19ರಂದು ಮಂಗಳೂರು ಮೇಯರ್ ಪೋನ್ ಇನ್ ಕಾರ್ಯಕ್ರಮ: ಸಮಸ್ಯೆಗಳಿದ್ದರೆ ಕರೆ ಮಾಡಿ ಮಂಗಳೂರು(reporterkarnataka.com): ನವೆಂಬರ್ 19ರಂದು ಮಂಗಳವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ಮೇಯರ್ ನೇರ ಫೋನ್ ಇನ್ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕೊಠಡಿಯಲ್ಲಿ ನಡೆಯಲಿದೆ. ಸಾರ್ವಜನಿಕರು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲು ದೂರವಾಣಿ ಸಂಖ್ಯೆ 0824-2220301... ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ: ಗಣಿ ಇಲಾಖೆಯಿಂದ ದಾಳಿ; 5 ದೋಣಿ ವಶ ಮಂಗಳೂರು(reporterkarnataka.com): ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಶನಿವಾರ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥ... ಮಹಿಳಾ ದೌರ್ಜನ್ಯ: ಕಾನೂನು ಅರಿವು ಮಾಹಿತಿ ಕಾರ್ಯಾಗಾರ ಮಂಗಳೂರು(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಪೊಲೀಸ್ ಇಲಾಖೆ, ರೆಡ್ ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ದಕ್ಷಿಣ ಕನ್ನಡ ಜಿಲ್ಲೆಯ ಸಹಯೋಗದೊಂದಿಗೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ಕುರಿತು ಮಾಹಿತಿ ಕಾರ್ಯಾಗಾರ ಶುಕ್ರವಾರ ... ಬೋಂದೆಲ್ ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರದ ಶತಮಾನೋತ್ಸವ: ಬೃಹತ್ ಹೊರೆಕಾಣಿಕೆ ಮೆರವಣಿಗೆ ಮಂಗಳೂರು(reporterkarnataka.com): ನಗರದ ಬೋಂದೆಲ್ ನ ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರದ ಶತಮಾನೋತ್ಸವ ಮತ್ತು ನವೀಕೃತ ನೂತನ ಚರ್ಚ್ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ನಗರದ ಮೇರಿ ಹಿಲ್ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು. ಕಾ... ಕಿಮ್ಮನೆ ರತ್ನಾಕರ್ ಅಸ್ತಿತ್ವಕ್ಕಾಗಿ ಹೀಗೆ ಮಾತನಾಡುತ್ತಾರೆ: ತೀರ್ಥಹಳ್ಳಿ ತಾಲೂಕು ಬಿಜೆಪಿ ಅಧ್ಯಕ್ಷ ಹೆದ್ದೂರು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಅರಗ ಜ್ಞಾನೇಂದ್ರ ಅವರು ಎಣ್ಣೆ ಅಂಗಡಿಗೆ ಶಾಸಕ ಸ್ಥಾನ ಅಡ ಇಡುವುದಾಗಿ ಅಲ್ಲ, ನಮ್ಮ ಕ್ಷೇತ್ರದ ಜನರಿಗೆ ತೊಂದರೆ ಆದಾಗ ಶಾಸಕ ಸ್ಥಾನ ಬೇಡ ಅಂದಿದ್ದರು. ಕಿಮ್ಮನೆ ರತ್ನಾಕರ್ ಅವರು ಪಕ್ಷದಲ್ಲಿ ಹಾಗೂ ತಮ್ಮ... ಮಂಗಳೂರು: ಡಿಸೆಂಬರ್ 3 ಮತ್ತು 4ರಂದು ನಡೆಯಲಿರುವ ‘ಬಹುಸಂಸ್ಕೃತಿ ಉತ್ಸವ’ ದ ಲಾಂಛನ ಬಿಡುಗಡೆ ಮಂಗಳೂರು(reporterkarnataka.com): ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯಲಿರುವ 'ಬಹುಸಂಸ್ಕೃತಿ ಉತ್ಸವ'ದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಬಿಡುಗಡೆಗೊಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಂಛನ ಬಿಡ... ಅಂಕಪಟ್ಟಿ ಸಂಬಂಧಿಸಿದಂತೆ ಕಳೆದ ತಿಂಗಳೇ ಮನವಿ ಸಲ್ಲಿಸಿದ್ದೇವೆ; ಎಬಿವಿಪಿ ಗೂಂಡಾಗಿರಿ ಖಂಡನೀಯ: ಎನ್ ಎಸ್ ಯುಐ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಅಂಕಪಟ್ಟಿ ಸಂಬಂಧಿಸಿದಂತೆ ಎನ್ ಎಸ್ ಯುಐ ಉಳ್ಳಾಲ ತಾಲೂಕು ಸಮಿತಿಯು ಕಳೆದ ತಿಂಗಳು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮತ್ತು ಉನ್ನತ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದು, ಸ್ಪೀಕರ್ ಖಾದರ್ ಅವ... ಮಂಗಳೂರು ವಿವಿ: ಪರೀಕ್ಷೆ ಮತ್ತು ಪ್ರವೇಶ ಶುಲ್ಕ ಏಕಾಏಕಿ ಏರಿಕೆ; ಆಡಳಿತ ಸೌಧಕ್ಕೆ ಎಬಿವಿಪಿ ಮುತ್ತಿಗೆ, ಭಾರೀ ಪ್ರತಿಭಟನೆ ಮಂಗಳೂರು(reporterkarnataka.com): ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಪರೀಕ್ಷೆ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಶೇ. 50-60ರಷ್ಟು ಏರಿಸಿದ್ದನ್ನು ವಿರೋಧಿಸಿ ಎಬಿವಿಪಿ ವತಿಯಿಂದ ಕೊಣಾಜೆಯಲ್ಲಿರುವ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟ... 71ನೇ ಅಖಿಲ ಭಾರತ ಸಹಕಾರ ಸಪ್ತಾಹ: ಆತ್ಮಶಕ್ತಿ ಸೌಧದಲ್ಲಿ ಧ್ವಜಾರೋಹಣ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ರವರು... ಗ್ರಂಥಾಲಯಗಳು ಅರಿವಿನ ಜ್ಞಾನದೀವಿಗೆಗಳು: ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಗ್ರಂಥಾಲಯಗಳು ಅರಿವಿನ ಜ್ಞಾನದೀವಿಗೆಗಳು. ಇಷ್ಟಪಟ್ಟು ಓದಲು ಬರುವವರಿಗೆ, ಜ್ಞಾನದ ಹೊಸ ಹೊಳಹನ್ನು ನೀಡುವ ಅಕ್ಷಯ ಭಂಡಾರಗಳಾಗಿವೇ. ಗ್ರಂಥಾಲಯಗಳ ಸಂಪನ್ಮೂಲಗಳು ಎಂದಿಗೂ ಎಲ್ಲಿಯೂ ಬತ್ತಿಹೋಗುವುದಿಲ್ಲ. ಪ್ರಾಚೀನ ಕಾ... « Previous Page 1 …106 107 108 109 110 … 344 Next Page » ಜಾಹೀರಾತು