ಮಂಗಳೂರು ಮಾಜಿ ಮೇಯರ್ ರಜನಿ ದುಗ್ಗಣ್ಣ ಇನ್ನಿಲ್ಲ; ಹಲವು ಗಣ್ಯರ ಸಂತಾಪ ಮಂಗಳೂರು (reporterkarnataka.com): ಮಾಜಿ ಮೇಯರ್ ರಜನಿ ದುಗ್ಗಣ್ಣ(67) ಅವರು ಭಾನುವಾರ ನಿಧನರಾದರು. ಅನಾರೋಗ್ಯದಿಂದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ 24ನೇ ಮೇಯರ್ ಆಗಿ ಕಾರ್ಯನಿರ್ವಹಿಸಿದ್ದರು. 20... ರಾಜ್ಯ ಸರಕಾರದಿಂದ ಶೃಂಗೇರಿಯ ಕಿಗ್ಗಾ ಋಷ್ಯಶೃಂಗದಲ್ಲಿ ಪರ್ಜನ್ಯ ಜಪ, ವಿಶೇಷ ಪೂಜೆ: ಕೃಷಿ ಸಚಿವ ಚೆಲುವರಾಯಸ್ವಾಮಿ ಭಾಗಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ರಾಜ್ಯದಲ್ಲಿ ಸಮೃದ್ಧ ಮಳೆಗಾಗಿಸರಕಾರದಿಂದ ಪೂಜೆ ನಡೆದಿದೆ. ಸರ್ಕಾರದ ಪ್ರತಿನಿಧಿಯಾದ ಕೃಷಿ ಸಚಿವ ಚೆಲುವರಾಯಸ್ವಾಮಿ ಪೂಜೆ ನಡೆಸಿದ್ದಾರೆ. ಶೃಂಗೇರಿಯ ಕಿಗ್ಗಾ ಋಷ್ಯಶೃಂಗೇಶ್ವರ ದೇವಾಲಯದಲ್ಲಿ ಪರ್ಜನ್ಯ ಜಪ ಮಾಡಲಾಗಿದೆ. ... ಮುಂದುವರಿದ ಮಳೆ: ಬಣಕಲ್ ಸಮೀಪದ ಗುತ್ತಿ ಹೆಸಗೋಡು ರಸ್ತೆಗೆ ಉರುಳಿದ ಮರ: ಸಂಚಾರ ವ್ಯತ್ಯಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಣಕಲ್ ಹೋಬಳಿಯ ಗುತ್ತಿ ಹೆಸಗೋಡು ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಮರವೊಂದು ಬಿದ್ದು ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಕೊಟ್ಟಿಗೆಹಾರ, ಬಣಕಲ್, ಗುತ್ತಿ ಭಾಗದಲ್ಲಿ ಶನಿವ... ಬಿ.ಸಿ.ರೋಡಿನ ಪಿಂಕಿ ಸ್ಟುಡಿಯೊ ನಿರ್ವಾಹಕಿ ಟೀನಾ ಡಿಕೋಸ್ತರಿಗೆ ಕರ್ನಾಟಕ ಛಾಯಾಚಿತ್ರ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಫೋಟೋಗ್ರಾಫಿ ಮತ್ತು ವೀಡಿಯೋ ಗ್ರಾಫಿ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗಾಗಿ ಬಿ.ಸಿ. ರೋಡಿನ ಪಿಂಕಿ ಸ್ಟುಡಿಯೊ ನಿರ್ವಾಹಕಿ ಟೀನಾ ಡಿಕೋಸ್ತ ಅವರಿಗೆ ಕರ್ನಾಟಕ ಛಾಯಾ ಚಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೀಡಿಯೊ ಮತ್ತು ಫೋಟೋ ಅಸೋಸಿಯೇಷನ್ ಹಾಗೂ ಬೈಸೇಲ್ ಇಂಟ್ರ... ತರೀಕೆರೆ ಶಾಲೆಯಲ್ಲಿ 23 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಲಕ್ಷ್ಮಣ ಮೇಷ್ಟ್ರಿಗೆ ಭರ್ಜರಿ ಬೀಳ್ಕೊಡುಗೆ: ಊರು ತುಂಬಾ ಎತ್ತಿನ ಗಾಡಿಯಲ್ಲಿ ಮೆ... ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು info.reporterkarnataka@gmail.com ಸುಮಾರು 23 ವರ್ಷ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶಿಕ್ಷಕರಿಗೆ ಭರ್ಜರಿ ಬೀಳ್ಕೊಡುಗೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಲಕ್ಷ್ಮಣ್ ಎನ್.ವಿ. ಅವರು ಕಳೆದ 23 ವ... ಜಿಲ್ಲಾಧಿಕಾರಿ ವರ್ಗಾವಣೆಗೆ ನೊಂದು ಕಣ್ಣೀರಿಟ್ಟ ಮಹಿಳೆ!: ಜಮೀನು ದಾಖಲೆ ಮಾಡಿಕೊಟ್ಟಿದ್ದ ಡಿಸಿ ರಮೇಶ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ವರ್ಗಾವಣೆಯಿಂದ ನೊಂದು ಮಹಿಳೆಯೊಬ್ಬರು ಕಣ್ಣೀರು ಹಾಕಿದ ಘಟನೆಗೆ ಡಿಸಿ ಕಚೇರಿ ಸಾಕ್ಷಿಯಾಯಿತು. ಜಿಲ್ಲಾಧಿಕಾರಿಯವರು ಜಮೀನು ದಾಖಲೆ ಮಾಡಿಕೊಟ್ಟಿದ್ದನ್ನ ನೆನೆದು ಮಹಿಳೆ ಬಾವ... ಚಿಕ್ಕಮಗಳೂರು ಜಿಲ್ಲಾದ್ಯಂತ ತ್ಯಾಗ, ಬಲಿದಾನದ ಹಬ್ಬ ಬಕ್ರೀದ್ ಆಚರಣೆ: ಸಾಮೂಹಿಕ ಪ್ರಾರ್ಥನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಗುರುವಾರ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬಣಕಲ್, ಕೊಟ್ಟಿಗೆಹಾರ, ಚಕ್ಕಮಕ್ಕಿ,ಗಬ್ಗಲ್ ಸೇರಿದಂತೆ ಹಲವೆಡೆ ಮುಸ್ಲಿಂ ಬಾಂಧವರು ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲ... ಗೋ ಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಿ: ಸರಕಾರಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ ಸುರತ್ಕಲ್(reporterkarnataka.com): ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಕೆಲವೊಂದು ಸಮಾಜ ಘಾತುಕ ಶಕ್ತಿಗಳಿಂದ ಗೋವುಗಳ ಕಳ್ಳತನ ,ಸಾಗಾಟ, ಗೋ ಹತ್ಯೆ ಮಾಡಿ ಹಣ ಗಳಿಸಲು ದಂಧೆಯಾಗಿ ಬದಲಾಗುವ ಸಾಧ್ಯತೆಯಿದೆ. ಇದನ್ನು ತಡೆಯಲು ಬಿಜೆಪಿ ಸರಕಾರ ತಂದ ಆಸ್ತಿ ಮುಟ್ಟುಗೋಲು ಕಾನೂನು ಈಗಲೂ ಊರ್ಜಿತದಲ್ಲಿದ್ದು, ... ಹೆಬ್ರಿ: ‘ಕನ್ನಡ ಡಿಂಡಿಮ’ ಸರಣಿ ಕಾರ್ಯಕ್ರಮ; ಕನ್ನಡದಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಕಾರ್ಕಳ(reporterkarnataka.com): ಸಾಹಿತ್ಯದಿಂದ ಮನಸ್ಸು,ಪ್ರತಿಭೆ ಅರಳಬೇಕು. ಸಾಹಿತ್ಯ ಪರಿಷತ್ತಿನ ಪ್ರಯೋಜನ ಪಡೆದು ಪ್ರತಿಭೆಗಳನ್ನು ಅರಳಿಸುವ ಕೆಲಸವಾದಾಗ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಕನ್ನಡದ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಕಲಿಕೆಯ ಮಾಧ್ಯಮ ಮುಖ್ಯವಲ್ಲ ಕಲಿಯುವ ಮನಸ್ಸು ಮುಖ್ಯ. ಮಾ... ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ಚಾಲನೆ: ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ ಉಡುಪಿ(reporterkarnataka.com):ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿಪಡಿಸಲಾಗಿರುತ್ತದೆ. ಇಲಾಖೆಯ ಫ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್... « Previous Page 1 …80 81 82 83 84 … 190 Next Page » ಜಾಹೀರಾತು