ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ. ಜಿ. ಸಂತೋಷ್ ಮಂಗಳೂರು(reporterkarnataka.com): ನಮ್ಮ ಸುತ್ತಲಿನ ಪರಿಸರ ನಾವೇ ಹಾಳು ಮಾಡುತ್ತಿದ್ದೇವೆ. 2019ರಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನಡೆದ ಭೀಕರ ಪ್ರಕೃತಿ ದುರಂತಕ್ಕೆ ನಮ್ಮ ಸ್ವಾರ್ಥ ಮತ್ತು ಬೇಜವಾಬ್ದಾರಿತನವೇ ಮೂಲ ಕಾರಣ ಎಂದು ಜಿಲ್ಲಾ ನಗರಾಭಿವೃದ್ಧಿ ಸೆಲ್ನ ಯೋಜನಾ ನಿರ್ದೇಶಕ ಡಾ. ಜಿ. ಸಂತೋ... *ಬಂಟ್ವಾಳ | ಬಸ್ನಲ್ಲಿ ಅಶ್ಲೀಲ ವರ್ತನೆ, ಗುಪ್ತಾಂಗ ಪ್ರದರ್ಶನ ಆರೋಪ; ಪ್ರಕರಣ ದಾಖಲು* ಬಂಟ್ವಾಳ(reporterkarnataka.com): ಬಿ.ಸಿ.ರೋಡ್ನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ನಲ್ಲಿ ಪ್ರಯಾಣದ ವೇಳೆ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಖಾಸಗಿ ಅಂಗಾಂಗವನ್ನು ಪ್ರದರ್ಶಿಸಿ ಅಶ್ಲೀಲ ವರ್ತನೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ... ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ; ಬಿಜೆಪಿಯಲ್ಲಿ ದ್ವೇಷ ಭಾಷಣ ಮಾಡುವವರಿಗೆ ಮಣೆ: ಮಾಜಿ ಸಚಿವ ರೈ ಮಂಗಳೂರು(reporterkarnataka.com); ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ ಸಿಗುತ್ತದೆ. ಆದರೆ, ಬಿಜೆಪಿ ದ್ವೇಷ ಭಾಷಣ ಮಾಡುವವರಿಗೆ ಮಣೆ ಹಾಕುತ್ತದೆ. ಈ ಕಾರಣದಿಂದಾಗಿಯೇ ಯಶ್ ಪಾಲ್ ರಂತಹ ತಿಳಿಗೇಡಿಗಳಿಗೂ ಟಿಕೆಟ್ ಸಿಗುತ್ತದೆ. ರಾಹುಲ್ ಗಾಂಧಿ ಅವರನ್ನು ಟೀಕಿಸಿದ ಯಶ್ ಪಾಲ್ ಸುವರ್ಣ ಮ... ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ‘ನಾರದ ಪುರಸ್ಕಾರ’ ಪ್ರಶಸ್ತಿ: ಆ.4ರಂದು ಪ್ರದಾನ ಮಂಗಳೂರು(reporterkarnataka.com): ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ ಮಹರ್ಷಿ ನಾರದರ ಸಂಸ್ಮರಣೆಯಲ್ಲಿ ನೀಡಲಾಗುವ ‘ನಾರದ ಪುರಸ್ಕಾರ’ ಪ್ರಶಸ್ತಿಗೆ ‘ಹೊಸ ದಿಗಂತ ಪತ್ರಿಕೆ’ಯ ಮಂಗಳೂರು ಆವೃತ್ತಿಯ... ಮಂಗಳೂರು | ಬಿಪಿಸಿಎಲ್ನ ‘ಭಾರತ್ ಗ್ಯಾಸ್ ಲೈಟ್ ಜಿಪ್’ ಶುಭಾರಂಭ: 10 ಕೆಜಿ ಫೈಬರ್ ಕಂಪೋಸಿಟ್ ಎಲ್ಪಿಜಿ ಸಿಲಿಂಡರ್ ಬಿಡುಗಡೆ ಮಂಗಳೂರು(reporterkarnataka.com): ಭಾರತದ ಪ್ರಮುಖ ಇಂಧನ ಕಂಪನಿಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಮಂಗಳೂರಿನಲ್ಲಿ ತಕ್ಷಣದ ನೂತನ ಸಂಪರ್ಕ (ಇನ್ಸ್ಟಂಟ್ ನ್ಯೂ ಕನೆಕ್ಷನ್) ಮತ್ತು ಎಕ್ಸ್ಪ್ರೆಸ್ ಡೆಲಿವರಿಯ ಮೂಲಕ ಗ್ರಾಹಕರ ಅನುಭವವನ್ನು ಹೊಸದಾಗಿ ವ್ಯಾಖ್ಯಾನ... Mangalore | ಪಾದುವ ಪಿಯು ಕಾಲೇಜಿನಲ್ಲಿ ‘ವೀರಾಂಜಲಿ – ಕಾರ್ಗಿಲ್ ಹುತಾತ್ಮರಿಗೆ ನಮನ’ ಕಾರ್ಯಕ್ರಮ ಮಂಗಳೂರು(reporterkarnataka.com): ನಗರದ ನಂತೂರು ಪಾದುವ ಪದವಿಪೂರ್ವ ಕಾಲೇಜಿನ ಕಲಾ ಸಂಘದ ವತಿಯಿಂದ 'ವೀರಾಂಜಲಿ – ಕಾರ್ಗಿಲ್ ಹುತಾತ್ಮರಿಗೆ ನಮನ' ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ರೋಶನ್ ವಿನ್ಸಿ ಸಂತ್ಮಯೋರ್ ಅಧ್ಯಕ್ಷತೆ ವಹಿಸಿದ್ದರು. ಸ... ಸಿಸಿಬಿ ಕಾರ್ಯಾಚರಣೆ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿಯ ಸೆರೆ ಮಂಗಳೂರು(reporterkarnataka.com): ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2015ನೇ ಇಸವಿಯಲ್ಲಿ ಮಂಗಳೂರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ನೇರ ಭಾಗಿಯಾಗಿ ದಸ್ತಗಿರಿಯಾಗದೇ ಸ... ಮಂಗಳೂರು ಧರ್ಮ ಕ್ಷೇತ್ರದ ಪಾಲನಾ ಪರಿಷತ್ ನೂತನ ಕಾರ್ಯದರ್ಶಿಯಾಗಿ ಝೀಟಾ ಉಷಾ ಫೆರ್ನಾಂಡಿಸ್ ಆಯ್ಕೆ ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ 2026-28ನೇ ಸಾಲಿನ ಪಾಲನಾ ಪರಿಷತ್ ನ ಕಾರ್ಯದರ್ಶಿಯಾಗಿ ಸಿಟಿ ವಲಯದ ನೀರುಮಾರ್ಗ ಚರ್ಚ್ ನ ಝೀಟಾ ಉಷಾ ಫೆರ್ನಾಂಡಿಸ್ ಅವರು ಆಯ್ಕೆಯಾಗಿದ್ದಾರೆ. ಧರ್ಮಕ್ಷೇತ್ರದ ಪಾಲನಾ ಪರಿಷತ್ ನ ನೂತನ ಸಮಿತಿಯ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮವು ಜು... 40 ಕೋಟಿ ವೆಚ್ಚದಲ್ಲಿ ರಾಜ್ಯದ 40 ಆಸ್ಪತ್ರೆಗಳಲ್ಲಿ ಹೈಸ್ಪೀಡ್ ಬ್ರಾಡ್ಬ್ಯಾಂಡ್ ಇಂಟರ್ನೆಟ್ ಸಂಪರ್ಕ: ಆರೋಗ್ಯ ಸಚಿವ ಯು.ಟಿ. ಖಾದರ್ ಮಂಗಳೂರು(reporterkarnataka.com):ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣ ಮಾಡಲಾಗುವುದು ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ... ಬೆಳ್ತಂಗಡಿ: 7.60 ಲಕ್ಷ ರೂ .ಮೌಲ್ಯದ ಎಂಡಿಎಂಎ ಹಾಗೂ ಗಾಂಜಾ ವಶ; ಒಬ್ಬನ ಬಂಧನ; ಇನ್ನೋರ್ವ ಪರಾರಿ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಸುಮಾರು 7.60 ಲಕ್ಷ ರೂ .ಮೌಲ್ಯದ 76.59 ಗ್ರಾಂ ಎಂಡಿಎಂಎ ಹಾಗೂ ಗಾಂಜಾದೊಂದಿಗೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಳ್ತಂಗಡಿ ಕುವೆಟ್ಟು ನಿವಾಸಿ ತ್ವಲಹ್ ಯಾನೆ ಅನ್ವರ್ ಯಾನ... 1 2 3 … 346 Next Page » ಜಾಹೀರಾತು