ಡಿ. 28: ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಕುದ್ರೋಳಿ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಉಚಿತ ಸಾಮೂಹಿಕ ವಿವಾಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್ ವತಿಯಿಂದ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಡಿ.28ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ನ ಸಂಸ್ಥಾಪಕ ದೀ... ಮಂಗಳಜ್ಯೋತಿ ಜಂಕ್ಷನ್ನಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ `ದೀಪಾವಳಿ ಸಂಭ್ರಮ’ ಗುರುಪುರ(reporterkarnataka.com): ದೀಪಗಳ ಹಬ್ಬ ದೀಪಾವಳಿಯಲ್ಲಿ ಎರಡು ಅರ್ಥ ಕಾಣುತ್ತೇವೆ. ತನ್ನನ್ನು ಉರಿಸಿಕೊಂಡು ಬೇರೆಯವರಿಗೆ ಬೆಳಕು ಕೊಡುವುದು ಒಂದು ಅರ್ಥವಾದರೆ, ಒಂದು ದೀಪದಿಂದ ನೂರಾರು-ಸಾವಿರಾರು ದೀಪಗಳು ಬೆಳಗುತ್ತದೆ ಎಂಬುದು ಇನ್ನೊಂದು ಅರ್ಥ. ಬೆಳಕು ಜ್ಞಾನದ ಸಂಕೇತವೂ ಹೌದು. ಎಲ್ಲರೂ ಕೂಡಿ... ಮಂಗಳೂರು; ಸಹಕಾರ ರತ್ನ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಸಾರ್ವಜನಿಕ ಅಭಿನಂದನೆ ಮಂಗಳೂರು(reporterkarnataka.com): ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಗರದ ಪಡೀಲ್ ನ ಆತ್ಮಶಕ್ತಿ ಸೌಧದಲ್ಲಿ ಶನಿವಾರ ನಡೆಯಿತು. ... ಉಡುಪಿ: ಅಗಲಿದ ಪತ್ರಕರ್ತರಾದ ಶೇಖರ್ ಅಜೆಕಾರ್, ಶಶಿಧರ್ ಹೆಮ್ಮಣ್ಣಗೆ ನುಡಿನಮನ ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತರಾದ ಶೇಖರ್ ಅಜೆಕಾರ್ ಹಾಗೂ ಶಶಿಧರ್ ಹೆಮ್ಮಣ್ಣ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಯಿತು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿ... ಮಂಗಳೂರು: ನ.15ರಂದು ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶ; ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಭಾಗಿ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ, ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆ ದ.ಕ. ಇವುಗಳ ಸಂಯುಕ್ತ ಆಶ್ರಯದಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶ ನ.15ರಂದು ಬೆಳಗ್ಗೆ 10:30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ನಗರದ ಕಾಂಗ್ರ... ಆಂಬ್ಯುಲೆನ್ಸ್ ನಲ್ಲಿ ಗೆಳೆಯರ ಜೊತೆ ಟೆಂಪಲ್ ರನ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ಫೈನ್ ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ. ಆದ್ರೆ ಇಲ್ಲಿ ಓರ್ವ ಚಾಲಕ ತನ್ನ 6 ಮಂದಿ ಗೆಳೆಯರನ್ನು ಆಂಬುಲೆನ್ಸ್... ಕುಳಾಯಿ: 7 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಬಸ್ ತಂಗುದಾಣ; ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com):ಕುಳಾಯಿ ವಾರ್ಡ್ ನಂಬ್ರ 9ರ ಚಿತ್ರಾಪುರ ಮಾಸ್ಟರ್ ಐಸ್ ಪ್ಲಾಂಟ್ ಬಳಿ ನಿರ್ಮಾಣ ಗೊಂಡ ಸಾರ್ವಜನಿಕ ಬಸ್ ತಂಗುದಾಣವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ.ಉದ್ಘಾಟಿಸಿದರು. ಜೈ ಮಾತಾ ಸ್ಪೋರ್ಟ್ಸ್ ಕುಳಾಯಿ ನೀಡಿದ ಮನವಿ ಮೇರೆಗೆ 7 ಲಕ್ಷ ರೂ.ವೆಚ್ಚದಲ್ಲಿ ಸಾರ್ವಜನಿಕ ಬಸ್ ... ನ. 12ರಂದು ವಾಮಂಜೂರು ಮಂಗಳಜ್ಯೋತಿ ಜಂಕ್ಷನ್ ಬಳಿ ಬೆಳಕಿನ ಹಬ್ಬ ‘ದೀಪಾವಳಿ ಸಂಭ್ರಮ- 2023’ ಮಂಗಳೂರು(reporter Karnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆ ವತಿಯಿಂದ ನಗರದ ಹೊರವಲಯದ ವಾಮಂಜೂರಿನ ಮಂಗಳಜ್ಯೋತಿ ಜಂಕ್ಷನ್ ಬಳಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ- 2023 ನವೆಂಬರ್ 12ರಂದು ಸಂಜೆ 5 ಗಂಟೆಗೆ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಾರ್ಯಕ್ರಮವನ್ನು ಉದ್ಘಾಟಿಸುವ... ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರಿಗೆ ನಾಳೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಮಂಗಳೂರು(reporterkarnataka.com): ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಆತ್ಮ ಶಕ್ತಿ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನವೆಂಬರ್ 11ರಂದು ನಗರದ ಪಡೀಲ್ ನ ಆತ್ಮಶಕ್ತಿ ಸೌಧದಲ್ಲಿ ನಡೆಯಲಿದೆ. ಹಲವು ... ದುಶ್ಚಟಗಳಿಂದ ದೂರವಿದ್ದರೆ ಭವಿಷ್ಯ ಉಜ್ವಲ: ಮಾಣಿ ಕರ್ನಾಟಕ ಪ್ರೌಢ ಶಾಲೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಜಯಾನಂದ ಪೆರಾಜೆ ಬಂಟ್ವಾಳ(reporterkarnataka.com): ಅಂಟಿದ ಬಂದಣಿಕೆಯಿಂದಾಗಿ ಮರ ಬೇಗನೆ ಸಾಯುವಂತೆ ದುಶ್ಚಟಗಳಿಗೆ ಬಲಿಯಾದವರು ನರಕಯಾತನೆ ಅನುಭವಿಸಿ ಸಾಯಬೇಕಾಗುತ್ತದೆ.ಒಳ್ಳೆಯ ಚಟ ಇರಲಿ ಆದರೆ ಕೆಟ್ಟ ಚಟಗಳಿಂದ ದೂರವಿರಬೇಕು ಎಂದು ಶಿಕ್ಷಕ, ಪತ್ರಕರ್ತ ಜಯಾನಂದ ಪೆರಾಜೆ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್... « Previous Page 1 …113 114 115 116 117 … 287 Next Page » ಜಾಹೀರಾತು