Bantwala | ಕಡೇಶಿವಾಲಯ- ಅಜಿಲಮೊಗರು ಸೇತುವೆ ಕಾಮಗಾರಿ ವಿಳಂಬ: ಶಾಸಕ ರಾಜೇಶ್ ನಾಯ್ಕ್ ಗರಂ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ನೇತ್ರಾವತಿ ನದಿಗೆ ಅಜಿಲಮೊಗರು ಐತಿಹಾಸಿಕ ಮಸೀದಿಯಿಂದ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ಕಡೇಶ್ವಾಲ್ಯದ ಮೂಲಕ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಗಡಿಯಾರ ಎಂಬಲ್ಲಿ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿಯು ಕೆಲವು ... ದರ್ಗಾಗಳಿಗೆ ಜಾತಿ, ಧರ್ಮದ ಮಿತಿ ಇಲ್ಲ: ಉಳ್ಳಾಲ ದರ್ಗಾದ 22ನೇ ಪಂಚ ವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಸಿಎಂ ಮಂಗಳೂರು(reporterkarnataka.com): ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಮಾತನಾಡಿದರು. ನಮ್ಮ ಸರ್ಕಾರ ಸಂವ... ಕಡಲ ನಗರಿ ಮಂಗಳೂರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ದಂಡು: ಪ್ರಜಾ ಸೌಧ ಉದ್ಘಾಟನೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ದಂಡು ಇಂದು ನಗರಕ್ಕೆ ಆಗಮಿಸಲಿದೆ. ಇಂದು ಮಧ್ಯಾಹ್ನ 3:20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿ... Mangaluru | ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಮಂಗಳೂರಿಗೆ: ಪ್ರಜಾ ಸೌಧ ಉದ್ಘಾಟನೆ; ಉಳ್ಳಾಲ ಉರೂಸ್ ನಲ್ಲಿ ಭಾಗಿ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. 16ರಂದು ಮಧ್ಯಾಹ್ನ 3:15 - ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:35- ನಗರದ ಉರ್ವಾ ಮಾರ್ಕೆಟ್ನಲ್ಲಿರುವ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ ಹಾಗೂ ವೀಕ... ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್: ಮತ್ತಷ್ಟು ಹೊಸತನದೊಂದಿಗೆ ಬೆಳ್ತಂಗಡಿಯ ಅತಿ ದೊಡ್ಡ ಶೋರೂಂ ಮೇ 17ರಂದು ಉದ್ಘಾಟನೆ ಬೆಳ್ತಂಗಡಿ(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ , 81+ ವರ್ಷ ಪರಂಪರೆಯ ಚಿನ್ನದ ಮಳಿಗೆ ಇದೆ ಮೇ 17ರಂದು ಹೊಸ ವಿಸ್ತೃತ ಶೋರೂಮ್ ನೊಂದಿಗೆ ಮುಳಿಯ ಗೋಲ್ಡನ್ ಡೈಮಂಡ್ ಎಂದು ಹೊಸ ಹೆಸರಿನಿಂದ ಮತ್ತು ಹಲವು ಹೊಸತನಗಳಿಂದ ಉದ್ಘಾಟನೆಗೊಳ್ಳಲಿದೆ. ಎಂಟು ದಶಕಗಳ ಹಿಂದೆ ದಿವಂಗತ ಕ... ದ.ಕ. ಜಿಲ್ಲೆ: ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ ಮಂಗಳೂರು(reporterkarnataka.com): ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ “ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು; ನಮ್ಮೊಂದಿಗೆ ನೀವು” ಅಭಿಯಾನ ಯಶ್ವಸ್ವಿಯಾಗಿ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೊಡ ಸೂಚಿಸ... Mangaluru | ಕಥೊಲಿಕ್ ಸಭಾ ಕೇಂದ್ರೀಯ ನೂತನ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಆಯ್ಕೆ ಮಂಗಳೂರು(reporterkarnataka.com):ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಂಘಟನೆಯ 2025-26ನೇ ಸಾಲಿನ ವಾರ್ಷಿಕ ಚುನಾವಣೆಯು ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ನಿವಾಸದ ಸಭಾ ಭವನದಲ್ಲಿ ನಡೆದಿದ್ದು, ನೂತನ ಕೇಂದ್ರೀಯ ಅಧ್ಯಕ್ಷರಾಗಿ ಸಂತೋಷ್ ಡಿಸೋಜ ಬಜ್ಪೆ ಸರ್ವಾನ... ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಬೊಂಬೆಯಾಟ ದೇವಿ ಮಹಾತ್ಮೆ ಪುತ್ತೂರು(reporterkarnataka.com): ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದಿಂದ ಮೇ 13ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ. ಗೊಂಬೆಯಾಟ ಅತೀ ಪುರಾತನ ಜಾನಪದ ಕಲೆಯಾಗಿದೆ. ನೂರು ... ಮಂಗಳೂರು: ಎಂಸಿಸಿ ಬ್ಯಾಂಕಿನ 113ನೇ ಸ್ಥಾಪಕರ ದಿನಾಚರಣೆ ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕಿನ 113ನೇ ಸಂಸ್ಥಾಪಕರ ದಿನಾಚರಣೆಯನ್ನು ಎಂಸಿಸಿ ಬ್ಯಾಂಕಿನ ಆಡಳಿತ ಕಚೇರಿಯ ಅವರಣದಲ್ಲಿ ಆಚರಿಸಲಾಯಿತು. ಈ ಆಚರಣೆಯು ಬ್ಯಾಂಕಿನ ಸಂಸ್ಥಾಪಕ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಅವರ ಪರಂಪರೆಗೆ ಗೌರವ ಸಲ್ಲಿಸಿ ಸಹಕಾರಿ ವಲಯದಲ್ಲಿ ಬ್ಯಾಂಕಿನ ನಿರಂತರ ... Mangaluru | ನೂತನ ಪೋಪ್ ಆಯ್ಕೆಗೆ ಮಂಗಳೂರು ಬಿಷಪ್ ಸಂತಸ: ರಾಷ್ಟ್ರದ ಸೈನಿಕರಿಗಾಗಿ ಪ್ರಾರ್ಥನೆ ಮಂಗಳೂರು(reporterkarnataka.com): ಪೋಪ್ ಫ್ರಾನ್ಸಿಸ್ ಅವರ ಉತ್ತರಾಧಿಕಾರಿಯಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೊಸ್ಟ್ ಅವರು ಹೊಸ ಪೋಪ್ ಆಗಿ ಆಯ್ಕೆಗೊಂಡಿದ್ದು, ಈ ಬಗ್ಗೆ ಕ್ಯಾಥೊಲಿಕ್ ಧರ್ಮ ಸಭೆ ಸಂತೋಷ ಪಡುತ್ತದೆ. ಪೋಪ್ ರಾಬರ್ಟ್ ಫ್ರಾನ್ಸಿಸ್ ಪ್ರೆವೊಸ್ಟ್ ಅವರು ಪೋಪ್ ಲಿಯೋ XIV ಎಂ... 1 2 3 … 272 Next Page » ಜಾಹೀರಾತು