ಗೃಹಲಕ್ಷ್ಮಿ ಯೋಜನೆ ಅತ್ಯಂತ ಯಶಸ್ವಿ: ಸಿದ್ದು ಸವದಿ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ಬೆಂಗಳೂರು(reporterkarnataka.com): ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸುಮಾರು 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ... ಮೈಸೂರು ಜಿಲ್ಲಾಡಳಿತದಿಂದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೈಸೂರು ಜಿಲ್ಲಾಡಳಿತದ ವತಿಯಿಂದ ಸಂತ ಕವಿ ಸರ್ವಜ್ಞ ಜಯಂತಿಯನ್ನು ಆಚರಣೆ ಮಾಡಲಾಯಿತು. ನಗರದ ಕಿರು ರಂಗ ಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ ಮತ್ತು ವೇದಿಕೆ ಮೇಲಿನ ಗಣ್ಯರು ... ಪುತ್ತೂರು, ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ನಲ್ಲಿ ಕರಿಮಣಿ ಉತ್ಸವ: 1000ಕ್ಕೂ ಅಧಿಕ ಸಂಗ್ರಹ; 50ಕ್ಕೂ ಅಧಿಕ ಆಕರ್ಷಕ ವಿನ್ಯಾಸಗಳು ಪುತ್ತೂರು(reporterkarnataka.com): ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕೋರ್ಟ್ ರಸ್ತೆ ಮುಳಿಯ ಜ್ಯುವೆಲ್ಸ್ನಲ್ಲಿ 15 ದಿನಗಳ ಕಾಲ ನಡೆಯಲಿರುವ ಕರಿಮಣಿ ಉತ್ಸವ'ಕ್ಕೆ ಫೆ.16ರಂದು ಚಾಲನೆ ದೊರೆಯಿತು. ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯವರು ಕರಿಮಣಿ ಉತ್ಸವವನ... ಜೆರೋಸಾ ಪ್ರಕರಣ: ಶಾಸಕದ್ವಯರ ಅನರ್ಹಗೊಳಿಸಲು ಸ್ಪೀಕರ್ ಖಾದರ್ ಗೆ ಐವನ್ ಡಿಸೋಜ ದೂರು ಬೆಂಗಳೂರು(reporterkarnataka.com): ಸೈಂಟ್ರೋ ಜೆರೋಸಾ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಶಾಸಕರಾದ ಡಿ. ವೇದವ್ಯಾಸ ಕಾಮತ್ ಹಾಗೂ ಡಾ. ಭರತ್ ಶೆಟ್ಟಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಅವರು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ದೂರು ... ಸಿ| ಪ್ರಭಾ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿಲ್ಲ, ಕೆಲಸದಿಂದ ತೆಗೆದುಹಾಕಲು ಶಾಸಕ ವೇದವ್ಯಾಸ್ ಕಾಮತ್ ಒತ್ತಾಯಿಸಿದರು: ಸೈಂಟ್ ಜೆರೋ... ಮಂಗಳೂರು(reporterkarnataka.com):ಸಿ| ಪ್ರಭಾ ಅವರು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿಲ್ಲ, ಅವರನ್ನು ಕೆಲಸದಿಂದ ತೆಗೆದುಹಾಕಲು ಶಾಸಕ ವೇದವ್ಯಾಸ್ ಕಾಮತ್ ಅವರು ಆಡಳಿತವನ್ನು ಒತ್ತಾಯಿಸಿದರು ಎಂದು ಸೈಂಟ್ ಜೆರೋಸಾ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿ| ಅನಿತಾ ಹೇಳಿದ್ದಾರೆ. ಸಿ| ಅನಿತಾ ಹೇಳಿಕೆ... ಕೂಡ್ಲಿಗಿ: ಸಂತ ಸೇವಾಲಾಲ್ ಮಹಾರಾಜ್ ಜಯಂತಿ ಆಚರಣೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿನಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಳ್ಳಾರಿ ರಸ್ತೆಯಲ್ಲಿರುವ, ಶ್ರೀಸಂತ ಸೇವಾಲಾಲ್ ವೃತ್ತದಲ್ಲಿ ಗುರುವಾರ ಬಂಜಾರ ಸಮಾಜದಿಂದ ಸಂತ ಸೇವಾಲಾಲ್ ಮಹಾರಾಜ್ ರವರ ಜಯಂತಿ ಆಚರಿಸಲಾಯಿತು. ಕೂಡ್ಲಿಗಿ ಪಟ್ಟಣ ಸೇರಿದಂ... ತನಿಷ್ಕ್ ನಿಂದ ಮಂಗಳೂರಿನಲ್ಲಿ ಭವ್ಯ ಮಳಿಗೆ ಮರು ಆರಂಭ: 220ಕ್ಕೂ ಹೆಚ್ಚು ನಗರಗಳಲ್ಲಿ 400ಕ್ಕೂ ಅಧಿಕ ವಿಶೇಷ ಶೋರೂಂ ಮಂಗಳೂರು(reporterkarnataka.com): ಸುತ್ತೂರು ಶ್ರೀ ಕ್ಷೇತ್ರ: ಕೃಷಿ ವಿಚಾರ ಸಂಕಿರಣ ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೃಷಿ ವಿಚಾರ ಸಂಕಿರಣವನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು. ಬಳಿಕ ಜೈವಿಕ ಪೀಡೆನಾಶ... ನಂಜನಗೂಡು: ಶ್ರದ್ಧಾಭಕ್ತಿಯಿಂದ ನಡೆದ ಸುತ್ತೂರು ರಥೋತ್ಸವ; ಭಕ್ತಸಾಗರ ಹರ್ಷೋದ್ಗಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಆರು ದಿನಗಳ ಕಾಲ ನಡೆಯಲಿರುವ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಮೂರನೇ ದಿನವಾದ ಇಂದು ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ರಥೋತ್ಸವವು ವಿಜೃಂಭಣೆ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಶುಭ ಮೇಷ ಲಗ್ನದ... ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡುವ ಕೊಲ್ಲಮೊಗ್ರಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ: ಗ್ರಾಮಸ್ಥರಿಂದ ಅಹವಾಲು ಸ್ವೀಕಾರ *ಗ್ರಾಮಸ್ಥರ ಬೇಡಿಕೆಗಳ ಪರಿಶೀಲಿಸಿ ಕ್ರಮ- ಗಾಳಿಬೀಡು-ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿಗೆ ಪ್ರಯತ್ನ, ಇಕೋ ಟೂರಿಸಂ ಅಭಿವೃದ್ಧಿ* *ಗ್ರಾಮಸ್ಥರಿಗೆ ಸಚಿವರ ಭರವಸೆ:ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಶ್ಲಾಘನೆ* ಸುಳ್ಯ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ... « Previous Page 1 …78 79 80 81 82 … 205 Next Page » ಜಾಹೀರಾತು