ಮಂಗಳೂರು ದಸರಾ ವೈಭವಕ್ಕೆ ಡಿಸಿಎಂ ಡಿಕೆಶಿ ಫಿದಾ: ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದ ಶಿವಕುಮಾರ್ ಮಂಗಳೂರು (reportetkarnataka.com):ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದಲ್ಲಿ ಜನರು ಭಕ್ತಿಭಾವದಿಂದ ತಲ್ಲೀನರಾಗಿರುವಾಗ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ದೇವರ ಬಲಿ ಉತ್ಸವದ ಶುಭ ಸಂಧ... ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ: ಧಾರ್ಮಿಕ ಉಡುಪಿನಲ್ಲಿ ಖಾಕಿಗಳು!! ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು,ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತ... ಟೈಗರ್ ಡ್ಯಾನ್ಸ್ ಗೆ ಸ್ಪರ್ಧಾ ಸ್ಪರ್ಶ | ಕುಡ್ಲದ ಪಿಲಿ ಪರ್ಬ 2025 ವಿಧ್ಯುಕ್ತ ಉದ್ಘಾಟನೆ ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2025 ಸೀಸನ್ 4ರ ಉದ್ಘಾಟನಾ ಸಮಾರಂಭವು ಹಲವು ಗಣ್ಯರ... Mangaluru | ಕರ್ನಾಟಕ ಕೊಂಕಣಿ ಲೇಖಕರ ಸಂಘ: ವಾರ್ಷಿಕ ಸಭೆ ಮಂಗಳೂರು(reporterkarnataka.com): ಕೊಂಕಣಿ ಲೇಖಕರ ಸಂಘ, ಕರ್ನಾಟಕದ ವಾರ್ಷಿಕ ಸಭೆ ಸಂದೇಶ ಪ್ರತಿಷ್ಠಾನದಲ್ಲಿ ನಡೆಯಿತು. ಸಂಘದ ಸಂಚಾಲಕ ರಿಚ್ಚಾರ್ಡ್ ಮೊರಸ್ ಖರ್ಚು–ವೆಚ್ಚದ ಲೆಕ್ಕಪತ್ರವನ್ನು ಮಂಡಿಸಿದ್ದು, ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಮುಖ್ಯ ಆಕರ್ಷಣೆಯಾಗಿ ನಿವೃತ್ತ ಪೋಸ್ಟ್ ಮಾಸ... ರೋಹನ್ ಕಾರ್ಪೊರೇಶನ್: ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ ಮಂಗಳೂರು(reporterkarnataka.com): ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಮ... ಮಂಗಳೂರಿನಲ್ಲಿ ಟೂರಿಸಂಗೆ ವಿಫುಲ ಅವಕಾಶ: ವಿವಂತಾ ಹೋಟೆಲ್ ಜಿಎಂ ಸಿಜು ನಂಬಿಯಾರ್ ಚಿತ್ರ/ ವರದಿ: ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಂಗಳೂರು ವಿಶ್ವ ವಿದ್ಯಾ ನಿಲಯದ ಎಂಬಿ ಎ ವಿಭಾಗ ಟೂರಿಸಂ ಆ್ಯಂಡ್ ಬ್ಯುಸಿ ನೆಸ್ ಅಡ್ಮಿನಿಸ್ಟ್ರೇಷನ್ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಶನಿವಾರ ಮಂಗಳೂರು ವಿವಿಯ ಎಂಬಿಎ ಸಭಾಂಗಣದಲ್ಲಿ ಜರುಗಿತು. ಕಾರ್... Kodagu | ಕುಯಿಲು ಮಾಡಿದ ಕಾಫಿ ಕಳ್ಳತನ: ಕಾರ್ಮಿಕ ದಂಪತಿ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಪೊನ್ನoಪೇಟೆ ತಾಲ್ಲೂಕಿನ ಕಿರುಗೂರು ಗ್ರಾಮದಲ್ಲಿ ತೋಟದ ಮಾಲೀಕ ಕುಯಿಲು ಮಾಡಿ ಸಂಗ್ರಹಿಸಿಟ್ಟಿದ್ದ ಕಾಫಿ ಯನ್ನು ಕಾರ್ಮಿಕ ದಂಪತಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದ... ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ: 9.51 ಕೋಟಿ ನಿವ್ವಳ ಲಾಭ, ಶೇ. 10 ಡಿವಿಡೆಂಡ್ ಘೋಷಣೆ ಮಂಗಳೂರು(reporterkarnataka.com): 2024–25ನೇ ಹಣಕಾಸು ವರ್ಷದಲ್ಲಿ ಎಂಸಿಸಿ ಬ್ಯಾಂಕ್ ಎಲ್ಲಾ ಹಣಕಾಸು ನಿಯತಾಂಕಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಮತ್ತು ತನ್ನ ಷೇರುದಾರರಿಗೆ 10% ಲಾಭಾಂಶವನ್ನು ಘೋಷಿಸಿದೆ. 2024–25ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ₹9.51 ಕೋಟಿಗಳ ಅಭೂತಪೂರ್ವ ನಿವ್ವಳ ಲಾಭವನ... ಗುರುತಿನ ಚೀಟಿ ಇಲ್ಲದೆ ಸ್ಕ್ಯಾನಿಂಗ್ ಮಾಡಿದರೆ ಕ್ರಮ: ಜಿಲ್ಲಾ ಆರೋಗ್ಯಾಧಿಕಾರಿ ಎಚ್ಚರಿಕೆ ಮಂಗಳೂರು(reporterkarnataka.com): ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಸ್ಕ್ಯಾನಿಂಗ್ ನಡೆಸಲು ರೋಗಿಯ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕಾಗಿದ್ದು ತಪ್ಪಿದ್ದಲ್ಲಿ ಅಂತಹ ಸೆಂಟರ್ ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಎಚ್ಚರಿಸಿದ... ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್: ವಿದ್ಯಾರ್ಥಿ ವೇತನ, ಅಸಹಾಯಕರಿಗೆ ಧನ ಸಹಾಯ ವಿತರಣೆ ಮಂಗಳೂರು(reporterkarnataka.com): ನಗರದ ಪಡೀಲ್ ನಲ್ಲಿ ಇತ್ತೀಚೆಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ ಮೂಲಕವಾಗಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. ಪಡೀಲ್ ಇದರ ಸಹಯೋಗದೊಂದಿಗೆ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಆಶಕ್ತರಿಗೆ, ಅಸಹಾಯಕರಿಗ... 1 2 3 … 296 Next Page » ಜಾಹೀರಾತು