ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕೊಚ್ಚಿ ಹೋಯ್ತು ಕಾಫಿ ಬೆಳೆ; ಸಂಕಷ್ಟದಲ್ಲಿ ಬೆಳೆಗಾರರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕಾಫಿ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ಮಳೆಗೆ ಕಾಫಿ ಬೆಳೆ ಕೊಚ್ಚಿ ಹೋಗಿದೆ. ಕಾಫಿನಾಡ ಮಲೆನಾಡು ಭಾಗವಾದ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ... ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಗೆ ಯುವ ಬ್ರಿಗೇಡ್ ಕರೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡು ನಂಜುಂಡೇಶ್ವರನಿಗೆ ಎಂಜಲು ನೀರು ಎರಚಿ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಕರೆ ನೀಡಲಾಗಿದೆ ಎಂದು ಯುವ ಬ್ರಿಗೇಡ್ ಮುಖಂಡ ಗಿರೀಶ್ ಹೇಳಿದ... ನಂಜನಗೂಡು: ಅರಣ್ಯ ಇಲಾಖೆ ಷರತ್ತಿಗೆ ಸಿಡಿದೆದ್ದ ಮಹದೇಶ್ವರ ಸ್ವಾಮಿ ಭಕ್ತರು; ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ; ದರುಶನವಿಲ್ಲದೆ ಹಿಂದಿರುಗಿದ... ಅನಾದಿಕೃತ ರೆಸಾರ್ಟ್, ಐಷಾರಾಮಿ ಹೋಟೆಲ್ ಮೋಜು ಮಸ್ತಿಗೆ ಅವಕಾಶ ಕಲ್ಪಿಸಿಕೊಟ್ಟಿರುವ ಅರಣ್ಯ ಇಲಾಖೆ ಅಧಿಕಾರಿಗಳು ನೂರಾರು ವರ್ಷಗಳ ಇತಿಹಾಸವಿರುವ ಧಾರ್ಮಿಕ ಸೇವೆಗೆ ಬ್ರೇಕ್ ಹಾಕಲು ಮುಂದು ಜಿಲ್ಲಾಧಿಕಾರಿಗಳೇ ಅರಣ್ಯ ಇಲಾಖೆ ಅಧಿಕಾರಿಗಳ ಪ್ರತಿಷ್ಠೆಯ ನಿರ್ಬಂಧಕ್ಕೆ ಕ್ರಮ ಏನು..!? ಮೋಹನ್ ನಂಜನಗೂಡು... ‘ಸಿರಿಧಾನ್ಯ’ ಹಬ್ಬದ ಸಂಭ್ರಮ: ವಾಕಥಾನ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ, ಜಿಪಂ ಸಿಇಒ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸಿರಿಧಾನ್ಯ ಕೃಷಿಗೆ ಪ್ರೋತ್ಸಾಹ ಹಾಗೂ ಆಹಾರ ಅರಿವು ಮೂಡಿಸಲು ಕೃಷಿ ಇಲಾಖೆಯು ಇಂದು ಆಯೋಜಿಸಿದ್ದ ಜಿಲ್ಲಾಮಟ್ಟದ ಸಿರಿಧಾನ್ಯ ವಾಕಥಾನ್ 'ಸಿರಿಧಾನ್ಯ ನಡಿಗೆ'ಗೆ ಜಿಲ್ಲಾಧಿಕಾರಿ ... ವಂದೇ ಭಾರತ್ ಎಕ್ಸ್ ಪ್ರೆಸ್ ಬೋಗಿಯೇರಿದ ಸಂಸದ ನಳಿನ್ ಕುಮಾರ್ ಕಟೀಲ್: ಪೂರ್ವ ಸಿದ್ಧತೆ ಪರಿಶೀಲನೆ; ಡಿಆರ್ ಎಂ ಉಪಸ್ಥಿತಿ ಮಂಗಳೂರು(reporterkarnataka.com): ಮಂಗಳೂರು- ಮಡಗಾಂವ್ ನಡುವೆ ಡಿ.30 ರಂದು ಸಂಚಾರ ಆರಂಭಿಸಲಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ವ್ಯವಸ್ಥೆ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೆಂಟ್ರಲ್ ರೈಲ್ವೆ ನಿಲ್... ಚಳ್ಳಕೆರೆ ಪುರ್ಲಹಳ್ಳಿ ಗ್ರಾಮದಿಂದ ಮಹಿಳೆ ನಾಪತ್ತೆ: ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಕೋರಿಕೆ ಚಳ್ಳಕೆರೆ(reporter Karnataka.com): ಚಳ್ಳಕೆರೆ ಸಮೀಪದ ಪುರ್ಲಹಳ್ಳಿ ನಿವಾಸಿ ಪಾರ್ವತಮ್ಮ(55) ಅವರು ಪುರ್ಲಹಳ್ಳಿ ಗ್ರಾಮದಿಂದ ಕಾಣೆಯಾಗಿದ್ದಾರೆ. ಯಾರಿಗಾದರೂ ಇವರನ್ನು ಕಂಡಲ್ಲಿ ಈ ಕೆಳಗಿನ ನೋಂಬರ್ ಗೆ ಸಂಪರ್ಕಿಸಬೇಕಾಗಿ ವಿನಂತಿ 6362963066, 9535902877, 8971976698. ಕೊಟ್ಟೂರು; ಅಪರಾಧಗಳ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ: ಪಿಎಸ್ಐ ಗೀತಾಂಜಲಿ ಸಿಂಧೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೊಟ್ಟೂರು ಅಪರಾಧಗಳ ನಿಯಂತ್ರಣದಲ್ಲಿ ಇಲಾಖೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ, ಈ ನಿಟ್ಟಿನಲ್ಲಿ ಇಲಾಖೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿ ಬೇಕಿದೆ ಎಂದು ಪಿಎಸ್ಐ ಗೀತಾಂಜಲಿ ಸಿಂಧೆ ಅಭಿಪ್ರಾಯ... ಕೂಡ್ಲಿಗಿಯಲ್ಲಿ ವಿಶ್ವ ರೈತರ ದಿನಾಚರಣೆ; ಕೃಷಿ ಮಾಡುವವರ ಸಂಖ್ಯೆ ಗಣನೀಯ ಇಳಿಕೆಗೆ ಆತಂಕ; ರೈತರಿಗೆ ಸನ್ಮಾನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕೃಷಿ ಇಲಾಖೆಯ ಕಚೇರಿ ಆವರಣದಲ್ಲಿ, ಕೃಷಿ ಇಲಾಖೆ ಹಾಗೂ ರೈತರಿಂದ ವಿಶ್ವ ರೈತರ ದಿನಾಚರಣೆಯನ್ನು ಆಚರಿಸಲಾಯಿತು. ಕೃಷಿ ಸಮಾಜದ ಪ್ರದಾನ ಕಾರ್ಯದರ್ಶಿ ಎಮ್.ಬಸವರಾಜ್ ಮಾತನಾಡಿ, ಇ... ರಜಾ ದಿನದಂದು ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಅಕ್ರಂ ಪಾಷ: ಶ್ರೀನಿವಾಸಪುರ ತಾಲೂಕು ಕಚೇರಿಗೆ ಭೇಟಿ; ವಿವಿಧ ವಿಭಾಗಗಳ ಪ್ರಗತಿ ಪರಿಶೀಲನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಜಾ ದಿನದಂದು ಫೀಲ್ಡಿಗಿಳಿದು ಇಲ್ಲಿನ ತಾಲ್ಲೂಕು ಕಚೇರಿಗೆ ಶನಿವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಭೇಟಿ ನೀಡಿ, ವಿವಿಧ ವಿಭಾಗಗಳ ಪ್ರಗತಿ ಪರಿಶೀಲಿಸಿದರು. ಕಚೇರಿ ಅವರಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾ... ಕೂಡ್ಲಿಗಿ: ಶಿಕ್ಷಕರ ಸಹ ಪಠ್ಯ ಸ್ಪರ್ಧೆ: ಬಿ.ಬಿ. ಶಿವಾನಂದ ರಾಜ್ಯಮಟ್ಟಕ್ಕೆ ಆಯ್ಕೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಮೇನ್ ಬಾಯ್ಸ್ ಸ್ಕೂಲ್ ಶಿಕ್ಷಕರಾದ ಬಿ.ಬಿ. ಶಿವಾನಂದ ಅವರು, ಮರಿಯಮ್ಮನಹಳ್ಳಿ ಪ್ರಾರ್ಥನಾ ಶಾಲೆಯಲ್ಲಿ ಜರುಗಿದ. "ವಿಜಯನಗರ ಜಿಲ್ಲಾಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆ"ಗಳಲ್ಲಿ,... « Previous Page 1 …82 83 84 85 86 … 205 Next Page » ಜಾಹೀರಾತು