ನಂಜನಗೂಡು: ಕನಕ ಜಯಂತಿ ಆಚರಣೆ; ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಶ್ರೀ ಭಕ್ತ ಕನಕದಾಸರ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದ ತಹಸಿಲ್ದಾರ್ ಕಚೇರಿಯ ಸಭಾಂಗಣದಲ್ಲಿ ಸರಳವಾಗಿ ಆಚರಣೆ ಮಾಡಲಾಯಿತು. ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರು ತಾಲೂಕು ದಂಡಾ... ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ ಬದಲಾಯಿಸಲಾಗಿದೆ. ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬ... ನಂಜನಗೂಡು: ಜಮೀನು ವಿವಾದ ಕೊಲೆಯಲ್ಲಿ ಅಂತ್ಯ; ಅಣ್ಣನ ಮಗನಿಂದ ಸ್ವಂತ ಚಿಕ್ಕಪ್ಪನ ಭೀಕರ ಹತ್ಯೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜಮೀನಿನ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ. ಅಣ್ಣನ ಮಗನೇ ಚಿಕ್ಕಪ್ಪನನ್ನ ಕೊಂದಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ. ... ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿ ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಡಾ. ಗಾಯತ್ರಿ ಬಿ. ಜೆ. ಅವರಿಗೆ ಪ್... ಮಂಗಳೂರು(reporterkarnataka.com): ಕಳೆದ 20 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಎನ್. ವಿ. ಪೌಲೊಸ್ ನೇತೃತ್ವದ ಗ್ಲೋಬಲ್ ಟಿವಿ ಪ್ರಾಯೋಜಿತ ವುಮೆನ್ ಆಫ್ ಸಬ್ ಸ್ಟೆನ್ಸ್ ಪ್ರಶಸ್ತಿಯನ್ನು ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗ ಮುಖ್ಯಸ್ಥೆ ಡಾ ಗಾಯತ್ರಿ ಬಿ ಜೆ ಅವರಿಗೆ ... ಚಿಕ್ಕೋಡಿ ಜಿಲ್ಲೆ ರಚನೆ ಆಗ್ರಹಿಸಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ: ಮನವಿ ಸಲ್ಲಿಕೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯು ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿತು. ಕಳೆದ ಹಲವು ವರ್ಷಗಳಿಂದ ಚಿಕ್ಕೋಡಿ ಜ... ಮಲೆನಾಡ ಕಾಶ್ಮೀರ ಬಸರೀಕಟ್ಟೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಸಂಪನ್ನ: ಭುವನೇಶ್ವರಿ ದೇವಿಯ ವೈಭವದ ಮೆರವಣಿಗೆ ಶಶಿ ಬೆತ್ತದಕೊಳಲು ಕೊಪ್ಪ info.reporterarnataka@gmail.com ಕೊಪ್ಪ(reporterkarnataka.com): ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ "ಗೆಳೆಯರ ಬಳಗ" ಬಸರೀಕಟ್ಟೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಸೋಮವಾರದಂದು ಆಚರಿಸಲಾಯಿತು. ಬಸರೀಕಟ್ಟೆ ಅಂದ್ರೆನೆ ಚಂದದ ಊರು ಮಲೆನಾಡ ... ಬೆಳಗಾವಿ ಗಡಿಭಾಗದ ಬಾಳಿಗೇರಿ ಗ್ರಾಮದಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ: ಭುವನೇಶ್ವರಿ ದೇವಿಗೆ ಪೂಜೆ, ರಸಮಂಜರಿ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಡಿ ಭಾಗದ ಬಾಳಿಗೇರಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಬಾಳಿಗೇರಿ ಗ್ರಾಮದ ಜೈ ಕರ್ನಾಟಕ ಸಂಘಟನೆಯ ವತಿಯಿಂದ ಕರ್ನ... ಕಾಡಾನೆ ಹಾವಳಿ ತಡೆಗಟ್ಟಲು ಸೋಲಾರ್ ಬೇಲಿ ನಿರ್ಮಾಣಕ್ಕೆ 5 ಕೋಟಿ ಹಣ ಬಿಡುಗಡೆ : ಪಿಸಿಸಿಎಫ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಅರಣ್ಯ ಉಪವಿಭಾಗದಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಸೋಲಾರ್ ಬೇಲಿ ನಿರ್ಮಿಸಲು ರೂ. 5 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿ... ಬಸರೀಕಟ್ಟೆ: ನಾಳೆ ಕನ್ನಡ ರಾಜ್ಯೋತ್ಸವ ಆಚರಣೆ; ಭುವನೇಶ್ವರಿ ದೇವಿ ಮೆರವಣಿಗೆ; ಮ್ಯೂಸಿಕಲ್ ನೈಟ್ ಕೊಪ್ಪ(reporterkarnataka.com): ಬಸರೀಕಟ್ಟೆ ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ ಗೆಳೆಯರ ಬಳಗ ವತಿಯಿಂದ ನ.27ರಂದು ಸೋಮವಾರ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಿಸಲು ತಿರ್ಮಾನಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಬಸರೀಕಟ್ಟೆಯಲ್ಲಿ ಭುವನೇಶ್ವರಿ ದೇವಿಯ ಮೆರವಣಿಗೆ ಇದ್ದು, ನಂತರ ಊರಿನ ಸಾಧಕರಿಗೆ ಸನ್ಮಾನ... ಥೇಟ್ ಮಹಾತ್ಮ ಗಾಂಧೀಜಿಯಂತೆ ಇವರ ವೇಷ!: ರಾಷ್ಟ್ರಪಿತ ಪುತ್ಥಳಿಯಂತೆ ತಾಸುಗಟ್ಟಲೆ ಕದಲದೆ ನಿಲ್ಲುತ್ತಾರೆ!! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಉದರ ನಿಮಿತ್ತಂ ಬಹುಕೃತ ವೇಷಂ ಎಂಬಂತೆ ಮನುಷ್ಯ ತನ್ನ ಜೀವನೋಪಾಯ ಹಾಗೂ ಹೊಟ್ಟೆಪಾಡಿಗಾಗಿ ಏನೆಲ್ಲಾ ಮಾಡುತ್ತಾನೆ ನೀವೇ ನೋಡಿ. ಇಲ್ಲೊಬ್ಬ ವ್ಯಕ್ತಿ ತನ್ನ ಹೊಟ್ಟೆಪಾಡಿಗಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನೆ ನಾಚಿಸುವಂತಹ... « Previous Page 1 …86 87 88 89 90 … 205 Next Page » ಜಾಹೀರಾತು