ಬಜೆಟ್ ಲೆಕ್ಕಾಚಾರ ಕುರಿತು ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪಾಠ ಮಾಡಲಿದ್ದಾರೆ: ಸ್ಪೀಕರ್ ಯು.ಟಿ.ಖಾದರ್ ಮಂಗಳೂರು(reporterkarnataka.com): ಬಜೆಟ್ ಲೆಕ್ಕಾಚಾರದ ಕುರಿತು ವಿಧಾನ ಮಂಡಲ ಸದಸ್ಯರಿಗೆ ಇದೇ 9 ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ಹೋಟೆಲ್ನಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು. ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡ... ವಿರಾಜಪೇಟೆಯಲ್ಲಿ 400 ಹಾಸಿಗೆಯ ಆಸ್ಪತ್ರೆ ನಿರ್ಮಾಣ, ಕೂಡಿಗೆ ಕ್ರೀಡಾ ಶಾಲೆಗೆ 3 ಕೋಟಿ ಅನುದಾನ ಬೆಂಗಳೂರು(reporterkarnataka.com): ರಾಜ್ಯ 17ನೇ ಬಜೆಟ್ ನಲ್ಲಿ ಕೊಡಗು ಜಿಲ್ಲೆಗೆ ದೊರೆತ ಕೊಡುಗೆಗಳು: * ಕುಶಾಲನಗರ ಸಮುದಾಯ ಕೇಂದ್ರ ಮೇಲದರ್ಜೆಗೆ * ವಿರಾಜಪೇಟೆಯಲ್ಲಿ 400 ಹಾಸಿಗೆ ಆಸ್ಪತ್ರೆ ನಿರ್ಮಾಣ * ಜಿಲ್ಲೆಯ ವಸತಿ ಶಾಲೆಗಳು ಮೇಲದರ್ಜೆಗೆ * ಮಡಿಕೇರಿ, ವಿರಾಜಪೇಟೆ, ಪೊನ್ನಂಪೇ... ಬಜೆಟ್ ಮಂಡನೆ ಮುಗಿಯುತ್ತಿದ್ದಂತೆ ಚೆಂಬು ಹಿಡಿದು ಬಿಜೆಪಿ ಪ್ರತಿಭಟನೆ ಬೆಂಗಳೂರು(reporterkarnataka.com): ಮೂರು ಗಂಟೆ ಮೂವತ್ತು ನಿಮಿಷಗಳ ಕಾಲ ಸುದೀರ್ಘ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಶೂನ್ಯ ಬಜೆಟ್ ಎಂದು ಆರೋಪಿ ವಿಪಕ್ಷ ಬಿಜೆಪಿ ನಾಯಕರು ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಪೂರ್ವ ದ್ವಾರದಿಂದ ಪಶ್ಚಿಮ ದ್ವಾರದವರ... “ಅರ್ಥ”ವಿಲ್ಲದ ಬಜೆಟ್; ರಾಜ್ಯವನ್ನು ದಾಖಲೆ ಸಾಲದ ಶೂಲಕ್ಕೆ ತಳ್ಳಿದ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ * ಎಂದಿನಂತೆ ಅಲ್ಪಸಂಖ್ಯಾತ ಮತ್ತು ಕಾಂಗ್ರೆಸ್ ಹೈಕಮಾಂಡ್ ಓಲೈಕೆಗಿಳಿದ ಸಿಎಂ * ಜಿ ರಾಮ್ ಜಿಗೆ ನಯಾ ಪೈಸೆ ಒದಗಿಸದ ಸರ್ಕಾರ ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 17ನೇ ಬಜೆಟ್ ₹ 4.48 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆಗಷ್ಟೇ ಸೀಮಿತ. ಅಂತ... ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ, ಇದರಿಂದ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಬಹಳ ದೊಡ್ಡ ಪರಿಣಾಮ ಬೀರಲಿದೆ ಎಂದು ಮಾ... “ಅರ್ಥ”ವಿಲ್ಲದ ಬಜೆಟ್; ರಾಜ್ಯವನ್ನು ದಾಖಲೆ ಸಾಲದ ಶೂಲಕ್ಕೆ ತಳ್ಳಿದ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ * ಎಂದಿನಂತೆ ಅಲ್ಪಸಂಖ್ಯಾತ ಮತ್ತು ಕಾಂಗ್ರೆಸ್ ಹೈಕಮಾಂಡ್ ಓಲೈಕೆಗಿಳಿದ ಸಿಎಂ * ಜಿ ರಾಮ್ ಜಿಗೆ ನಯಾ ಪೈಸೆ ಒದಗಿಸದ ಸರ್ಕಾರ ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 17ನೇ ಬಜೆಟ್ ₹ 4.48 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆಗಷ್ಟೇ ಸೀಮಿತ. ಅ... ರಾಜ್ಯ ಬಜೆಟ್ | ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ ಬೆಂಗಳೂರು(reporterkarnataka.com): ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ ಮಾಡಲಾಗುವುದು. 1. ಆರೋಗ್ಯ ಇಲಾಖೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ 900 ಕೋಟಿ ರೂ 2. ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳ ತುರ್ತು ಚಿಕಿತ್ಸಾ ವಿಭಾಗಗಳ ಮೇಲ್ದರ್ಜೆಗಾಗಿ 45 ಕೋಟಿ ರೂ 3. ಕಡಿಮೆ ಜನ... ಸೋಮವಾರಪೇಟೆ | ಆಕಸ್ಮಿಕ ಬೆಂಕಿ ಅವಘಡ: ಮಾಜಿ ಯೋಧ ದುರ್ಮರಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ತಾಲ್ಲೂಕಿನ ತೊಳೂರು ಶೆಟ್ಟಳ್ಳಿಯಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಮಾಜಿ ಯೋಧರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ತೊಳೂರು ಶೆಟ್ಟಳ್ಳಿ ಜಂಕ್ಷನ್ ನಿವಾಸಿ ಹೆಚ್. ಎ ವೆಂಕಟೇಶ್ (64) ಮೃತ ದು... ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ: ಅನಂತರಾಜ ಗೌಡ,ಲೋಕೇಶ್ವರಿ ವಿನಯಚಂದ್ರ, ಲಲಿತ ಅಯ್ಯಣ್ಣಗೆ ಪ್ರಶಸ್ತಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಿಸಲಾಗಿದೆ. ಇದೇ ಮಾರ್ಚ್ 14 ರಂದು ಮಂಗಳೂರಿನ ಊರ್ವ ಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್... ಮದ್ಯ ತಯಾರಿಕಾ ವಲಯದಲ್ಲಿ ರಾಜ್ಯ ಸರಕಾರದ ಪ್ರಗತಿಪರ ಸುಧಾರಣೆಗಳು ಆದಾಯದ ಮೂಲವನ್ನು ಹೆಚ್ಚಿಸಿದೆ: ಐಎಸ್ಡಬ್ಲ್ಯುಎಐ ಬೆಂಗಳೂರು(reporterkarnataka.com): ಕರ್ನಾಟಕ ಸರ್ಕಾರವು ಕೈಗೊಂಡ ಪ್ರಗತಿಪರ ಸುಧಾರಣೆಗಳು ಮದ್ಯ ತಯಾರಿಕಾ (ಸ್ಪಿರಿಟ್ಸ್) ವಲಯವನ್ನು ಉದ್ಯೋಗ, ಹೂಡಿಕೆ ಮತ್ತು ರಾಜ್ಯದ ಆದಾಯದ ಪ್ರಮುಖ ಚಾಲಕ ಶಕ್ತಿಯಾಗಿ ಮಾಡಿದೆ ಎಂದು ಇಂಟರ್ನ್ಯಾಷನಲ್ ಸ್ಪಿರಿಟ್ಸ್ ಅಂಡ್ ವೈನ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಐಎಸ್ಡಬ್... « Previous Page 1 …7 8 9 10 11 … 213 Next Page » ಜಾಹೀರಾತು