ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಈ ಬಾರಿಯೂ ನಾಪತ್ತೆ; ಶೆಟ್ಟರ್ ಗೆ ಹುಬ್ಲಿ-ಧಾರವಾಡ ಟಿಕೆಟ್ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ 4ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಮಂಗಳೂರು ಉತ್ತರ ಸೇರಿದಂತೆ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿಲ್ಲ. ಕಾಂಗ್ರೆಸ್ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಕೇರಳಿ... ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಪಾಂಡವರಕಲ್ಲು ಚುನಾವಣಾ ಕಚೇರಿ ಉದ್ಘಾಟಿಸಿ ಮಾಜಿ ಸಚಿವ ರೈ ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನ... ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ ನಾಮಪತ್ರ ಸಲ್ಲಿಕೆ: ಪಾದಯಾತ್ರೆಯುದ್ಧಕ್ಕೂ ಹಿರಿಯರ ಕಾಲಿಗೆ ನಮಸ್ಕಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಸಾವಿರಾರು ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಕೆ ಮಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ತಾಪಂ ಮಾಜಿ ಅಧ್ಯಕ್ಷ ಈಶ್ವ... ಬಿಜೆಪಿ ತೊರೆದ ಶೆಟ್ಟರ್ ಇಂದು ಕಾಂಗ್ರೆಸ್ಗೆ ಸೇರ್ಪಡೆ ಬೆಂಗಳೂರು (reporterkarnataka.com) ಬಿಜೆಪಿಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜಗದೀಶ್ ಶೆಟ್ಟರ್ ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್ಗೆ ಸೇರಲಿದ್ದಾರೆ. ಸೋಮವಾರ ಬೆಳಿಗ್ಗೆ 8.15ಕ್ಕೆ ಶೆಟ್ಟರ್ ಕಾಂಗ್ರೆಸ್ ಪಾಳಯಕ್ಕೆ ಸೇರಲಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸ... ಜಾತಿ ಲಾಬಿ ಬಳಿಕ ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಗೆ ದೇವರಿಗೆ ಮೊರೆ: ಬನಶಂಕರಿಗೆ 21 ಕಾಯಿ ಹೊಡೆದು ಸೇವೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಂಬರುವ ವಿಧಾನಸಭೆ ಚುನಾವಣೆಗೆ ಜಾತಿ ಹೆಸರಿನಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸಿದರೆ, ಇದೀಗ ಕೊನೆಯ ಅಸ್ತ್ರವಾಗಿ ದೇವರಿಗೆ ಮೊರೆ ಹೋಗುವ ಪ್ರಸಂಗಗಳು ಬೆಳಕಿಗೆ ಬರುತ್ತಿದೆ. ಕಾಂಗ್ರೆಸ್ ಟಿಕೆಟ್ ಗಾಗಿ ಕಾಂಗ್ರೆಸ್ ಕಾರ್... ತರೀಕೆರೆ: ಟಿಕೆಟ್ ಅನೌನ್ಸ್ ಮೊದಲೇ ಬೀದಿಗಿಳಿದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ; ಟಯರ್ ಗೆ ಬೆಂಕಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆ ಕಾಂಗ್ರೆಸ್ ಟಿಕೆಟ್ ಸಮಸ್ಯೆ ಮತ್ತಷ್ಟು ಜಟಿಲಗೊಂಡಿದೆ. ಟಿಕೆಟ್ ಅನೌನ್ಸ್ ಆಗುವ ಮೊದಲೇ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆ... ಪತಿಯ ಹಾದಿ ಹಿಡಿದ ಪತ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿವಂಗತ ಧ್ರುವನಾರಾಯಣ್ ಪತ್ನಿ ವೀಣಾ ಇನ್ನಿಲ್ಲ ಮೈಸೂರು(reporterkarnataka.com): ಹೃದಯಾಘಾತದಿಂದ ಇತ್ತೀಚಿಗಷ್ಟೇ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಧ್ರುವನಾರಾಯಣ್ ಅವರ ಪತ್ನಿ ವೀಣಾ(50) ಅನಾರೋಗ್ಯದಿಂದ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಬ್ರೈನ್ ... ಸಜ್ಜನ ರಾಜಕಾರಣಿ ದತ್ತಗೆ ಟಿಕೆಟ್ ಕೊಡದ ಕಾಂಗ್ರೆಸ್: ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಅವಕಾಶ ವಂಚಿತರಿಂದ ಭಿನ್ನಮತ ಸ್ಫೋಟ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ 2ನೇ ಪಟ್ಟಿ ಹೊರಬೀಳುತ್ತಿದ್ದಂತೆ ಕರಾವಳಿಯ ಉಡುಪಿ ಸೇರಿದಂತೆ ಹಲವಡೆ ಭಿನ್ನಮತ ಸ್ಫೋಟಗೊಂಡಿದೆ. ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಕೈತಪ್ಪಿದ ನಾಯಕರು ತಮ್ಮ ಅಸಮಾಧಾನ ಹೊರಗೆಡಹಿದ್ದಾರೆ. ಉಡುಪಿ, ಕಡೂರ... ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಟಿಕೆಟ್ ಕದನ: ಪರ- ವಿರೋಧ ಮೇಲ್ ಸಮರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ಟಿಕೆಟ್ ಕದನ Akshay ಹೈಕಮಾಂಡ್ ಗೆ ತಲುಪಿದೆ. ಕುಮಾರಸ್ವಾಮಿ ಪರ ಹಾಗೂ ವಿರೋಧ ಮೇಲ್ ಗಳು ಹೈಕಮಾಂಡ್ ತಲುಪಿದೆ. ಅವರಿಗೆ ಟಿಕೆಟ್ ನೀಡುವಂತೆ ಮತ್ತು ನೀಡದಂತೆ ಒ... ರಾಜ್ಯ ವಿಧಾನ ಸಭೆ ಚುನಾವಣೆ: ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯಲಿರುವಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು 2ನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. 42 ಮಂದಿ ಅಭ್ಯರ್ಥಿ ಗಳ ಪಟ್ಟಿ ಕೆಳಗಿನಂತಿದೆ. ನಿಪ್ಪಾಣಿ – ಕನಕಸಾಹೇಬ್ ಪಾಟೀಲ್ ಗೋಕಾಕ್ – ಮಹಾಂತೇಶ್ ಕಡದಿ ಕಿತ್... « Previous Page 1 …97 98 99 100 101 … 205 Next Page » ಜಾಹೀರಾತು