ಕೋಲಾರ: ಕಸಬಾ ರೇಷ್ಮೆ ಬೆಳಗಾರರ ಹಾಗೂ ರೈತ ಸೇವಾ ಸಹಕಾರ ಸಂಘ ಅಧ್ಯಕ್ಷರ ಚುನಾವಣೆ ಮುಂದೂಡಿಕೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರದ ಕಸಬಾ ರೇಷ್ಮೆ ಬೆಳಗಾರರ ಹಾಗೂ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷ ಅಯ್ಯಪ್ಪ ನಿಧನದಿಂದ ತೆರವಾದ ಖಾಲಿಯಾಗಿರುವ ಅಧ್ಯಕ್ಷ ಸ್ಥಾನಕ್ಕೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದೆ. ಚುನಾವಣೆ ನಡೆಸ... ಗುರುಪುರ ಅಡ್ಡೂರು: ಅಕ್ರಮ ಮರಳುಗಾರಿಕೆಗೆ ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ ಮಂಗಳೂರು(reporterkarnataka.com): ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ನೀರಿನಲ್ಲಿ ಮುಳುಗಿಸಿಟ್ಟಿದ್ದ ದೋಣಿಗಳನ್ನು ವಶಪಡಿಸಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲ... ಪೆರಾಜೆ ಮಠದಲ್ಲಿ ಉಪ್ಪಿನಂಗಡಿ ವಲಯ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ, ಕ್ರೀಡೋತ್ಸವ ಬಂಟ್ವಾಳ(reporterkarnataka.com): ಉಪ್ಪಿನಂಗಡಿ ವಲಯ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಮತ್ತು ಕ್ರೀಡೋತ್ಸವ ಪೆರಾಜೆ ಮಾಣಿ ಮಠದಲ್ಲಿ ಜರುಗಿತು. ಉಪ್ಪಿನಂಗಡಿ ಹವ್ಯಕ ಮಂಡಲ ಗುರಿಕ್ಕಾರ ಶಂಕರ ಭಟ್ ಬಲ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ಜಾತಿ ಮತಗಳ ವೈಭವೀಕರಣವಾಗುತ್ತಿದ್ದು, ನಮ್ಮ... ಐತಿಹಾಸಿಕ ಎಡನೀರು ಮಠ ಹಾಗೂ ಸ್ವಾಮೀಜಿಗೆ ರಕ್ಷಣೆ ನೀಡಿ: ಕೈಯೂರು ನಾರಾಯಣ ಭಟ್ ಆಗ್ರಹ ಬಂಟ್ವಾಳ(reporterkarnataka.com): ಸುಮಾರು ೧೩೦೦ ವರ್ಷಗಳ ಇತಿಹಾಸವಿರುವ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿಗೆ ದುಷ್ಕರ್ಮಿಗಳು ತಡೆಯೊಡ್ಡಿ ಅಡ್ಡಿಪಡಿಸಿದ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಆಕ್ರೋ... ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ 3: ಕಡಲನಗರಿ ಮಂಗಳೂರಿನಲ್ಲಿ ಜನವರಿ 15ರಿಂದ ಆರಂಭ; ಮಕ್ಕಳಿಗಾಗಿ ವಿವಿಧ ವಿನೋದಾವಳಿ ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಬಹು ನಿರೀಕ್ಷಿತ ಮೂರನೇ ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾ 2025 ರ ಜನವರಿ 15ರಿಂದ 19 ರವರೆಗೆ 5 ದಿನಗಳ ಕಾಲ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ನಗರದ ವಿ.ಟಿ ರಸ್ತೆಯ ಚೇತನ ಶಿಶು ಅಭಿವೃದ್ಧಿ ಕೇಂದ್ರದಲ್ಲಿ... ನಂಜನಗೂಡು: ಕೆರೆಗೆ ನೀರು ತುಂಬಿಸುವಂತೆ ಒತ್ತಾಯಿಸಿ ನವಂಬರ್ 6ರಿಂದ ರೈತರ ಅನಿರ್ದಿಷ್ಟಾವಧಿ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಹೆಡತಲೆ ಗ್ರಾಮದ ಸರ್ವೆ ನಂಬರ್ 517ರಲ್ಲಿರುವ 19 ಎಕರೆ ಪ್ರದೇಶದ ಹಳೆಗುಂಡ್ಲಾ ಚೆನ್ನಯ್ಯನ ಕೆರೆಗೆ ಕಬಿನಿ ನದಿಯಿಂದ ನೀರು ತುಂಬಿಸುವ ಯೋಜನೆ ಜಾರಿ ಮಾಡುವಂತೆ ಒತ್ತಾಯಿಸಿ ನಾಳೆ ನವಂಬರ್ 6ರಿಂದ ಅನಿರ್ದಿಷ್ಟಾವ... ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷೆಯಾಗಿ ಶಂಭೂರಿನ ಪ್ರೇಕ್ಷಾ ಆಯ್ಕೆ ಬಂಟ್ವಾಳ(reporterkarnataka.com): ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕ ವತಿಯಿಂದ ನಡೆಯುವ ಬಂಟ್ವಾಳ ತಾಲೂಕು 18ನೇ ಮಕ್ಕಳ ಸಾಹಿತ್ಯ ಸಮ್ಮೇಳನ ಶಂಭೂರು ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಿರ್ಮಿಸಲಾಗುವ ರಾಮಚಂದ್ರ ರಾವ್ ಸಭಾಂಗಣದ ವಿ.ಮ ಭಟ್ ವೇದಿಕೆಯಲ್ಲಿ ನವೆಂಬ... ದೇಶದ ಅಭಿವೃದ್ಧಿಗೆ ಉತ್ತಮ ಅಧಿಕಾರಿಗಳ ಆವಶ್ಯಕತೆ ಇದೆ: ರಚನಾ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಮಂಗಳೂರು(reporterkarnataka.com): ಮಂಗಳೂರಿನ ಕ್ರೈಸ್ತ ಯುವ ಸಮುದಾಯ ಉತ್ತಮ ಶಿಕ್ಷಣ ಪಡೆದು ಕೈತುಂಬಾ ಹಣಗಳಿಕೆಯ ಉದ್ದೇಶಕ್ಕಾಗಿ ವಿದೇಶದಲ್ಲಿ ಉದ್ಯೋಗ ಪಡೆಯುವತ್ತ ಗಮನ ಹರಿಸುತ್ತಿರುವುದು ಜಾಸ್ತಿಯಾಗುತ್ತಿದೆ. ಆದರೆ ದೇಶದ ಅಭಿವೃದ್ಧಿಗೆ ಉತ್ತಮ ಐಎಎಸ್, ಐಪಿಎಸ್, ಮಿಲಿಟರಿ ಅಧಿಕಾರಿಗಳು, ಉದ್ಯಮಿಗಳ ... ಮಾಣಿ: ಕರ್ನಾಟಕ ಪ್ರೌಢಶಾಲೆಯಲ್ಲಿ ರಾಜ್ಯೋತ್ಸವ ಕವಿಗೋಷ್ಠಿ ಬಂಟ್ವಾಳ(reporterkarnataka.com): ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ಜಿಲ್ಲಾ ಬರಹಗಾರರ ಸಂಘ ದಕ್ಷಿಣ ಕನ್ನಡ ಮತ್ತು ಕರ್ನಾಟಕ ಪ್ರೌಢ ಶಾಲೆ ಮಾಣಿ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಕವಿಗೋಷ್ಠಿ ನಡೆಯಿತು. ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ, ಕವಿ, ಸಾಹಿತಿ ಶಾಂತಾ ಪ... ರವಿ ಶೆಟ್ಟಿ ಮೂಡಂಬೈಲು ಹಾಗೂ ಮಿತ್ರಂಪಾಡಿ ಜಯರಾಮ ರೈಯವರಿಗೆ ನವಕರ್ನಾಟಕ ರತ್ನ ಪ್ರಶಸ್ತಿ ಬೆಂಗಳೂರು(reporterkarnataka.com): ಕರ್ನಾಟಕ ಸಂಘ ಕತಾರ್ ನ ಅಧ್ಯಕ್ಷ ರವಿ ಶೆಟ್ಟಿ ಮೂಡಂಬೈಲು ಹಾಗೂ ಅಬುಧಾಬಿಯ ಇಂಡಿಯಾ ಸೋಶಿಯಲ್ ಆಂಡ್ ಕಲ್ಚರ್ ಸೆಂಟರ್ ಅಧ್ಯಕ್ಷ ಜಯರಾಮ್ ರೈ ಮಿತ್ರಂಪಾಡಿಯವರು ಸಮಾಜಸೇವೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಹೃದಯವಾಹಿ... « Previous Page 1 …109 110 111 112 113 … 344 Next Page » ಜಾಹೀರಾತು