ನಂಜನಗೂಡು: ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸುತ್ತೂರು ಶ್ರೀ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಗರದ ಜೆಎಸ್ಎಸ್ ಮಂಗಳ ಮಂಟಪದಲ್ಲಿ ರೋಟರಿ ಕ್ಲಬ್, ಇನ್ನರ್ ವೀಲ್ಸ್ ಹಾಗೂ ಔಷಧಿ ಇತರಕರ ಸಂಘ ಮತ್ತು ಜೆಎಸ್ಎಸ್ ಆಸ್ಪತ್ರೆ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸುತ್ತೂರು ಶ್ರೀ ಶಿವರಾತ... ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: 3 ಪಕ್ಷಗಳ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ; ಐವನ್ ಡಿಸೋಜರಿಗೆ ಪ್ರಮಾಣ ಪತ್ರ ಹಸ್ತಾಂತರ ಬೆಂಗಳೂರು(reporterkarnataka.com): ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್ ಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಮೂರು ಪಕ್ಷಗಳ 11 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, ಚುನಾವಣಾ ಅಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರು ಕಾಂಗ್ರೆಸ್ ಅಭ್ಯರ್ಥಿ ಐವನ್ ಡಿಸೋಜ ಅವರಿಗೆ ಪ್ರಮಾಣ ಪತ್ರ ವಿತರಿಸಿದ... ಅಥಣಿ: ಗೃಹ ಸಚಿವ ಡಾ. ಪರಮೇಶ್ವರ್, ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ info.reporterkarnataka@gmail.com ವಾಲ್ಮೀಕಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಹಾಗೂ ಚನ್ನಗಿರಿ ಪೋಲೀಸ್ ಠಾಣೆಯ ಮೇಲೆ ಸಮಾಜಘಾತುಕರು ಕಲ್ಲು ತೂರಾಟ ನಡೆಸಿದ ಘಟನೆಯು ರಾಜ್ಯ ಸರಕಾರದ ವೈಫಲ್ಯದ ಫಲ ಎಂದು ಆರೋಪಿಸಿ ಬಿಜೆಪಿ ವತಿಯಿಂದ ... ಕೆಎಂಬಿಯು ರಾಜ್ಯದ ಜಲಮಾರ್ಗ ಅಭಿವೃದ್ಧಿಪಡಿಸುವ ಗುರಿ ಹೊಂದಿದೆ: ಸಿಇಒ ಜಯರಾಮ್ ರಾಯಪುರ್ ಬೆಂಗಳೂರು(reporterkarnataka.com):ಪ್ರಸ್ತುತ ಕರ್ನಾಟಕ ಜಲಸಾರಿಗೆ ಮಂಡಳಿಯು ಕರ್ನಾಟಕ ಜಲಸಾರಿಗೆಗೆ ಮೂಲಸೌಕರ್ಯ ಒದಗಿಸುವ, ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ರಾಜ್ಯದ ಜಲಮಾರ್ಗಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ... ನಂಜನಗೂಡು: ಕಾಂಗ್ರೆಸ್ ಅಭ್ಯರ್ಥಿ ಮರಿ ತಿಬ್ಬೇಗೌಡ ಪರ ಶಾಸಕ ದರ್ಶನ್ ಧ್ರುವನಾರಾಯಣ್ ಪ್ರಚಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿ ತಿಬ್ಬೇಗೌಡ ಅವರ ಪರ ನಂಜನಗೂಡಿನಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ನೇತೃತ್ವದಲ್ಲಿ ಬಿರುಸಿನ ಮತಪ್ರಚಾರ ನಡೆಸಿದರು ನಂಜನಗೂಡು ತಾಲೂಕಿನ ವಿವಿಧ ಸರ್ಕಾರಿ ಹಾ... ನಂಜನಗೂಡು: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರ ಮಾಜಿ ಶಾಸಕ ಹರ್ಷವರ್ಧನ್ ಪ್ರಚಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿವೇಕಾನಂದ ಅವರ ಪರ ಮಾಜಿ ಶಾಸಕ ಹರ್ಷವರ್ಧನ್ ಅವರು ಇಂದು ನಂಜನಗೂಡಿನಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದರು. ... ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಎಂಎಲ್ ಸಿ ಸ್ಥಾನ: ನಂಜನಗೂಡಿಯಲ್ಲಿ ಅಹಿಂದ ಮುಖಂಡರ ಒತ್ತಾಯ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ನೀಡುವಂತೆ ವಿವಿಧ ಸಮಾಜಗಳು ಸೇರಿದಂತೆ ಅಹಿಂದ ಮುಖಂಡರುಗಳು ಕಾಂಗ್ರೆಸ್ ವರಿಷ್ಠರಲ್ಲಿ ಒತ್ತಾಯ ಮಾಡ... ಪತ್ರಕರ್ತ, ಲೇಖಕ, ಜನಪರ ಹೋರಾಟಗಾರ ಆರ್. ಜಯಕುಮಾರ್ ಇನ್ನಿಲ್ಲ ಬೆಂಗಳೂರು(reporterkarnataka.com): ಹಿರಿಯ ಪತ್ರಕರ್ತ, ಹೋರಾಟಗಾರ ಆರ್. ಜಯಕುಮಾರ್ (64)ಅವರು ಅನಾರೋಗ್ಯದಿಂದ ಶನಿವಾರ ನಿಧನರಾದರು. ಕೊಡಗು ಜಿಲ್ಲೆಯವರಾದ ಜಯಕುಮಾರ್ ಅವರು ಹೋರಾಟ, ಚಳವಳಿ, ಆಂದೋಲನದ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ ಸೇರಿದಂತೆ ... ಆಲ್ ಇಂಡಿಯಾ ಕಿಡ್ಸ್ ಪ್ರೀಮಿಯರ್ ಲೀಗ್ ಮಂಗಳೂರು ಆವೃತ್ತಿ: ಪೈಂಟ್ ಮೆಸ್ಟ್ರೋ ಪೈಂಟಿಂಗ್ ಸ್ಪರ್ಧೆಯಲ್ಲಿ ನೂರಾಗೆ ವಿನ್ನರ್ ಸರ್ಟಿಫಿಕೆಟ್ ಮಂಗಳೂರು(reporterkarnataka.com): ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ನಡೆದ ಆಲ್ ಇಂಡಿಯಾ ಕಿಡ್ಸ್ ಪ್ರೀಮಿಯರ್ ಲೀಗ್ ಮಂಗಳೂರು ಆವೃತ್ತಿಯಲ್ಲಿ ಪೈಂಟ್ ಮೆಸ್ಟ್ರೋ ಪೈಂಟಿಂಗ್ ಸ್ಪರ್ಧೆಯಲ್ಲಿ ನೂರಾ ವಿನ್ನರ್ ಸರ್ಟಿಫಿಕೆಟ್ ಪಡೆದುಕೊಂಡಿದ್ದಾಳೆ. ಈಕೆ ಮಂಗಳ... ನಂಜನಗೂಡು: ರೈತರಿಗೆ ವೈಜ್ಞಾನಿಕ ಬರ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ಅಖಿಲ ಭಾರತ ರೈತ, ಕೃಷಿ ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರ... « Previous Page 1 …75 76 77 78 79 … 209 Next Page » ಜಾಹೀರಾತು