ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರಿಂದ ಅಹವಾಲು ಸ್ವೀಕಾರ ಸಭೆ: ಸಾರ್ವಜನಿಕರಿಂದ ಮನವಿ ಸಲ್ಲಿಕೆ ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಮಂಗಳೂರು ಶಾಸಕರ ಕಚೇರಿಯಲ್ಲಿ ಜನರ ಅಹವಾಲು ಸ್ವೀಕಾರ ಸಭೆ ನಡೆಸಿದರು. ರಸ್ತೆ ಅಭಿವೃದ್ಧಿ ಕುರಿತಂತೆ ಮನವಿ, ವಸತಿ ಸಮಸ್ಯೆ ಹಾಗೂ ಒಳಚರಂಡಿ ಸಮಸ್ಯೆ ಕುರಿತಂತೆ ಸಾರ್ವಜನಿಕರು ಮನವಿ ನೀಡಿದರು. ಇನ್ನು ನೀರುಮಾರ್... ದಕ್ಷಿಣ ಕನ್ನಡ ಕೌಶಲ್ಯಾಭಿವೃದ್ಧಿ ಅಧಿಕಾರಿಯಾಗಿ ಪ್ರದೀಪ್ ಡಿಸೋಜ ಅಧಿಕಾರ ಸ್ವೀಕಾರ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಕೌಶಲ್ಯಾಭಿವೃದ್ಧಿ ಅಧಿಕಾರಿಯಾಗಿ ಪ್ರದೀಪ್ ಡಿಸೋಜ ನೇಮಿಸಲು ಆದೇಶಿಸಲಾಗಿದೆ. ಮೂಲತಃ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ಪ್ರದೀಪ್ ಡಿಸೋಜ ಡಿ.15ರಂದು ಅಧಿಕಾರ ಸ್ವೀಕರಿಸಿದ್ದಾರೆ. ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ 2024 ಕ್ರಿಕೆಟ್’ ಪಂದ್ಯಾವಳಿ’ ಪೋಸ್ಟರ್ ಬಿಡುಗಡೆ ಮಂಗಳೂರು(reporterkarnataka.com): ಕ್ಯಾ.ಪ್ರಾಂಜಲ್ ಗೌರವಾರ್ಥ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ' 2024ರ ಪೋಸ್ಟರ್ ನ್ನು ಮಂಗಳೂರು ಪೊಲ... ಕೋವಿಡ್ 19; ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಪಾಲಿಸಿ: ಜಿಪಂ ಸಿಇಒ ಸೂಚನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಪ್ರಸ್ತುತ, ದೇಶದ ಕೋವಿಡ್-19ನ ಅಂಕಿ-ಅಂಶಗಳು, ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್ 19ನ ಉಪತಳಿ ಜೆ.ಎನ್.1 ವರದಿಯಾಗಿರುವುದು, ಚಳಿಗಾಲ... ಜ್ಞಾನ ಸಂಪಾದಿಸಲು ಪ್ರಶ್ನೆ ಕೇಳುವ ಧೈರ್ಯ ಮಕ್ಕಳಲ್ಲಿ ಬೆಳೆಸಬೇಕು: ಪಠ್ಯಶಿಕ್ಷಣ ಸಂಪನ್ಮೂಲ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಬಂಟ್ವಾಳ(reporterkarnataka.com): ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಕನ್ನಡ ಭಾಷೆ ಕಲಿಕೆಗೆ ಹೆಚ್ಚಿನ ಮಹತ್ವ ನೀಡಬೇಕು. ಜ್ಞಾನ ಸಂಪಾದಿಸಲು ಪ್ರಶ್ನೆ ಕೇಳುವ ಧೈರ್ಯವನ್ನು ಮಕ್ಕಳಲ್ಲಿ ಬೆಳೆಸಬೇಕು ಎಂದು ಪಠ್ಯಶಿಕ್ಷಣ ಸಂಪನ್ಮೂಲ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಹೇಳಿದರು. ಅವರು ಮಾಣಿ ದ.ಕ.ಜಿ.ಪ... ಸೌಹಾರ್ದತೆಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಮಾದರಿಯಾಗಲಿ: ಸ್ಪೀಕರ್ ಯು.ಟಿ. ಖಾದರ್ ಮಂಗಳೂರು(reporterkarnataka.com): ಸೌಹಾರ್ದತೆ ಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರ ಕರ್ತರ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ'ಗೆ ಮಾದರಿಯಾಗಿ ನಡೆಯಲಿ ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಶುಭ ಹಾರೈಸಿದರು. ನಗರದ ಸರ್ಕ್ಯೂಟ್ ಹೌಸ್ ಗ... ಕ್ಯಾ. ಪ್ರಾಂಜಲ್ ಗೌರವಾರ್ಥ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024′ ಕ್ರಿಕೆಟ್ ಪಂದ... ಮಂಗಳೂರು(reporterkarnataka.com):ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್' -2024'ಕ್ರಿಕೆಟ್ ಪಂದ್ಯಾಟ ಜ.5 ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇ... ಸಾಹೇಬಾನ್ ಮಂಗಳೂರು ಘಟಕದ ಉದ್ಘಾಟನೆ: ಸಮುದಾಯ ಸಮ್ಮಿಲನ ಕಾರ್ಯಕ್ರಮ ಮಂಗಳೂರು(reporterkarnataka.com): ಸಾಹೇಬಾನ್ ವೆಲ್ಫೇರ್ ಟ್ರಸ್ಟ್ ( ಎಸ್ಡಬ್ಲ್ಯೂಟಿ) ಸಾಹೇಬಾನ್ ಯುಎಇಯ ಒಂದು ಶಾಖೆಯಾಗಿದ್ದು, ಇದು 30 ವರ್ಷಗಳಿಂದ ಸಮುದಾಯದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದೆ ಎಂದು ಟ್ರಸ್ಟ್ ನ ಕಾರ್ಯದರ್ಶಿ ಸೈಯ್ಯದ್ ಸಿರಾಜ್ ಅಹ್ಮದ್ ಹೇಳಿದ್ದಾರೆ. ... ಮಂಗಳೂರು: 49ನೇ ರಾಜ್ಯ, 8ನೇ ಅಂತಾರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಇಂಡಿಯನ್ ಡೆಂಟಲ್ ಎಸೋಸಿಯೇಷನ್ ಅತಿಥೇಯದಲ್ಲಿ 49ನೇ ರಾಜ್ಯ, 8ನೇ ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ನಗರದ ಅತ್ತಾವರ ಕಾಪ್ರಿಗುಡ್ಡದಲ್ಲಿರುವ ಮರೆನ ಗ್ರೀನ್ಸ್ನಲ್ಲಿ ನಡೆಯುತ್ತಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ. ಭಾಗವಹಿಸಿದ್ದರು. ... ಸಿಎಂ, ಡಿಸಿಎಂ ಸರ್ವಾಧಿಕಾರಿಗಳಾ?: ನಿಂದನೆ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಡಾ.ಭರತ್ ಶೆಟ್ಟಿ ಕಿಡಿ ಸುರತ್ಕಲ್(reporterkarnataka.com): ರಾಜಕಾರಣಿಗಳ ವಿರುದ್ದ ಜನರ ಟೀಕೆ ಸಾಮಾನ್ಯ.ಅದನ್ನು ಅರಗಿಸಿಕೊಂಡು ರಾಜಕಾರಣ ಮಾಡುವ ಉದಾರ ಮನಸ್ಸು ಬೆಳೆಸಿಕೊಳ್ಳಿ. ಸಿಎಂ ಸಿದ್ದರಾಮಯ್ಯ ,ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ , ನೀವೇನು ಸರ್ವಾಧಿಕಾರಿಗಳಾ?. ನಿಂದನೆ ಮಾಡಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ... « Previous Page 1 …108 109 110 111 112 … 287 Next Page » ಜಾಹೀರಾತು