ಪುತ್ತೂರು: ಕಾರಿನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಬೆದರಿಕೆ; ಆರೋಪಿ ಬಂಧನ ಪುತ್ತೂರು(reporterkarnataka.com): ಇಲ್ಲಿನ ರಿಲ್ಯಾನ್ಸ್ ಮಾಲ್ ಬಳಿ ಕಾರಿನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಿವಾಸಿ ಮಹಮ್ಮದ್ ಶಫಿಕ್ (19) ಎಂದು ಬಂಧಿತ ಆರೋ... ಪಚ್ಚನಾಡಿ ಎಸ್ ಟಿ ಪಿ ಕಾಮಗಾರಿ: ಅವಗಣನೆಗೆ ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ ಮಂಗಳೂರು(reporterkarnataka.com): ನಗರದ ಪಚ್ಚನಾಡಿ ಎಸ್ ಟಿಪಿ ಬಳಿ ಒಳಚರಂಡಿ ಕಾಮಗಾರಿ, ಉನ್ನತೀಕರಣ ಯೋಜನೆಗೆ ಹಾಗೂ ಸುರತ್ಕಲ್ ಮತ್ತು ದಕ್ಷಿಣ ಕ್ಷೇತ್ರದ ಎಸ್ ಟಿಪಿ ಮೇಲ್ದರ್ಜೆ ಚಾಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ನೀಡಿದ್ದು, ಸ್ಥಳೀಯ ಶಾಸಕನಾಗಿ ಆಹ್ವಾನ ನೀಡದೆ ಇರ... ಖ್ಯಾತ ಕ್ರಿಕೆಟರ್ ಕೆ. ಎಲ್ ರಾಹುಲ್ – ಆತಿಯಾ ಶೆಟ್ಟಿ ಜೋಡಿ ಮಗುವಿನ ಜತೆ ಕುಕ್ಕೆಗೆ ಭೇಟಿ; ಕಡಲ ತೀರದಲ್ಲಿ ವಿಹಾರ ಮಂಗಳೂರು(reporterkarnataka.com): ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿ ಅತಿಯಾ ಶೆಟ್ಟಿ ಹಾಗೂ ಪತಿ ಕ್ರಿಕೆಟರ್ ಕೆ.ಎಲ್. ರಾಹುಲ್ ಮುದ್ದು ಮಗುವಿನ ಜೊತೆಗೆ ಮಂಗಳೂರಿಗೆ ಭೇಟಿ ನೀಡಿದ್ದು, ಕುಕ್ಕೆ ಸುಬ್ರಹ್ಮಣ್ಯ ದರ್ಶನ ಪಡೆದು, ಕಡಲ ತೀರದಲ್ಲಿ ಸಮಯ ಕಳೆಯುವ ಮೂಲಕ ಊರಿನ ನಂಟನ್ನು ಮತ್ತಷ್ಟು ಗಟ್ಟಿ ... ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ; ಪೋಲೀಸರ ವಶದಿಂದ ಪರಾರಿ: ಆರೋಪಿಗೆ 5 ವರ್ಷ ಕಾರಾಗೃಹ ಶಿಕ್ಷೆ, ದಂಡ ಸುಳ್ಯ(reporterkarnataka.com): ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೋಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಸುಳ್ಯದ ಎಸ್ ಸಿ ಜೆ ಮತ್ತು ಜೆ ಎಂಎಫ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ ಕ್ರ 118/24 ಕಲಂ: 121(1), 132,262 BNS ಪ್ರಕರಣದಲ್ಲ... ‘ಟೆಡ್ ಎಕ್ಸ್ ಸೈಂಟ್ ಅಲೋಶಿಯಸ್’ ಸಮ್ಮೇಳನ: ಎ.ಜೆ. ವೈದ್ಯಕೀಯ ಕಾಲೇಜಿನ ಡಾ. ದೇವನ್ ಅತಿಥಿ ಉಪನ್ಯಾಸ ಮಂಗಳೂರು(reporterkarnataka.com): ನಗರದ ಎ.ಜೆ. ವೈದ್ಯಕೀಯ ಕಾಲೇಜಿನ ಇ.ಎನ್.ಟಿ (ENT) ವಿಭಾಗದ ಪ್ರಾಧ್ಯಾಪಕರಾದ ಡಾ. ದೇವನ್ ಅವರು ಇತ್ತೀಚೆಗೆ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಅತ್ಯಂತ ಪ್ರತಿಷ್ಠಿತ 'ಟೆಡ್ ಎಕ್ಸ್ ಸೇಂಟ್ ಅಲೋಶಿಯಸ್' (TEDxStAloysius) ಸಮ್ಮೇಳನಕ್ಕೆ ಅತಿಥಿ ಉಪನ್ಯಾಸ ನೀಡಿದ... ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಬೆದರಿಕೆ: ಆರೋಪಿ ಭಟ್ಕಳ ನಿವಾಸಿಯ ಬಂಧನ ಮಂಗಳೂರು(reporterkarnataka.com): ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ನಡೆಸುವುದಾಗಿ ಇನ್ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಬರಹ ಹಾಕಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. “Support madi bro Ullal masjid hathira bomb blast madthini” ಎಂದು ಸಾಮಾಜಿಕ ಜಾಲತಾಣದಲ್ಲಿ ಬರಹ... 22,600 ರೂ. ಲಂಚ ಸ್ವೀಕಾರ: ಎಸ್ಡಿಎ ಸಂಪತ್ ಮಂಗಳೂರು ಲೋಕಾಯುಕ್ತ ಬಲೆಗೆ ಮಂಗಳೂರು(reporterkarnataka.com):ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ವಿದ್ಯುತ್ ಉಪವಿಭಾಗ ಎಸ್ಡಿಎ ಆಗಿರುವ ಸಂಪತ್ ಅವರು 22,600 ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಜ್ಯ ಸರ್ಕಾರದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆ ಗ... ಸಮಾನತೆ, ಸಾಮರಸ್ಯ ಸಾರಿದ ಜಗದ್ಗರು ರೇಣುಕಾಚಾರ್ಯ: ತಹಶೀಲ್ದಾರ್ ಮಂಜುನಾಥ್ ಹಿರೇಮಠ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಜಗದ್ಗುರು ರೇಣುಕಾಚಾರ್ಯ ಅವರು ತಮ್ಮ ತತ್ವ, ಸಿದ್ಧಾಂತ ಮತ್ತು ಬೋಧನೆಯ ಮೂಲಕ ಸಾಮಾಜಿಕ ಸುಧಾರಣೆ ಆದ್ಯತೆ ನೀಡಿದ್ದರು ಎಂದು ತಹಶೀಲ್ದಾರ್ ಮಂಜುನಾಥ್ ಹೇಳಿದರು. ಇಲ್ಲಿನ ಪುರಸಭೆ ಕಚೇರಿಯಲ್ಲಿ ನಡೆದ ... ಅಲ್ಲಿ ಸಂತೆಯ ಗೌಜಿ ಇತ್ತು!!: ಬಸ್ಲೆ ಸೊಪ್ಪು 20 ರೂ. ನುಗ್ಗೆಕಾಯಿ 15 ರೂ. ಜ್ಯೂಸ್ ಸ್ಟಾಲ್, ಬಟ್ಟೆ ಎಲ್ಲದಕ್ಕೂ ಫುಲ್ ಡಿಸ್ಕೌಂಟ್!!! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಬಸ್ಲೆ ಸೊಪ್ಪು 20 ರೂಪಾಯ್, ನುಗ್ಗೆಕಾಯಿ ಬರೀ 15 ರೂಪಾರ್, ಇವತ್ ಮಾತ್ರ ಫುಲ್ ಡಿಸ್ಕೌಂಟ್ ಇತ್ತ್ ಕಾಣಿ, ಫುಲ್ ಬಿಸ್ಲು ಒಂದ್ ಲೋಟ ಜ್ಯೂಸ್ ಕುಡಿಲಕ್ ಬನ್ನಿ ಅಂತ ಅಲ್ಲಿನ ಮಕ್ಕಳು ಕೂಗಿ ಕರೆಯುತ್ತಿ... ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ: ದೇಗುಲಗಳ ಸಂದರ್ಶನ; ಗಾಣಿಗ ಸಂಗಮದಲ್ಲಿ ಭಾಗಿ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಭಾನುವಾರ ಭೇಟಿ ನೀಡಿ ಹಲವು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಭಾರತೀಯ ತೈಲಿಕ್ ಸಾಹು ರಾಥೋಡ್ ಮಹಾಸಭಾ ಮುಖ್ಯ ಸಲಹ... « Previous Page 1 …8 9 10 11 12 … 331 Next Page » ಜಾಹೀರಾತು