ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ‘ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ’ ವಿಶೇಷ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಅಖಿಲ ಭಾರತ ಸಹಕಾರ ಸಪ್ತಾಹ ೨೦೨೫ ಇದರ ಪ್ರಯುಕ್ತ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.) ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಚಿತ್ತರಂಜನ್ ಬೋಳಾರರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಮಂಗಳೂರು(reporterkarnataka.com): ತುಳುನಾಡ ರಕ್ಷಣಾ ವೇದಿಕೆ ಹಾಗೂ ತುಳುನಾಡ ಸೂರ್ಯ ಪತ್ರಿಕೆ ವತಿಯಿಂದ ಸಹಕಾರ ಸಪ್ತಾಹ-೨೦೨೫ ರ ಅಂಗವಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷರಾದ ಶ್ರೀ ಯೋಗಿಶ್ ಶೆಟ್... 40ಕ್ಕೂ ಅಧಿಕ ಕಳವು ಪ್ರಕರಣ: ಕುಖ್ಯಾತ ಆರೋಪಿ ‘ಇತ್ತೆ ಬರ್ಪೆ ಅಬುಬಕ್ಕರ್’ ಬಂಧನ ಮಂಗಳೂರು(reporterkarnataka.com): ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40ಕ್ಕೂ ಅಧಿಕ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿತನ್ನು ಪೊಲೀಸರು ಬಂಧಿಸಿದ್ದು, ಆತನಿಂದ 5,65,000 ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ... Crime News | ಮೂಡುಬಿದರೆ: ಅಕ್ರಮ ಗೋಸಾಗಾಟ; ಮೂವರು ಆರೋಪಿಗಳ ಬಂಧನ ಮೂಡುಬಿದರೆ(reporterkarnataka.com): ವಾಹನವೊಂದರಲ್ಲಿ ಅಕ್ರಮವಾಗಿ 3 ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೂಡಬಿದ್ರೆ ತಾಲೂಕು ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಆರೋಪಿಗಳಾದ ಮನ್ಸೂರ್ ಅದ್ಯಪಾಡಿ ಅಲಿಯಾಸ್ ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಶ್ಫ... ಮೇಕೆದಾಟು | ರಾಜ್ಯ ಪರ ಮಹತ್ವದ ತೀರ್ಪು ಸರಕಾರಕ್ಕೆ ದೊರೆತ ಮಹತ್ವದ ಗೆಲುವು: ಪದ್ಮರಾಜ್ ಆರ್.ಪೂಜಾರಿ ಮಂಗಳೂರು(reporterkarnataka.com): ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕದ ಪರವಾಗಿ ಮಹತ್ವದ ತೀರ್ಪು ಬಂದಿರುವುದು ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಸಿಕ್ಕಿದ ದೊಡ್ಡ ಗೆಲುವು ಎಂದು ಕಾ... Mangaluru | ಬೀದಿ ನಾಯಿಗಳ ಹಾವಳಿ: ವರದಿ ನೀಡಲು ಪಾಲಿಕೆ ಕಮಿಷನರ್ ಸೂಚನೆ ಮಂಗಳೂರು(reporterkarnataka.com): ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ... Mangaluru | ಜಪ್ಪಿನಮೊಗರು ಪ್ರಜ್ಞಾ ಸ್ವಾದಾರ ಕೇಂದ್ರದಿಂದ 3 ಮಂದಿ ಮಹಿಳೆಯರು ಕಾಣೆ: ಪತ್ತೆಗೆ ಮನವಿ ಮಂಗಳೂರು(reporterkarnataka.com): ನಗರದ ಜಪ್ಪಿನಮೊಗರು ಪ್ರಜ್ಞಾ ಸ್ವಾದಾರ ಕೇಂದ್ರದಲ್ಲಿ ದಾಖಲಾಗಿದ್ದ ಮೂವರು ಮಹಿಳೆಯರು ಕಾಣೆಯಾಗಿದ್ದಾರೆ. ಕುಮಾರಿ(30), ಅಮಲಾ(30) ಹಾಗೂ ಸಂಧ್ಯಾ(28) ಎಂಬ ಮೂರು ಮಹಿಳೆಯರು 2019 ರ ಅಕ್ಟೋಬರ್ 8ರಂದು ಕಾಣೆಯಾಗಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರ... Kodagu | ಹಾರಂಗಿ ಹಿನ್ನೀರು ದುರಂತ: ಮತ್ತೋರ್ವ ವಿದ್ಯಾರ್ಥಿಯ ಮೃತದೇಹ ಪತ್ತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ನಿನ್ನೆ ಮಧ್ಯಾಹ್ನ ಮುಳುಗಿ ಮೃತಪಟ್ಟ ಮಡಿಕೇರಿ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ, ಮಡಿಕೇರಿ ರಾಜಸೀಟ್ ನಿವಾಸಿ ತಿಮ್ಮಯ್ಯರವರ ಪುತ್ರ ತರುಣ್ ತಮ್ಮಯ್ಯ (17) ರವರ ಮೃತದ... ಔಷಧೀಯ ಉದ್ಯಮಕ್ಕೆ ವಿಶಿಷ್ಟ ಸೇವೆ ಮತ್ತು ಕೊಡುಗೆ: ಡಾ. ವಿವಿಯನ್ ಮೆಂಡೋನ್ಸಾಗೆ ರಾಜ್ಯೋತ್ಸವ ಪ್ರಶಸ್ತಿ ಮಂಗಳೂರು(reporterkarnataka.com): ಜಾಗತಿಕಮಟ್ಟದ ಪ್ರಸಿದ್ದ ವೈದ್ಯ ಮತ್ತು ಮಂಗಳೂರಿನ ಔಷಧೀಯ ಉದ್ಯಮದ ಮುಖಂಡರಾದ ಡಾ. ವಿವಿಯನ್ ಮೆಂಡೋನ್ಸಾ ಅವರಿಗೆ, ಔಷಧೀಯ ಉದ್ಯಮಕ್ಕೆ ಅವರು ಸಲ್ಲಿಸಿದ ವಿಶಿಷ್ಟ ಸೇವೆ ಮತ್ತು ಕೊಡುಗೆಯನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮ... ಸಂಪಾಜೆ: ಕೆಎಸ್ಸಾರ್ಟಿಸಿ ಬಸ್ಸಿನ ಟೈಯರ್ ನಲ್ಲಿ ಆಕಸ್ಮಿಕ ಬೆಂಕಿ; ಅಪಾಯದಿಂದ ಪಾರು ಸುಳ್ಯ(reporterkarnataka.com): ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನ ಹಿಂಬದಿಯ ಚಕ್ರದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕ ಮೂಡಿಸಿದ ಘಟನೆ ನಡೆದಿದೆ. ಮಡಿಕೇರಿಯಿಂದ ಬಸ್ ಹೋರಾಟಗಿದ್ದ ಸಂದರ್ಭದಿಂದಲೇ ಬಸ್ ನಲ್ಲಿ ಪ್ರಯಾಣಿಕರಿಗೆ ಸುಟ್ಟ ವಾಸನೆ ಬರುತ್ತಿದ್ದು, ಈ ಬಗ್ಗೆ ... « Previous Page 1 …9 10 11 12 13 … 314 Next Page » ಜಾಹೀರಾತು