ಬಸ್ ಚಾಲಕ -ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ: ಕದ್ರಿ ಠಾಣೆ ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಭಟ್ ರಿಂದ ಮತ್ತೆ ಹಿತವಚನ ಮಂಗಳೂರು(reporterkarnataka.com): ನಗರದ ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ ಕೃಷ್ಣ ಭಟ್ ಅವರು ಮತ್ತೆ ಬಸ್ ಚಾಲಕ ನಿರ್ವಾಹಕ, ದ್ವಿಚಕ್ರ ವಾಹನ ಸವಾರರಿಗೆ ಜೀವ ಉಳಿಸೋ ಪಾಠ ಹೇಳಿದ್ದಾರೆ. ಜೀವ ರಕ್ಷಣೆ ನಮ್ಮ ಕೈಯಲ್ಲೇ ಇದೆ ಎಂಬ ಸಂದೇಶ ಸಾರಿದ್ದಾರೆ. ನಗರ ಸ್ಟೇಟ್... ದ.ಕ. ಜಿಲ್ಲೆಯಲ್ಲಿ ಮರಳು ಸಮಸ್ಯೆ ಬಗೆಹರಿಸಲು ಗೃಹ ಸಚಿವರಿಗೆ ಇನಾಯತ್ ಅಲಿ, ಮಿಥುನ್ ರೈ ಮನವಿ: ಪರಿಹಾರದ ಭರವಸೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳಿಂದ ಮರಳು ಸಮಸ್ಯೆ ಉಂಟಾಗುತ್ತಿದ್ದು, ಸಮಸ್ಯೆ ಪರಿಹರಿಸುವಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಕಾಂಗ್ರೆಸ್ ನಾಯಕರಾದ ಇನಾಯತ್ ಆಲಿ ಹಾಗೂ ಮಿಥುನ್ ರೈ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಕಳೆದ ಹಲವು... ಸಂಜಿತ್ ಎಸ್. ಅಂಚನ್ಗೆ ಸುರತ್ಕಲ್ ಎನ್ಐಟಿಕೆ ಪಿಎಚ್ ಡಿ ಪದವಿ ಮಂಗಳೂರು(reporterkarnataka.com): ಮೈಸೂರಿನ ಎನ್ಐಇ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂಜಿತ್ ಎಸ್. ಅಂಚನ್ ಅವರು ನವದೆಹಲಿಯ ಗೇಟ್ ಎಂಎಚ್ಆರ್ಡಿ ಸಂಸ್ಥೆಯ ಫೆಲೋಶಿಪ್ನೊಂದಿಗೆ ಸುರತ್ಕಲ್ ಎನ್ಐಟಿಕೆಯ ಕೆಮಿಕಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ಚಿಂತಾ ಶಂಕರರಾವ್ ಮಾರ್ಗದರ್ಶನದಲ್ಲ... ಗ್ಯಾರಂಟಿ ಯೋಜನೆ ಜಾರಿ ಬಳಿಕದ ಆರ್ಥಿಕ ಸ್ಥಿತಿ ಬಗ್ಗೆ ರಾಜ್ಯ ಸರಕಾರ ಶ್ವೇತಪತ್ರ ಹೊರಡಿಸಲಿ: ಶಾಸಕ ಡಾ.ಭರತ್ ಶೆಟ್ಟಿ ಆಗ್ರಹ ಕಾವೂರು(reporterkarnataka.com): ರಾಜ್ಯದ ಹಣಕಾಸಿನ ವಿಚಾರವಾಗಿ ಸಾರ್ವಜನಿಕರಲ್ಲಿ ಗೊಂದಲ ಅನುಮಾನ, ಗೊಂದಲ ಮೂಡುವಂತಾಗಿದ್ದು, ಸರಕಾರ ಗ್ಯಾರಂಟಿ ಯೋಜನೆಗಳ ಬಳಿಕ ಆರ್ಥಿಕ ಸ್ಥಿತಿಗತಿ ಹೇಗಿದೆ ಎಂಬುದಕ್ಕೆ ರಾಜ್ಯ ಸರಕಾರ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ಒತ್ತಾಯಿಸಿದ್ದಾರ... ಲಾರಿ ಮಾಲಕರ ಸಂಕಷ್ಟಕ್ಕೆ ಸರಕಾರ ಸ್ಪಂದಿಸಬೇಕಿದೆ : ಶಾಸಕ ಡಾ. ವೈ. ಭರತ್ ಶೆಟ್ಟಿ ಮಂಗಳೂರು(reporterkarnataka.com): ಉದ್ಯಮ ವಲಯ ಚೇತರಿಸುತ್ತಿದ್ದರೂ ಲಾರಿ ಮಾಲಕರು ಇನ್ನೂ ಸಂಕಷ್ಟದಲ್ಲಿಯೇ ಇರುವುದು ವಿಪರ್ಯಾಸ. ಲಾರಿ ವ್ಯವಹಾರ ನಷ್ಟದಲ್ಲಿಯೇ ಮುಂದುವರಿಯಬಾರದು. ಸರಕಾರ ಲಾರಿ ಮಾಲಕರ ಸಂಕಷ್ಟಗಳಿಗೆ ಸ್ಪಂದಿಸಬೇಕಿದೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದರು. ಅವರು ಕುಳಾಯಿಯಲ... ಸುಸಜ್ಜಿತ ನಾಲ್ಕು ಮನೆಯನ್ನು ಬಂಪರ್ ಬಹುಮಾನವಾಗಿ ಗೆಲ್ಲಬೇಕೆ; ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಪುತ್ತೂರು: ಪ್ರಪ್ರಥಮ ಬಾರಿಗೆ ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್... ಬಜೆಟ್ನಲ್ಲಿ ಜಿಲ್ಲೆಗೆ ನೀಡಿರುವ ಅನುದಾನ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಿ: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರೇಜು ಸೂಚನೆ ಉಡುಪಿ (reporterkarnataka.com): ಸರಕಾರ ಜನ ಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಜಿಲ್ಲೆಗೆ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಪೂರ್ಣ ಪ್ರಮಾಣದಲ್ಲಿ ಬಳಸಿ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್... ಕೆನರಾ ಕಾಲೇಜಿನಲ್ಲಿ ಕೊಂಕಣಿ ಸರ್ಟಿಫಿಕೇಟ್ ಕೋರ್ಸ್: ಕೊಂಕಣಿ ಫೋಕ್ ಲೋರ್ ಅಂಡ್ ಡಾನ್ಸ್ ತರಬೇತಿಗೆ ಚಾಲನೆ ಮಂಗಳೂರು(reporterkarnataka.com): ಕೆನರಾ ಕಾಲೇಜಿನಲ್ಲಿ ಕೊಂಕಣಿ ಭಾಷಾ ವಿದ್ಯಾರ್ಥಿ ಮಂಡಲ ಕೆನರಾ ಕಾಲೇಜು ಹಾಗೂ ಕೊಂಕಣಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕೊಂಕಣಿ ಸ್ನಾತಕೋತ್ತರ ವಿಭಾಗ ಮಂಗಳೂರು ವಿಶ್ವವಿದ್ಯಾಲಯ ಇವುಗಳ ಜಂಟಿ ಆಶ್ರಯದಲ್ಲಿ ಕೊಂಕಣಿ ಸರ್ಟಿಫಿಕೇಟ್ ಕೋರ್ಸ್, ಕೊಂಕಣಿ... ವಿದ್ಯುತ್ ಖಾಸಗೀಕರಣದ ಮೂಲಕ ದೇಶವನ್ನೇ ಕತ್ತಲು ಮಾಡುವ ಹುನ್ನಾರ: ಸುನಿಲ್ ಕುಮಾರ್ ಬಜಾಲ್ ಆರೋಪ ಮಂಗಳೂರು(reporterkarnataka.com): ವಿದ್ಯುತ್ ಕ್ಷೇತ್ರದಲ್ಲಿನ ಉತ್ಪಾದನೆ, ವಿತರಣೆ ಹಾಗೂ ಕಂದಾಯ ಆಕರಣೆ ಇದ್ಯಾವುದನ್ನೂ ಸರಕಾರ ಮಾಡಬಾರದು. ಅವೆಲ್ಲವನ್ನೂ ಖಾಸಗೀಯವರಿಗೆ ವಹಿಸಿ ಸರಕಾರ ತನ್ನ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂದು ಕೇಂದ್ರ ಸರಕಾರದ ಅಡಿಯಲ್ಲಿರುವ ನೀತಿ ಆಯೋಗ ಅತ್ಯಂತ ಸ್ಪಷ್ಟವಾಗಿ ಹೇ... ವೆನ್ಲಾಕ್ ಆಯುಷ್ ಆಸ್ಪತ್ರೆಯಲ್ಲಿ ಶೀಘ್ರ ಆಯುಷ್ ಸ್ಪೋರ್ಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ಆರಂಭ ಮಂಗಳೂರು(reporterkarnataka.com): ದೇಶದಲ್ಲಿಯೇ ಪ್ರಥಮ ಬಾರಿಗೆ ಆಯುಷ್ ಸ್ಫೋಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ನಗರದ ವೆನ್ಲಾಕ್ ಆಯುಷ್ ಆಸ್ಪತ್ರೆಯ ಮೂಲಕ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಹೇಳಿದರು. ಅವರು ಇಂದು ನಗರದ ಆ... « Previous Page 1 …115 116 117 118 119 … 287 Next Page » ಜಾಹೀರಾತು