ತರುವೆ ಗ್ರಾಪಂ ವ್ಯಾಪ್ತಿಯಲ್ಲಿ ನಿವೇಶನಕ್ಕಾಗಿ ಟೆಂಟ್ ಹಾಕಿ ಪ್ರತಿಭಟನೆ: ಅಧಿಕಾರಿಗಳ ವಿರುದ್ದ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜಾದ್ ನಗರ ಬಳಿ ಮೀಸಲು ಅರಣ್ಯ,ಡೀಮ್ಡ್ ಅರಣ್ಯದ ಖಾಲಿ ಜಾಗಕ್ಕೆ ಸ್ಥಳೀಯ ನಿವೇಶನ ರಹಿತರು 50ಕ್ಕೂ ಅಧಿಕ ಮಂದಿ ಟೆಂಟ್ ನಿರ್ಮಿಸಿ ನಿವೇಶನ ನೀಡುವಂತೆ ಒತ್ತಾಯಿಸಿ ಮಂಗ... Mangaluru | ಪಾಲ್ದನೆ ಚರ್ಚ್: ಸೇಕ್ರೆಡ್ ಹಾರ್ಟ್ ವಾರ್ಡ್ ನಲ್ಲಿ ಪೂರ್ವಭಾವಿ ಕ್ರಿಸ್ಮಸ್ ಆಚರಣೆ ಮಂಗಳೂರು(reporterkarnataka.com): ಯೇಸು ಕ್ರಿಸ್ತರ ಜನನದ ಹಬ್ಬ ಕ್ರಿಸ್ಮಸ್ ಆಚರಣೆಗೆ ಸಿದ್ಧತೆಗಳು ಈಗಾಗಲೇ ಆರಂಭವಾಗಿವೆ. ಸಾರ್ವತ್ರಿಕವಾಗಿ ಡಿಸೆಂಬರ್ 25ರಂದು ಕ್ರಿಸ್ಮಸ್ ಆಚರಿಸಲಾಗುತ್ತಿದ್ದರೂ, ಅದಕ್ಕೆ ಪೂರ್ವ ಭಾವಿಯಾಗಿ ಚರ್ಚ್ ಗಳ ವಾರ್ಡ್ ಮಟ್ಟದಲ್ಲಿ ಕ್ರಿಸ್ಮಸ್ ಆಚರಣೆ ನಡೆಯುತ್ತಲಿದೆ. ಮ... Mangaluru | ಶಾರದಾ ಸಮೂಹ ಸಂಸ್ಥೆಗಳ ಹೊನಲು ಬೆಳಕಿನ ಕ್ರೀಡೋತ್ಸವ: ಸಂಸದ ಯದುವೀರ್ ಚಾಲನೆ ಮಂಗಳೂರು(reporterkarnataka.com): ಶಾರದಾ ವಿದ್ಯಾಸಂಸ್ಥೆಯಲ್ಲಿ ಅಚ್ಚುಕಟ್ಟು ವ್ಯವಸ್ಥೆಯೊಂದಿಗೆ ಧರ್ಮ ಪಾಲನೆ- ಸಂಸ್ಕೃತಿ ರಕ್ಷಣೆ, ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳಲ್ಲಿ ಜಾಗೃತಿ, ದೇಶಾಭಿಮಾನ ಮೂಡಿಸುವ ಕೆಲಸ ನಡೆಯುತ್ತಿರುವುದು ಅಭಿನಂದನಾರ್ಹ ಎಂದು ಮೈಸೂರು ರಾಜವಂಶಸ್ಥ ಹಾಗೂ ಸಂಸದ... ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಮುಖ್ಯ ನ್ಯಾಯಮೂರ್ತಿ ಭೇಟಿ; ಪೂರಕವಾಗಿ ಸ್ಪಂದನೆ ಮಂಗಳೂರು(reporterkarnataka.com): ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹಾಗೂ ಮಂಗಳೂರಿನಲ್ಲಿ ಸಂಚಾರ ಹೈಕೋರ್ಟ್ ಪೀಠ ಸ್ಥಾಪನೆ ಉದ್ದೇಶಕ್ಕಾಗಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ನಿಯೋಗ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಮೂರ್ತಿಗಳಾದ ಗೌರವಾನ್ವಿತ ವಿಭು ಬಖ್ರು ರವರನ್ನು ಉಡುಪಿ ಸರ್ಕ್ಯೂಟ... ಡ್ರಗ್ಸ್ ಮಾರಾಟ: 4 ಮಂದಿ ಆರೋಪಿಗಳ ಬಂಧನ; 50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ ಮಂಗಳೂರು(reporterkarnataka.com): ನಗರದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು 50 ಲಕ್ಷ ರೂ. ಮೌಲ್ಯದ ಸುಮಾರು 517.76 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ... ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳನ ಬಂಧನ: ಆರೋಪಿಗೆ 3 ದಿನಗಳ ಪೊಲೀಸ್ ಕಸ್ಟಡಿ ಮಂಗಳೂರು(reporterkarnataka.com): ನಗರ ಪೊಲೀಸರು ಕುಖ್ಯಾತ ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಯನ್ನು ಬಂಧಿಸಿದ್ದು, ಸೊತ್ತು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಕೇರಳದ ತಿರುವನಂತಪುರಂನ ವಲಿಯರ್ತಲನ ವೆಲ್ಲಟ್ಟಿ ವೀಡು ನಿವಾಸಿ ಆದಿತ್ ಗೋಪಾನ್ ಅಲಿಯಾಸ್ ಮುತ್ತು ಕೃಷ್ಣ (32) ಎಂದು ಗುರುತ... ಬೋಳೂರು: ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನಕ್ಕೆ ನೂತನ ಮೇಲ್ಫಾವಣಿ, ನೆಲಹಾಸು ಕಾಮಗಾರಿಗೆ ಭೂಮಿಪೂಜೆ ಮಂಗಳೂರು(reporterkarnataka.com): ಪಾಲಿಕೆ ವ್ಯಾಪ್ತಿಯ 27ನೇ ಬೋಳೂರು ವಾರ್ಡಿನ ಕಲ್ಲುರ್ಟಿ ಪಂಜುರ್ಲಿ ದೈವಸ್ಥಾನಕ್ಕೆ ನೂತನವಾಗಿ ನಿರ್ಮಾಣಗೊಳ್ಳಲಿರುವ ಮೇಲ್ಫಾವಣಿ ಹಾಗೂ ನೆಲಹಾಸು ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ನಂತರ ಮಾತನಾಡಿದ ಶಾ... ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ | ಸಿಜೆ ಜತೆ ಚರ್ಚಿಸಿ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ ಭರವಸೆ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಅತ್ಯವಶ್ಯಕತೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚಿಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ... Mangaluru | ದೇರಳಕಟ್ಟೆ ‘ಕಣಚೂರು ಕ್ಲಾಕ್ ಟವರ್ ವೃತ್ತ’ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಂಗಳೂರು(reporterkarnataka.com): ಸಿಎಂ ಸಿದ್ದರಾಮಯ್ಯ ಅವರುಮಂಗಳೂರಿನ ಹೊರವಲಯದ ದೇರಳಕಟ್ಟೆಯಲ್ಲಿ ಕಣಚೂರು ಕ್ಲಾಕ್ ಟವರ್ ವೃತ್ತ ಉದ್ಘಾಟಿಸಿದರು. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಜಮೀರ್ ಅಹ್ಮದ್ ಖಾನ್, ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ಪ್ರತಿನಿಧಿಗಳು ಈ ವೇಳೆ ಹಾಜರಿದ್ದರು... ಕರೆದರೆ ಮಾತ್ರ ದೆಹಲಿಗೆ ಹೋಗುವೆ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಂಗಳೂರು(reporterkarnataka.com): ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ. ಕರೆದರೆ ಮಾತ್ರ ದೆಹಲಿಗೆ ಹೋಗುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಇಂದು ಇಂದು ಶಿವಗಿರ... 1 2 3 … 308 Next Page » ಜಾಹೀರಾತು