ಯೋಗ ಭಾರತದ ಸಾಂಸ್ಕೃತಿಕ ಪರಂಪರೆಗೆ ದೊರೆತ ಗೌರವ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(repprterkarnataka.com): 2014ರಲ್ಲಿ ಪ್ರಾರಂಭಗೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಪ್ರಾಚೀನ ಜೀವನ ಶೈಲಿಗೆ ಜಾಗತಿಕ ಮಟ್ಟದಲ್ಲಿ ಸಿಕ್ಕ ಗೌರವವಾಗಿದೆ ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ... Puttur | ಮುಳಿಯ 90 ದಿನಗಳ ‘ಸಿಲ್ವರ್ ಮ್ಯಾರಥಾನ್ 2026’ ಚಾಲನೆ ಪುತ್ತೂರು/ಕೊಡಗು(reporterkarnataka.com): ಮುಳಿಯ ಗೋಲ್ಡ್ & ಡೈಮಂಡ್ಸ್ನ ವಿಶೇಷ ಎಕ್ಸ್ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ "ಸಿಲ್ವೆರಿಯಾ" ವತಿಯಿಂದ "ಸಿಲ್ವರ್ ಮ್ಯಾರಥಾನ್ 2026" ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಈ 90 ದಿನಗಳ ವಿಶೇಷ ಯೋಜನೆಯು ಸೆಪ್ಟೆಂಬರ್ 14, 2026ರವರೆಗೆ ನಡೆಯಲಿದ್ದ... ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿಯ ಮಂಗಳೂರು ಘಟಕದ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ ಮಂಗಳೂರು(reporterkarnataka.com): ಕರ್ನಾಟಕ ನಾಯರ್ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆಪಿಟಿ ಬಳಿಯಿರುವ ಎಸ್. ಕ್ಯೂಬ್ ಸೆಂಟರ್ ಸಭಾಂಗಣದಲ್ಲಿ ಜರುಗಿತು. ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ... ಕೊಲ್ಲೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ: ದೇವರ ದರ್ಶನ, ವಿಶೇಷ ಪೂಜೆ ಉಡುಪಿ(reporterkarnataka.com): ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ ದರ್ಶನ ಪಡೆದರು. ಈ ವೇಳೆ ದೇವಳದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ವಿಜಯೇಂದ್ರ ಅವರ... ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ನ ಡೈಮಂಡ್ ಫೆಸ್ಟ್ ಲಕ್ಕಿ ಡ್ರಾ ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಶೋರೂಂಗಳ ವತಿಯಿಂದ ಆಯೋಜಿಸಲಾದ ಡೈಮಂಡ್ ಫೆಸ್ಟ್ನ ಅಂಗವಾಗಿ ಪುತ್ತೂರು ಶೋರೂಂನಲ್ಲಿ ಲಕ್ಕಿ ಡ್ರಾ ಕಾರ್ಯಕ್ರಮ ನಡೆಯಿತು. ಮಾ. 28ರಿಂದ ಮೇ 10ರ ವರೆಗೆ ನಡೆದ ಡೈಮಂಡ್ ಫೆಸ್ಟ್ ಅವಧಿಯಲ್ಲಿ ವಜ್ರಾಭ... ಬ್ಯಾಂಕ್ ಆಫ್ ಬರೋಡಾದಿಂದ ‘bob Golden Goal Deposit Scheme’: 555 ದಿನಗಳ ಅವಧಿಗೆ ವಾರ್ಷಿಕ ಶೇ. 7.40ವರೆಗೆ ಬಡ್ಡಿ ಮಂಗಳೂರು(reporterkarnataka.com): ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲೊಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್), ಹೊಸ ಚಿಲ್ಲರೆ ಅವಧಿ ಠೇವಣಿ ಯೋಜನೆಯಾದ ‘bob Golden Goal Deposit Scheme’ ಅನ್ನು ಆರಂಭಿಸಿರುವುದಾಗಿ ಘೋಷಿಸಿದೆ. ಈ ವಿಶೇಷ 555 ದಿನಗಳ ಅವಧಿಯ ಠೇವಣಿ ಯೋಜನೆಯು ಸಾಮಾ... ಪಾಲ್ದನೆ ಚರ್ಚ್ ಐ.ಸಿ.ವೈ.ಎಂ. ಘಟಕಕ್ಕೆ ಗೊನ್ಝಾಲೊ ಗ್ರಾಸಿಯಾ ಮತ್ತು ಅತ್ಯುತ್ತಮ ಪಿ.ಆರ್. ಪ್ರಶಸ್ತಿ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐ.ಸಿ.ವೈ.ಎಂ. ಘಟಕವು ತನ್ನ ಚಟುವಟಿಕೆಗಳಿಗಾಗಿ ಮಂಗಳೂರು ಧರ್ಮ ಪ್ರಾಂತ್ಯದ ಸೈಂಟ್ ಪೀಟರ್ ಸಿಟಿ ಡೀನರಿಯಿಂದ ಗೊನ್ಝಾಲೊ ಗ್ರಾಸಿಯಾ ಪ್ರಶಸ್ತಿ ಮತ್ತು ಅತ್ಯುತ್ತಮ ಪಿ.ಆರ್. ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪಾಲ್ದನೆ ಚ... ಎಂಸಿಸಿ ಬ್ಯಾಂಕ್ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026 ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕ್ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ 2026ರ ಜೂನ್ 13ರಂದು ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ... ಪುತ್ತೂರು: ಮಲ್ಲಿಗೆ ಕೃಷಿ ನಿರ್ವಹಣೆ ಮತ್ತು ಮಾರುಕಟ್ಟೆ ವಿಷಯದಲ್ಲಿ ತರಬೇತಿ ಪುತ್ತೂರು(reporterkarnataka.com): ಮುಳಿಯ ಮ್ಯಾನ್ಜೆಡ್ ಫಾರ್ಮ್ ಲ್ಯಾಂಡ್ ವತಿಯಿಂದ ಸಮಗ್ರ ಮಲ್ಲಿಗೆ ಕೃಷಿ ತರಬೇತಿ ಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ ಲ್ಯಾಂಡ್ ವತಿಯಿಂದ ಜೂನ್ 14ರಂದು ಸಮಗ್ರ ಮಲ್ಲಿಗೆ ಕೃಷಿ ನಿರ್ವಹಣೆ ಮತ್ತು ಮಾರುಕಟ್ಟೆ ವಿಷಯದಲ್ಲಿ ತರಬೇತಿ ಕಾರ್ಯಕ್ರಮ ... ಪರಿಸರ ಸಂರಕ್ಷಣೆಯ ಮನೋಭಾವ ಬೆಳೆಸುವಲ್ಲಿ ಎನ್ನೆಸ್ಸೆಸ್ ಮಹತ್ವದ ವೇದಿಕೆ: ಲೋಲಾಕ್ಷಿ ಫೆರ್ನಾಂಡಿಸ್ ಮಂಗಳೂರು(reporterkarnataka.com): ಪರಿಸರ ಸಂರಕ್ಷಣೆಯ ಮನೋಭಾವವನ್ನು ಬೆಳೆಸುವಲ್ಲಿ ಎನ್ಎಸ್ಎಸ್ ಮಹತ್ವದ ವೇದಿಕೆಯಾಗಿದೆ ಎಂದು ಪೃಥ್ವಿ ಸ್ವಯಂಸೇವಕರು ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷೆ ಲೋಲಾಕ್ಷಿ ಫೆರ್ನಾಂಡಿಸ್ ಹೇಳಿದ್ದಾರೆ. ಪಾದುವ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್... 1 2 3 … 340 Next Page » ಜಾಹೀರಾತು