ಬಕ್ರೀದ್ ಸೌಹಾರ್ದತೆ ಸಾರುವ ಹಬ್ಬ: ವಿಧಾನಸಭೆ ಸ್ಪೀಕರ್ ಖಾದರ್ ಉಳ್ಳಾಲ(reporterkarnataka.com): ಬಕ್ರೀದ್ ಸೌಹಾರ್ದತೆಯ ಸಂದೇಶ ಸಾರುತ್ತದೆ. ಈ ಹಬ್ಬ ಆಚರಿಸುವ ಜೊತೆಗೆ ಸಹೋದರತೆಯನ್ನು ಬೆಳೆಸಬೇಕು. ಪರಸ್ಪರ ಸಂಸ್ಕೃತಿ, ಸೌಹಾರ್ದತೆಯನ್ನು ಹಂಚುವ ಮೂಲಕ ದೇಶದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಬಕ್ರೀದ್ ಹ... ಪುತ್ತೂರು ಮುಳಿಯ ಜ್ಯುವೆಲ್ಸ್ನಲ್ಲಿ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರನೀಗೆ ಅಭಿನಂದನಾ ಕಾರ್ಯಕ್ರಮ ಪುತ್ತೂರು(reporterkarnataka.com): ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆ... ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 105 ವಿದ್ಯಾರ್ಥಿಗಳಿಗೆ ಕನ್ನಡ ಪ್ರತಿಭೆ ಪ್ರಶಸ್ತಿ ಪ್ರದಾನ ಪುತ್ತೂರು(reporterkarnataka.com): 2023 -24nನೇ ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯ ದಲ್ಲಿ ಶೇ.100 ಅಂಕ ಪಡೆದ 105 ವಿದ್ಯಾರ್ಥಿಗಳಿಗೆ ಮತ್ತು 10ನೇ ತರಗತಿಯಲ್ಲಿ 615ಕ್ಕಿಂತ ಹೆಚ್ಚು ಅಂಕ ಪಡೆದ 11 ವಿದ್ಯಾರ್... ಮಂಗಳೂರು ವಿವಿ ಘಟಿಕೋತ್ಸವ: ರಾಜ್ಯಪಾಲರ ನಡೆಗೆ ಎನ್ ಎಸ್ ಯುಐ ತೀವ್ರ ಖಂಡನೆ ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದ ವೇಳೆ ರಾಜ್ಯಪಾಲರ ನಡೆ ಕುರಿತು ಎನ್ ಎಸ್ ಯುಐ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಘಟಿಕೋತ್ಸವ ಕಾರ್ಯಕ್ರಮ ಹಲವಾರು ವರ್ಷಗಳಿಂದ ಉತ್ತಮ ಗುಣಮಟ್ಟದಲ್ಲಿ ನಡೆಯುತ್ತಾ ಬಂದಿದೆ. ಆದರೆ ಈ ವರ್ಷ ನಡೆದ ಘಟಿಕೋತ್ಸವ ಕಾರ್ಯಕ್ರಮ ಉ... ಉರ್ವಸ್ಟೋರ್: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ ನಗರದ ಉರ್ವಸ್ಟೋರ್ ಮಹಾಗಣಪತಿ ದೇವಸ್ಥಾನದ ಬಳಿಯ ಪ್ರಗತಿ ಮಹಿಳಾ ಮಂಡಲದಲ್ಲಿ ಜರುಗಿತು. ಯುವವಾಹಿನಿ ಮಂಗಳೂರ... ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ನಾಳೆ ಬೃಹತ್ ವಾಹನ ಜಾಥಾ; ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿಜಯೋತ್ಸವ ಮಂಗಳೂರು(reporterkarnataka.com): ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವ ಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಹಾಗೂ ಕಾರ್ಯಕರ್ತರ ವಿಜಯೋತ್ಸವ ಕಾರ್ಯಕ್ರಮ ಜೂನ್ 17ರಂದು ಸಂಜೆ 4.30ಕ್ಕೆ ನಗರದ ಕುದ್ಮಲ್ ರಂಗ... ಖಜಾನೆ ಖಾಲಿಯಾಗಿರುವ ಸಂಕೇತವೇ ಪೆಟ್ರೋಲ್ ದರ ಏರಿಕೆ: ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು(reporterkarnataka.com): ಪೆಟ್ರೋಲ್ ಬೆಲೆ ಕಳೆದ ಎರಡುವರೆ ತಿಂಗಳಿನಿಂದ ಲೀಟರ್ 99 ರೂಪಾಯಿ ಸಿಗುತ್ತಿದ್ದರೆ ಶನಿವಾರ ರಾಜ್ಯ ಸರಕಾರ ಏಕಾಏಕಿ 3.20 ರೂ.ದರ ಏರಿಕೆ ಮಾಡಿದ್ದು 102 ದಾಟಿದೆ.ಇದು ರಾಜ್ಯದ ಖಜಾನೆ ಖಾಲಿಯಾಗಿರುವ ಸಂಕೇತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ. ಬಡ ಜನರಿ... ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ನಿರ್ವಹಣೆಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕು ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗಿನ ಎನ್.ಹೆಚ್. 73 ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪರಿಶೀಲನೆ ಮತ್ತು ಮಳೆಗಾಲದ ಸಮಯ ಉಂಟಾಗುವ ತೊಂದರೆಗಳ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ವೀಕ್ಷಣೆ ನಡೆಸಿ, ಕೂಡಲೇ ಸಮಸ್ಯೆಗಳ ಪರಿಹ... ನೇತ್ರಾವತಿ ಶಿಖರಕ್ಕೆ ಸೇನೆ ಮತ್ತು ನೌಕಾ ವಿಭಾಗಗಳ ಎನ್ ಸಿಸಿ ವಾರ್ಷಿಕ ಟ್ರೆಕ್ಕಿಂಗ್ ಮಂಗಳೂರು(reporterkarnataka.com): ಚಿಕ್ಕಮಗಳೂರಿನ ನೇತ್ರಾವತಿ ಶಿಖರಕ್ಕೆ ಸೇನೆ ಮತ್ತು ನೌಕಾ ವಿಭಾಗಗಳ ಎನ್ ಸಿಸಿ ವಾರ್ಷಿಕ ಟ್ರೆಕ್ಕಿಂಗನ್ನು ಏರ್ಪಡಿಸಲಾಗಿತ್ತು. ಟ್ರೆಕ್ಕಿಂಗ್ ಪ್ರಾರಂಭವಾದಂತೆ ಎಲ್ಲಾ ಕೆಡೆಟ್ಗಳು ಮುಂದೆ ಬರುವ ಸಾಹಸಮಯ ಆರೋಹಣಕ್ಕಾಗಿ ಎಲ್ಲಾ ಉತ್ಸಾಹ, ಶಕ್ತಿ ಮತ್ತು ಕುತೂಹಲದಿಂದ ... ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಮಂಗಳೂರು(reporterkarnataka.com): ಮೀನುಗಾರಿಕೆ ಇಲಾಖೆ ಮಂಗಳೂರು ಹಾಗೂ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತಪೂರಣ ಕೇಂದ್ರದ ಜಂಟಿ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರ ಏರ್ಪಡಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮೀನುಗಾರಿಕೆ ಇಲಾಖೆಯ... « Previous Page 1 …111 112 113 114 115 … 322 Next Page » ಜಾಹೀರಾತು