ದೇಶ ನಿಮ್ಮೊಂದಿಗಿದೆ; ಧೈರ್ಯದಿಂದಿರಿ: ಕೋವಿಡ್ನಿಂದ ಹೆತ್ತವರ ಕಳೆದುಕೊಂಡ ಮಕ್ಕಳಿಗೆ ಧೈರ್ಯ ತುಂಬಿದ ಪ್ರಧಾನಿ ಮಂಗಳೂರು(reporterkarnataka.com): ಹೆತ್ತವರ ಪ್ರೀತಿ, ಕಾಳಜಿ ಯಾರೂ ನೀಡಲು ಸಾಧ್ಯವಿಲ್ಲ ಆದರೂ ತಾಯಿ ಭಾರತಿ ನಿಮ್ಮೊಂದಿಗಿದ್ದಾಳೆ, ಪಿ.ಎಂ. ಕೆರ್ಸ್ ಯೋಜನೆ ಮೂಲಕ ಕೇಂದ್ರ ಸರ್ಕಾರ ನಿಮ್ಮೆಲ್ಲರ ಹಿತಾಸಕ್ತಿ ಕಾಯಲು ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು. ಅವರು ಸೋಮವಾ... ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಮಂಗಳೂರಿಗೆ: ವಿದ್ಯಾನಿಧಿ ವಿದ್ಯಾರ್ಥಿಗಳೊಂದಿಗೆ ಸಂವಾದ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇ 31 ಹಾಗೂ ಜೂನ್ 1ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 31ರ ಸಂಜೆ 5.25ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ... ಮಂಗಳೂರಿನ ರಾಮಕೃಷ್ಣ ಮಠಕ್ಕೆ 75 ವರ್ಷದ ಸಂಭ್ರಮ: ಜೂ.3 ಮತ್ತು 4ರಂದು ಅಮೃತ ಮಹೋತ್ಸವ ಮಂಗಳೂರು(reporterkarnataka.com): ಮಂಗಳೂರಿನ ರಾಮಕೃಷ್ಣ ಮಠಕ್ಕೆ ಜೂ.3 ರಂದು 75 ವರ್ಷ ತುಂಬುವ ಸಲುವಾಗಿ ಜೂ.3 ಮತ್ತು 4 ರಂದು ನಗರದಲ್ಲಿರುವ ರಾಮಕೃಷ್ಣ ಮಠದ ಸಭಾಭವನದಲ್ಲಿ ಅಮೃತ ಮಹೋತ್ಸವ ನಡೆಯಲಿದೆ ಎಂದು ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಹೇಳಿದರು. ಅವರು ಸೋಮವಾರ ನಗರದ ಮಠದಲ್ಲಿ ಕರೆದ... ಕುದ್ರು ಡೆಸ್ಟಿನ್ ಹೋಟೆಲಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ: ವ್ಯವಸ್ಥೆ, ಸೌಲಭ್ಯ ಬಗ್ಗೆ ಮೆಚ್ಚುಗೆ ಮಂಗಳೂರು(reporterkarnataka.com): ನಗರದ ಅಳಕೆಯಲ್ಲಿರುವ ಕುದ್ರು ಡೆಸ್ಟಿನ್ ಹೋಟೆಲಿಗೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಭಾನುವಾರ ಭೇಟಿ ನೀಡಿ ಹೋಟೆಲಿನ ವ್ಯವಸ್ಥೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ನೂತನವಾಗಿ ನಿರ್ಮಾಣಗೊಂಡ ಕುದ್ರು ಡೆಸ್ಟಿನ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆ... ಮಂಗಳೂರು ಸ್ಮಾಟ್೯ ಸಿಟಿ ಕಾಮಗಾರಿ: ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಪರಿಶೀಲನೆ ಮಂಗಳೂರು(reporterkarnataka.com): ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಭಾನುವಾರ ಬೆಳಗ್ಗೆ ಮಂಗಳೂರು ಸ್ಮಾಟ್೯ ಸಿಟಿ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ಪರಿಶೀಲನೆ ನಡೆಸಿದರು. ... ಗಾಂಧೀಜಿಯ ಅಹಿಂಸೆ ಹಾಗೂ ಕ್ರಾಂತಿಕಾರಿಗಳು ನಡೆಸಿದ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ: ಸಂಸದ ನಳಿನ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಹಾತ್ಮಾಗಾಂಧಿಯವರ ಅಹಿಂಸೆ ಹಾಗೂ ಕ್ರಾಂತಿಕಾರಿಗಳು ನಡೆಸಿದ ಹೋರಾಟಗಳಿಂದ ದೇಶಕ್ಕೆ ಸ್ವಾತಂತ್ರ್ಯಲಭಿಸಿದೆ. ಈ ಹೋರಾಟಗಳಲ್ಲಿ ಬಲಿದಾನವಾದ ಸಹಸ್ರಾರು ಜನರನ್ನು ಸ್ಮರಿಸಿಕೊಳ್ಳುವ ಅಗತ್ಯವಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹ... ಇಂಡಿಯನ್ ಓಪನ್ ಆಫ್ ಸರ್ಫಿಂಗ್ -22 ಚಾಲನೆ: ವಿವಿಧ ರಾಜ್ಯಗಳಿಂದ 70ಕ್ಕೂ ಹೆಚ್ಚು ಸ್ಪರ್ಧಾಳುಗಳು ಆಗಮನ ಮಂಗಳೂರು(reporterkarnataka.com): ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ನಗರದ ಪಣಂಬೂರು ಕಡಲ ತೀರದಲ್ಲಿ ಆಯೋಜಿಸಲಾಗಿರುವ ಇಂಡಿಯನ್ ಓಪನ್ ಆಫ್ ಸರ್ಫಿಂಗ್ -2022ಗೆ ಶುಕ್ರವಾರ ಬೆಳಿಗ್ಗೆ ಎನ್.ಎಂ.ಪಿ.ಟಿ ಅಧ್ಯಕ್ಷ ಎ.ವಿ. ರಮಣ ಚಾಲನೆ ನೀಡಿದರು... ಅರಬ್ಬಿ ಸಮುದ್ರದತ್ತ ಮೋಡ; ನೈಋತ್ಯ ಮುಂಗಾರು ಮತ್ತೆ ವಿಳಂಬ ಸಾಧ್ಯತೆ: ಹವಾಮಾನ ಇಲಾಖೆ ತಿರುವನಂತಪುರ(reporterkarnataka.com): ನೈಋತ್ಯ ಮುಂಗಾರು ವಿಳಂಬವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಅಂಡಮಾನ್ಗೆ ತಲುಪಿರುವ ಮಾನ್ಸೂನ್ ನೈಋತ್ಯ ದಿಕ್ಕಿನಲ್ಲಿ ಅರಬ್ಬಿ ಸಮುದ್ರದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಮಾರುತಗಳು ಸ್ಥಿರತೆ ಮತ್ತು ವೇಗವನ್ನು ಪಡೆದರೆ ಮಾತ್ರ ಕೇರ... ಕಡಲನಗರಿಯಲ್ಲಿ ‘ಅನುಷ ಅನುರಾಗದ ಮುಸ್ಸಂಜೆ’ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಕವಿ ದಿವಂಗತ ಬಿ.ಎನ್. ಗೋಪಾಲಕೃಷ್ಣ ರಾವ್ ಅವರ ನೆನಪಿನಂಗಳದ "ಅನುಷ ಅನುರಾಗದ ಮುಸ್ಸಂಜೆ" ಸಾಂಸ್ಕೃತಿಕ ಕಾರ್ಯಕ್ರಮವು ಸುಬ್ರಮಣ್ಯ ಸಭಾ ಸಭಾಂಗಣದಲ್ಲಿ ನಡೆಯಿತು. ಕವಿ ಗೋಪಾಲಕೃಷ್ಣ ರಾವ್ ನೆನಪಿನ ಜೊತೆ,ರೂಪ ಲಕ್ಷ್ಮಿ ರಾವ್ ನಿರ್ಮಾಣದ, ಶರತ್ ಬ... ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ಲೋಕಾರ್ಪಣೆ ಮಂಗಳೂರು(reporterkarnataka.com) : ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಸಂತ ಅಲೋಶಿಯಸ್ ಕಾಲೇಜು ಕನ್ನಡ ವಿಭಾಗ ಹಾಗೂ ಮಂಗಳೂರಿನ ಆಕೃತಿ ಹಾಗೂ ಆಶಯ ಪಬ್ಲಿಕೇಷನ್ಸ್ ಸಹಕಾರದೊಂದಿಗೆ ಶಶಿರಾಜ್ ರಾವ್ ಕಾವೂರು ಅವರ "ಪುದ್ದು ಕೊಡ್ತರ್" ತುಳು ಕಾದಂಬರಿ ನಗರದ ಸಂತ ಅಲೋಶಿಯಸ್ ಕಾಲೇಜಿನ ಎ... « Previous Page 1 …111 112 113 114 115 … 206 Next Page » ಜಾಹೀರಾತು