಲಚೇತನರ ಬಾಳಲ್ಲಿ ದೀಪಾವಳಿ ಬೆಳಕು ಮೂಡಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ: ಇಬ್ಬರಿಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ವಿತರಣೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಇಬ್ಬರು ವಿಕಲಚೇತನರಿಗೆ ದೀಪಾವಳಿಯ ಶುಭಪರ್ವದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬೆಳಕು ಹರಿಸಿದರು. ಇಬ್ಬರು ವಿಕಲಚೇತನರಿಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ನಡೆಸಿದರು. ಬಸವಾದಿ ಶಿವ ಶರಣರ ವ... ಅಥಣಿ: ಭಾಗೀರಥಿ ದೇವಿ ಜಾತ್ರಾಮಹೋತ್ಸವ; ಕಳಸಾರೋಹಣ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಮೀಪದ ಶ್ರೀ ಭಾಗೀರಥಿ ದೇವಿಯ 57ನೇ ಜಾತ್ರಾಮಹೋತ್ಸವ ಕಾರ್ಯಕ್ರಮ ಸಂಭ್ರಮ- ಸಡಗರದಿಂದ ನಡೆಯಿತು. ಕಳಸಾರೋಹಣ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ, ಅಥಣಿ ಶಾಸಕ ಲ... ಸಿಎಂ ಕುರ್ಚಿ: ಬಿಜೆಪಿಯಿಂದ ಚಿಕ್ಕಮಗಳೂರಿನಲ್ಲಿ ಮ್ಯೂಸಿಕಲ್ ಚೇರ್ ವ್ಯಂಗ್ಯ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಸಿಎಂ ಕುರ್ಚಿ ವಿರುದ್ಧ ಬಿಜೆಪಿ ವ್ಯಂಗ್ಯ ಪ್ರತಿಭಟನೆ ನಡೆಯಿತು. ಮ್ಯೂಸಿಕಲ್ ಚೇರ್ ನಡೆಸುವ ಮೂಲಕ ಪ್ರತಿಭಟ... « Previous Page 1 …73 74 75 76 77 … 190 Next Page » ಜಾಹೀರಾತು