ನೈಋತ್ಯ ಪದವೀಧರರ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ ಅವರ ನಾಮಪತ್ರ ಸಲ್ಲಿಕೆ ಮೈಸೂರು(reporterkarnataka.com): ವಿಧಾನ ಪರಿಷತ್ ಚುನಾವಣೆಯ ನೈಋತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ ಅವರ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ಶಾಸಕ ಮಂಜುನಾಥ್ ಭಂಡಾರಿ, ಸಚಿವರಾದ ಮಧು ಬಂಗಾರಪ್ಪ, ಶಿವಮೊಗ್ಗ ಜಿಲ್ಲಾಧ್ಯಕ್ಷ ಪ್ರಸನ್ನ ಕು... ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಮೇ 18ರಂದು ಕುರುಬ ಸಮುದಾಯದ ಸಭೆ ಮೈಸೂರು(reporterkarnataka.com): ಮುಂದಿನ ತಿಂಗಳು ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಿ ಅವರಿಗೆ ರಾಜಕೀಯ ಶಕ್ತಿ ತುಂಬುವ ಸಲುವಾಗಿ ಕುರುಬ ಸಮುದಾಯದ ಶಿಕ್ಷಕರ ಮತ್ತು ಅಧ್ಯಾಪಕರ ಬೃಹತ್ ಸಭೆ ಮೇ 18ರಂದು ಬೆಳಿಗ್ಗೆ 1... ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಜೆಸ್ಸಿಕಾ ಅವರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ ಮಂಗಳೂರು(reporterkarnataka.com): ಕೇರಳದಲ್ಲಿ ನಡೆದ 46ನೇ ಜೆಎಸ್ ಕೆಎ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಇನ್ ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಮಾರ್ಷಲ್ ಆರ್ಟ್ಸ್ ನ ಪದವಿನಂಗಡಿ ಶಾಖೆಯ ಜೆಸ್ಸಿಕಾ ಅವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದ... ನಂಜನಗೂಡು ನಾಗರಿಕ ವೇದಿಕೆಯಿಂದ ಶ್ರೀನಿವಾಸ್ ಪ್ರಸಾದ್ ಅವರಿಗೆ ನುಡಿ ನಮನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಾಗರಿಕ ವೇದಿಕೆ ವತಿಯಿಂದ ಚಾಮರಾಜನಗರ ಲೋಕಸಭಾ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರಿಗೆ ನುಡಿ ನಮನ ಕಾರ್ಯಕ್ರಮವನ್ನು ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್... ಎಸ್ಸೆಸ್ಸೆಲ್ಸಿ: ನಂಜನಗೂಡಿನ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ನಂಜನಗೂಡಿನ ಪ್ರತಿಷ್ಠಿತ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಯು ಶೇಕಡ 100ಕ್ಕೆ100 ರಷ್ಟು ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿದೆ. [video width="480" ... ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು ಗ್ರಾಮಸ್ಥರು ಕಣ್ಣೀರಿಟ್ಟಿದ್ದಾರೆ. ಡಾ.ಬಿ.ಆರ್ ಅಂಬೇಡ್ಕರ್ ಯುವಕರ ಸಂ... ಎಂಸಿಸಿ ಬ್ಯಾಂಕಿನ ನೂತನ ಆಡಳಿತ ಕಚೇರಿ ಉದ್ಘಾಟನೆ, 112ನೇ ಸ್ಥಾಪಕರ ದಿನಾಚರಣೆ ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕಿನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಚೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ ಶುಕ್ರವಾರ ನೆರವೇರಿತು. ನೂತನ ಸುಸಜ್ಜಿತ ಆಡಳಿತ ಕಚೇರಿಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಉಧ್ಘಾಟಿಸಿದರು... ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ; ಮಾಜಿ ಸಚಿವ ರೈ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅಂತಿಮ ದರ್ಶನ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಕೆ. ವಸಂತ ಬಂಗೇರ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಬೆಳ್ತಂಗಡಿಯ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಾಜಿ ಸಚಿವ ಬಿ. ರಮಾನಾಥ ರೈ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಸೇರಿದಂತೆ ಸಾ... ಮಾಜಿ ಶಾಸಕ ವಸಂತ ಬಂಗೇರ ನಿಧನ: ಸ್ಪೀಕರ್, ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಸಹಿತ ಹಲವು ಗಣ್ಯರ ಸಂತಾಪ ಬೆಂಗಳೂರು/ಮಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂ... ಮಾಜಿ ಶಾಸಕ ವಸಂತ ಬಂಗೇರ ಪಾರ್ಥಿವ ಶರೀರ ಹುಟ್ಟೂರತ್ತ: ನಾಳೆ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಬೆಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಕೆ. ವಸಂತ ಬಂಗೇರ ಅವರ ಪಾರ್ಥಿವ ಶರೀರದ ಪಯಣ ಬೆಂಗಳೂರಿನಿಂದ ಹುಟ್ಟೂರಿನತ್ತ ಹೊರಟಿದ್ದು, ನಾಳೆ ಮುಂಜಾನೆ ಬೆಳ್ತಂಗಡಿಯ ಮನೆಗೆ ತಲುಪಲಿದೆ. ಅವರ ಮನೆಯಲ್ಲಿ ಬೆಳಗ್ಗೆ ಅಂತಿಮ ವಿಧಿ ವಿಧಾನ ನಡೆದ ಬಳಿಕ ಬೆಳಗೆ 10 ಗಂಟೆಗೆ... « Previous Page 1 …76 77 78 79 80 … 209 Next Page » ಜಾಹೀರಾತು