ಪುತ್ತೂರು ಸಂತ ಫಿಲೋಮಿನಾ ಕಾಲೇಜು: ಎಂಸಿಎ ವಿದ್ಯಾರ್ಥಿಗಳಿಗೆ ಪ್ರಾಯೋಗಿ ದ್ವಿತೀಯ ಆಂತರಿಕ ಆನ್ಲೈನ್ ಪರೀಕ್ಷೆ ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜು ಸ್ವಾಯತ್ತತೆಯನ್ನು ಪಡೆದ ಬಳಿಕ ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ದ್ವಿತೀಯ ಆಂತರಿಕ ಪರೀಕ್ಷೆಗಳನ್ನು ಆನ್ಲೈನ್ ಮೂಲಕ ನಡೆಸಲಾಯಿತು. ಪರೀಕ್ಷಾ ಪ್ರಕ್ರಿಯೆಯ ಗೌಪ್ಯತೆ ಹಾಗೂ ಸಮಗ್ರತೆಗಳನ್ನು ಕಾಪಾಡಿಕೊಳ್ಳಲ... Sports & Cultural Fest | ಚಿತ್ರದುರ್ಗ ಎಸ್ ಜೆಎಂ ಪಾಲಿಟಿಕ್ ನಲ್ಲಿ ಪಾಲಿಫೆಸ್ಟ್- 2025 ಸಮಾರೋಪ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ನಮ್ಮನ್ನ ಬಾಹ್ಯ ಪ್ರಪಂಚದ ಆಡಂಬರದ ಜೀವನ ಪದ್ಧತಿಗೆ ಈಡು ಮಾಡಿಕೊಂಡು ಅಂತರಂಗದ ಅರಿವಿನ ಜಾಗೃತಿ ಉದ್ದೀಪನಗೊಳಿಸಿಕೊಳ್ಳುವಲ್ಲಿ ವಿಫಲರಾಗುತ್ತಿರುವುದು ಆಧುನಿಕ ಜಗತ್ತಿನ ವಿಪರ್ಯಾಸಗಳಲ್ಲೊಂದು. ಮೊಬೈಲ್ ಎನ್ನುವ ಸಾಧನ ನಮ... Mangaluru | ಹೆಚ್ಚುತ್ತಿರುವ ತಾಪಮಾನ: ಕಟ್ಟಡ, ಹಮಾಲಿ ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಇಲಾಖೆ ಸೂಚನೆ ಮಂಗಳೂರು(reporterkarnataka.com): ಬೇಸಿಗೆಯ ಹಿನ್ನೆಲೆಯಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಶಾಖದ ಹೊಡೆತದಿಂದ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಮುಂಜಾಗೃತಾ ಕ್ರಮವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಹಮಾಲಿ ಕಾರ್ಮಿಕರು, ದ... ಗುಜರಾತಿನಿಂದ ಆರಂಭಗೊಂಡ ಸಿಐಎಸ್ಎಫ್ ಕೋಸ್ಟಲ್ ಸೈಕ್ಲೋಥಾನ್: ಕಡಲನಗರಿ ಮಂಗಳೂರಿನಲ್ಲಿ ಭವ್ಯ ಸ್ವಾಗತ, ಬೀಳ್ಕೊಡುಗೆ ಮಂಗಳೂರು(reporterkarnataka.com): ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ವತಿಯಿಂದ ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿ ಉದ್ದಕ್ಕೂ ಸಂಚರಿಸುತ್ತಿರುವ ಸೈಕಲ್ ರ್ಯಾಲಿ ‘ಸಿಐಎಸ್ಎಫ್ ಕೋಸ್ಟಲ್ ಸೈಕ್ಲೋಥಾನ್-2025’ ಬುಧವಾರ ಸಂಜೆ ಮಂಗಳೂರಿಗೆ ಆಗಮಿಸಿದಾಗ ಆಕರ್ಷಕ ಸ್ವಾಗತ ನೀಡಲಾಯಿತು. ... ಸುರತ್ಕಲ್: ಕುಡಿಯುವ ನೀರು ಪೂರೈಕೆ ಸಮಸ್ಯೆ; ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಸಭೆ ಸುರತ್ಕಲ್(reporterkarnataka.com): ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಸಮಸ್ಯೆ ಬಗೆಹರಿಸಲು ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಸಭೆ ಸುರತ್ಕಲ್ ವಿಭಾಗೀಯ ಕಚೇರಿಯಲ್ಲಿ ಜರುಗಿತು. ಆಯುಕ್ತರಾದ ರವಿಚಂದ್ರ ನಾಯಕ್, ಸಹಾಯಕ ಆಯುಕ್ತರಾದ ವಾಣಿ ... DK District | ನೀಟ್ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 21 ಪರೀಕ್ಷಾ ಕೇಂದ್ರ; 9080 ವಿದ್ಯಾರ್ಥಿಗಳು ಮಂಗಳೂರು(reporterkarnataka.com): ವೈದ್ಯಕೀಯ ಪದವಿ ಕೋರ್ಸುಗಳ ಪ್ರವೇಶಕ್ಕೆ ಮೇ ತಿಂಗಳಲ್ಲಿ ನಡೆಯಲಿರುವ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸಮಿತಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಸಭೆಯಲ್ಲಿ ಮಾತನಾಡಿ, ಸರಕ... Mangaluru | ‘ಹೀರೋಸ್ ಆ್ಯಂಡ್ ಹೀರೋಯಿನ್ಸ್ ಆಫ್ ಟ್ವೆಂಟಿಯತ್ ಸೆಂಚುರಿ ಲೆಪ್ರಸಿ ವರ್ಕ್ ಇನ್ ಇಂಡಿಯಾ’ ಕೃತಿ ಲೋಕಾರ್ಪಣೆ ಮಂಗಳೂರು(reporterkarnataka.com): ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಚರ್ಮ ರೋಗ ಶಾಸ್ತ್ರ, ಲೈಂಗಿಕ ರೋಗ ಶಾಸ್ತ್ರ ಮತ್ತು ಕುಷ್ಠ ರೋಗ ಶಾಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ಕರಾವಳಿ ಚರ್ಮರೋಗ ಚಿಕಿತ್ಸಾ ತಜ್ಞರ ಸಂಘದ ಸಹಕಾರದೊಂದಿಗೆ 'ಹೀರೋಸ್ ಆ್ಯಂಡ್ ಹೀರೋಯಿನ್ಸ್ ಆಫ್ ಟ್ವೆಂಟಿಯತ್ ಸೆಂಚುರಿ ... 29ರಂದು ಜಿಲ್ಲಾ ಮಟ್ಟದ ನಿವೃತ್ತ ಸರಕಾರಿ ನೌಕರರ ಸಭೆ: ಸರಕಾರದ ಗಮನ ಸೆಳೆಯಲು ಬೆಂಗಳೂರು ಚಲೋಗೆ ಸಿದ್ಧತೆ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ದ.ಕ. ಜಿಲ್ಲೆ, ಮಂಗಳೂರು ಮತ್ತು ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ವತಿಯಿಂದ ಮಾ.29ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನ ತಾಲೂಕು ಮಿನಿವಿಧಾನ ಸೌಧ, ಮಂಗ... ಜಪ್ಪಿನಮೊಗರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ನೇತ್ರ ಹಾಗೂ ದಂತ ತಪಾಸಣೆ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಕೆ.ವಿ.ಕೆ. ಸೇವಾ ಸಮಿತಿ ಕಸಿಹಿತ್ಲು, ಜಪ್ಪಿನಮೊಗರು, ಲಯನ್ಸ್ ಕ್ಲಬ್ ಕುಡ್ಲ, ಲಯನ್ಸ್ ಕ್ಲಬ್ ಮಂಗಳೂರು, ಪಂಪುವೆಲ್, ಕಲ್ಪವೃಕ್ಷ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇವರುಗಳ ಜಂಟಿ ಆಶ್ರಯದಲ್ಲಿ ಸಮುದಾಯ... ಮಣ್ಣಿನ ಮಕ್ಕಳಾಗಲಿ, ಮೊಬೈಲ್ ಮಕ್ಕಳಾಗೋದು ಬೇಡ: ಮಂಗಳೂರಿನಲ್ಲಿ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಕರೆ ಮಂಗಳೂರು(reporterkarnataka.com): ಮಕ್ಕಳು ಕೈಗೆ ಮೈಗೆ ಮಣ್ಣು ಮತ್ತಿಕೊಂಡು ಬಂದರೆ ಖುಷಿ ಪಡಿ, ಅದೇ ಮಕ್ಕಳ ಕೈಗೆ ಮೊಬೈಲ್ ಅಂಟಿಸಿಕೊಂಡರೆ ಭಯ ಪಡಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಪೋಷಕರಿಗೆ ತಿಳಿ ಹೇಳಿದರು. ಬಾಲಭವನ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಸ್ಫರ... 1 2 3 … 261 Next Page » ಜಾಹೀರಾತು