ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗ... ಅಥಣಿಯ ಹಲ್ಯಾಳ ಸರಕಾರಿ ಪ್ರೌಢಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ 50ರ ಸಂಭ್ರಮ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಸರ್ಕಾರಿ ಪ್ರೌಢಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ 50ರ ಸಂಭ್ರಮವನ್ನು ಆಚರಿಸಲಾಯಿತು. ಶಾಲೆಯ ಎಸ್ ಡಿಎ... ಬ್ರೋಕರ್ ಮೋಸದಾಟ: ಕಾಂಬೋಡಿಯಲ್ಲಿ ಮಾಲೀಕನಿಂದ ಬಂಧನಕ್ಕೀಡಾದ ಕಾಫಿನಾಡು ಯುವಕ; 13 ಲಕ್ಷ ಬೇಡಿಕೆ; ಕಣ್ಣೀರಿಡುತ್ತಿರುವ ಹೆತ್ತವರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬ್ರೋಕರ್ ಗಳ ಮೋಸಕ್ಕೆ ಬಲಿಯಾಗಿ ಕಾಂಬೋಡಿಯಾ ಸೇರಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಯುವಕನೊಬ್ಬನನ್ನು ಮಾಲೀಕ ಬಂಧನದಲ್ಲಿಟ್ಟ ಘಟನೆ ಬೆಳಕಿಗೆ ಬಂದಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಮಹಲ್ಗೋಡು ಗ್ರಾಮದ ಅಶ... ಮಂಗಳೂರಿನ ವೈದ್ಯ ಡಾ. ನೆಗಳಗುಳಿ ಅವರ ‘ಕಡಲ ಹೂವು’ ಗಜಲ್ ಸಂಕಲನ ಲೋಕಾರ್ಪಣೆ ಮಂಗಳೂರು(reporterkarnataka.com): ಮಂಗಳೂರಿನ ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಪ್ರಕಾಶನದ ಹದಿನಾರನೇ ವಾರ್ಷಿಕ ಸಾಹಿತ್ಯ ಸಂಭ್ರಮ ಸಮಾರಂಭದಲ್ಲಿ ಮಂಗಳೂರಿನ ವೈದ್ಯ ಡಾ. ಸುರೇಶ ನೆಗಳಗುಳಿ ಇವರ ಮೂರನೇಯ ಗಜಲ್ ಸಂಕಲನ ಕಡಲ ಹೂವು ನಗರದ ಪುರ ಭವನದಲ್ಲಿ ಲೋಕಾರ್ಪಣೆ ಗೊಂಡಿತು. ಪಾಣೆಮಂ... ಪತ್ರಕರ್ತ, ಸಾಹಿತಿ, ಸಂಘಟಕ ಡಾ. ಶೇಖರ್ ಅಜೆಕಾರ್ ಇನ್ನಿಲ್ಲ ಕಾರ್ಕಳ(reporterkarnataka.com): ಪತ್ರಕರ್ತ, ಸಾಹಿತಿ ಡಾ. ಶೇಖರ್ ಅಜೆಕಾರ್ ಇಂದು ನಿಧನರಾದರು. ತೀವ್ರ ಹೃದಯಾಘಾತಕ್ಕೀಡಾದ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದರು. ಶೇಖರ್ ಅಜೆಕಾರ್ ಅವರು ಮುಂಬೈಯಲ್ಲಿ ದಶಕಗಳ ಕಾಲ ಪತ್ರಕರ್ತನಾಗಿ ಕಾರ್ಯನಿರ್ವಹಿಸಿದ್ದರು. ನಂತರ ತನ್ನ ಹ... ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ; ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಗುರಿ: ವಿಕಾಸ್ ಪುತ್ತೂರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಮುಂದಿನ ವರ್ಷ ಜೂನ್ ನಲ್ಲಿ ನಡೆಯಲಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ಪ್ರಥಮ ಗುರಿಯಾಗಿದೆ ಎಂದು ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ರಾಜ್ಯ... ಮಳೆ ಇಲ್ಲದೆ, ಕರೆಂಟ್ ಇಲ್ಲದೆ ರೈತರು ಉದ್ಯೋಗ ಅರಸಿ ಗುಳೆ ಹೊರಟ್ಟಿದ್ದಾರೆ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಆಕ್ರೋಶ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.ಕಂ ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರಿಗೆ ದಿನಕ್ಕೆ ಒಂದು ಗಂಟೆಯೂ ಕೂಡ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಇದರ ಪರಿಣಾಮ ಕಷ್ಟ ಪಟ್ಟು ಗುಂಪು ಏತ ನೀರಾವರಿ ಯೋಜನೆಗಳ ಮೂಲಕ ಕೃಷ್ಣಾ ನದಿಯಿಂದ ನೀರು ಪೂರೈಕೆ ಸಾಧ್ಯವಾಗುತ್... ಹಲವು ಜೀವ ಬಲಿಗೆ ಕಾರಣವಾದ ಕೊಟ್ಟಿಗೆಹಾರ ಬಳಿಯ ಅಪಘಾತ ವಲಯದ 2 ತಿರುವುಗಳನ್ನು ನೇರ ಮಾಡುವಂತೆ ಸಾರ್ವಜನಿಕರ ಆಗ್ರಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಗೆ ಹೋಗುವ ಅಜಾದ್ ನಗರದ ಕೊಗಳತೆಯ ಅಂತರದಲ್ಲಿ ಎರಡು ಅಪಘಾತ ಸಂಭವಿಸುವ ತಿರುವುಗಳಿದ್ದು ಅಲ್ಲಿ ಅನೇಕ ವಾಹನ ಅಪಘಾತಗಳು ನಡೆದಿದ್ದು ಹಲವರು ಗಾಯಗೊಂಡಿದ್ದಾರೆ. ಹಲವರು ಪ್ರಾಣ ಕಳೆದುಕೊಂ... ಟಯರಿಗೆ ನಟ್ ಹಾಕದೆ ಬಸ್ ಓಡಾಟ: ಇದು ಚಿಕ್ಕಮಗಳೂರು ಡಿಪೋ ಕೆಎಸ್ಸಾರ್ಟಿಸಿ ಸ್ಪೆಷಾಲಿಟಿ; ಸಾರಿಗೆ ಸಚಿವರೇ ಹೆಚ್ಚು ಕಡಿಮೆ ಆದ್ರೆ ಯಾರು ಜವಾಬ್... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಟಯರಿಗೆ ನಟ್ ಬಿಗಿಯದೇ ಬಸ್ ಓಡಿಸುವುದನ್ನು ನೀವು ಎಲ್ಲದರು ನೋಡಿದ್ದೀರಾ? ನೋಡದಿದ್ದರೆ ಪರವಾಗಿಲ್ಲ, ಈಗ ನೋಡಿ ಬಿಡಿ. ಕೆಎಸ್ಸಾರ್ಟಿಸಿ ಬಸ್ಸನ್ನು ಟಯರಿಗೆ ನೆಟ್ ಹಾಕದೆ ಓಡಿಸಿದ ಘಟನೆ ನಡೆದಿದೆ. ಇದು ನಡೆದದ್ದು ಚಿಕ್ಕಮ... ಕಾಲೇಜಿನಿಂದ ವಿದ್ಯಾರ್ಥಿನಿ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಒಬ್ಬನ ಬಂಧನ; ಉಳಿದವರಿಗೆ ಶೋಧ ಬಳ್ಳಾರಿ(reporterkarnataka.com): ಕಾಲೇಜೊಂದರಲ್ಲಿ ಪದವಿ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧಿಸಿದಂತೆ ಒಬ್ಬನ ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿದೆ. ಪ್ರಮುಖ ಆರೋಪಿ ... « Previous Page 1 …89 90 91 92 93 … 205 Next Page » ಜಾಹೀರಾತು