ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್ ಪದವು ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಎಲ್ಯಾರ್ಪದವು ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಎಲ್ಯಾರ್ಪದವು ಶಾಖೆಯಲ್ಲಿ ಜರುಗಿತು. ಸಂಘದ ಗ್ರಾಹಕರುಗಳಾದ ಶ್ರೀ ರ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಾಣಿ ಶಾಖೆಯ 3ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಾಣಿ ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಮಾಣಿ ಶಾಖೆಯಲ್ಲಿ ಜರುಗಿತು. ಸಂಘದ ಗ್ರಾಹಕರುಗಳಾದ ಶ್ರೀ ಕಮಲಾಕ್ಷ, ಶ... Mangaluru | ಓದುಗರಿಂದ ಸಾಹಿತ್ಯ ಉಳಿಯುತ್ತದೆ: ಡಾ. ಫಾ. ಪ್ರವೀಣ್ ಮಾರ್ಟಿಸ್ ಮಂಗಳೂರು(reporterkarnataka.com): ಸಂತ ಅಲೋಶಿಯಸ್ ವಿಶ್ವವಿದ್ಯಾಲಯ ಕೊಂಕಣಿ ಸಂಸ್ಥೆಯಲ್ಲಿ ’ವಿಂಚ್ಣಾರ್ ಮೊತಿಯಾಂ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯಾವುದೇ ಭಾಷೆಯ ಸಾಹಿತ್ಯದ ಉಳಿವು ಓದುಗರ ಮೇಲೆ ಅವಲಂಭಿಸಿದೆ. ಕೊಂಕಣಿ ಭಾಷೆಯಲ್ಲಿ ಕ್ಷೀಣಿಸುತ್ತಿರುವ ವಾಚನ ಹವ್ಯಾಸಕ್ಕೆ ಜೀವ ತುಂಬುವ ನಿಟ್ಟಿ... ಮಂಗಳೂರಿನಲ್ಲಿ ಮನೆ ಖರೀದಿ ಎಂದರೆ ಈಗ ಕೇವಲ ಆಸ್ತಿಯಲ್ಲ; ದೇಶಸೇವೆಯೂ ಹೌದು!: ನವಭಾರತ ಇನ್ಫ್ರಾಸ್ಟ್ರಕ್ಚರ್ಸ್- ಇದು ಹೆಸರಷ್ಟೇ ಅಲ್ಲ, ಬದ್ಧತ... ಮಂಗಳೂರು(reporterkarnataka.com): ಕರಾವಳಿಯ ಆರ್ಥಿಕ ಕೇಂದ್ರವಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಆಕಾಶದೆತ್ತರಕ್ಕೆ ತಲೆ ಎತ್ತುತ್ತಿರುವ ಬಹುಮಡಿ ಕಟ್ಟಡಗಳ ನಡುವೆ ಒಂದು ಸಂಸ್ಥೆ ಮಾತ್ರ ಮೌನವಾಗಿ 'ಮಾನವೀಯತೆಯ ಗೋಪುರ'ವನ್ನು ನಿರ್ಮಿಸುತ್ತಿದೆ. ಅದುವೇ ನವಭಾರತ ಇನ್ಫ್ರಾಸ್ಟ್ರಕ್ಚರ್ಸ್. ತನ್ನ ವ... ಉಪ ಚುನಾವಣೆ ಫಲಿತಾಂಶ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ಸೂಚನೆ: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ... ಮಂಗಳೂರು(reporterkarnataka.com): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯ ಉಪ ಚುನಾವಣೆಯ ಗೆಲುವು ಕೇವಲ ಎರಡು ಕ್ಷೇತ್ರಗಳ ಜಯವಲ್ಲ, ಇದು 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ಸೂಚನೆ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರ... ಕಾರ್ಮಿಕರ ದಿನಾಚರಣೆ: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ ಮಂಗಳೂರು(reporterkarnaraka.com): ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮೇ 1 ವಿಶ್ವ ಕಾರ್ಮಿಕರ ದಿನದ ಪ್ರಯುಕ್ತ ಮಂಗಳೂರಿನ ಪೌರ ಕಾರ್ಮಿಕರನ್ನು ಗುರುತಿಸಿ ಗೌರವಿಸುವ "ಕಾಯಕ ಗೌರವ" ಕಾರ್ಯಕ್ರಮವು ಪಂಪ್ವೆಲ್ ನ ಖಾಸಗಿ ಸಭಾಭವನದಲ್ಲಿ ಶುಕ್ರವಾರ ನಡೆಯಿತು. ಪೌರ ಕಾರ್ಮಿ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಾಣಿ ಶಾಖೆಯ ತೃತೀಯ ವಾರ್ಷಿಕೋತ್ಸವ: ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಾಣಿ ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಮಾಣಿ ಶಾಖೆಯಲ್ಲಿ ಜರುಗಿತು. ಸಂಘದ ಗ್ರಾಹಕರುಗಳಾದ ಶ್ರೀ ಕಮಲಾಕ್ಷ, ಶ್ರೀ ಪು... Mangaluru | ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕ್ ವತಿಯಿಂದ 2026 ಏಪ್ರಿಲ್ 25 ಮತ್ತು 26ರಂದು ಗೋವಾದ Courtyard by Marriottನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳ... ಮಂಗಳೂರು ಏರ್ಪೋರ್ಟ್ನಲ್ಲಿ ಹೊಸ ಸೌಲಭ್ಯ: ಮೇಕ್ ಮೈ ಟ್ರಿಪ್ ಮೂಲಕ ಆನ್ಲೈನ್ನಲ್ಲೇ ‘ಡ್ಯೂಟಿ-ಫ್ರೀ’ ಪ್ರೀ-ಬುಕಿಂಗ್ ಲಭ್ಯ ಮಂಗಳೂರು(reporterkarnataka.com): ಕರ್ನಾಟಕದಿಂದ ಅಂತಾರಾಷ್ಟ್ರೀಯ ಪ್ರಯಾಣ ಬೆಳೆಸುವವರಿಗೆ ಹಾಗೂ ವಿದೇಶದಿಂದ ಮರಳುವವರಿಗೆ ಒಂದು ಭರ್ಜರಿ ಸಿಹಿಸುದ್ದಿ. ವಿಮಾನ ನಿಲ್ದಾಣಗಳಲ್ಲಿ ಶಾಪಿಂಗ್ ಮಾಡುವುದನ್ನು ಇನ್ನಷ್ಟು ಸುಲಭವಾಗಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ... ಬಂಟ್ವಾಳ ಬಸ್ ನಲ್ಲಿ ಕಳ್ಳರ ಕೈಚಳಕ: ಪ್ರಯಾಣಿಕ ಮಹಿಳೆ ಪರ್ಸ್ ನಿಂದ 6.24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಬಂಟ್ವಾಳ(reporterkarnataka.com): ಬಂಟ್ವಾಳದ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಇರಿಸಿದ್ದ ಪರ್ಸ್ ಕಳವಾದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಾಗೆಕಾ... 1 2 3 … 333 Next Page » ಜಾಹೀರಾತು