ಕಲ್ಲರಕೋಡಿ ಸರಕಾರಿ ಪ್ರೌಢಶಾಲೆ 68ನೇ ಕನ್ನಡ ರಾಜ್ಯೋತ್ಸವ, ಕರ್ನಾಟಕ ಸುವರ್ಣ ಸಂಭ್ರಮ ಬಂಟ್ವಾಳ(reporterkarnataka.com): ಮಂಜನಾಡಿ ಸಮೀಪದ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆ 68ನೇ ಕನ್ನಡ ರಾಜ್ಯೋತ್ಸವ, ಕರ್ನಾಟಕ 50 ಸುವರ್ಣ ಸಂಭ್ರಮವನ್ನು ಆಚರಿಸಲಾಯಿತು. ಲಯನ್ಸ್ ಜೋನ್ ಚೇರ್ ಪರ್ಸನ್ ಆಶಾ ನಾಗರಾಜ್ ಮತ್ತು ಜೆಸಿಐ ಮಂಗಳಗಂಗೋತ್ರಿ ಕೋಣಾಜಿ ಘಟಕದ ಪೂರ್... ಹೆಬ್ರಿ: ಯೋಗಪಟು ತನುಶ್ರೀ ಪಿತ್ರೋಡಿ ಅವರಿಂದ ಭಾರತೀಯ ಯೋಗ ಕಲೆಯ ವಿಶಿಷ್ಟ ರಂಗ ಪ್ರಯೋಗ ಹೆಬ್ರಿ(reporterkarnataka.com): ತನು ಯೋಗಭೂಮಿ ವತಿಯಿಂದ ಯೋಗಪಟು ತನುಶ್ರೀ ಪಿತ್ರೋಡಿ ಅವರಿಂದ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಯೋಗಕಲೆಯ ವಿಶಿಷ್ಟ ರಂಗ ಪ್ರಯೋಗವು ಹೆಬ್ರಿಯ ಎಸ್.ಆರ್. ಸಮೂಹ ಸಂಸ್ಥೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎಸ್.ಆರ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾ... ಹಲ್ಯಾಳ: 68ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸುವರ್ಣ ಮಹೋತ್ಸವದ ಸಂಭ್ರಮ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಶ್ರೀ ಗುರು ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಅನುದಾನಿತ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಎಮ್ ಡಿ ಪಾಟೀಲ್ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ 68ನೇ ಕರ್ನಾ... ಗೋ ಸಂರಕ್ಷಣೆಯ ಸಂಕಲ್ಪದ ಗೋ ರಥ ಯಾತ್ರೆ ವಾಮಂಜೂರಿಗೆ ಆಗಮನ: ಬರಮಾಡಿಕೊಂಡ ಶಾಸಕ ಡಾ. ಭರತ್ ಶೆಟ್ಟಿ ವಾಮಂಜೂರು(reporterkarnataka.com): ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಬ್ರಹ್ಮಗಿರಿ ಬಂಟ್ವಾಳ ಇವರ ನೇತೃತ್ವದಲ್ಲಿ ಗೋ ಸಂರಕ್ಷಣೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಗೋ ರಥ ಯಾತ್ರೆಯ ಭವ್ಯ ರಥ ಇಂದು ವಾಮಂಜೂರಿಗೆ ... ಪ್ರಜಾಪ್ರಭುತ್ವದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು(reporterkarnataka.com): ಪ್ರಜಾಪ್ರಭುತ್ವದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ... ಆಳ್ವಾಸ್ ರಂಗ ಅಧ್ಯಯನ ಕೇಂದ್ರದಿಂದ ಡಾ. ಹಂ.ಪ.ನಾಗರಾಜಯ್ಯ ಅವರ ‘ಚಾರುವಸಂತ’ ಪ್ರಸ್ತುತಿ ಮೂಡುಬಿದಿರೆ(reporterarnataka.com): ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತದ ಕುಟುಂಬದ ಬಿಂಬ 'ಚಾರು ವಸಂತ' ಎಂದು ಹಿರಿಯ ಸಂಶೋಧಕ ಹಾಗೂ ಕೃತಿಕಾರ ಡಾ. ಹಂ.ಪ.ನಾಗರಾಜಯ್ಯ (ಹಂಪನಾ)ಹೇಳಿದರು. ಇಲ್ಲಿನ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ನಿರ್ದೇಶಕ ಜೀವನ್ ರ... ಮಂಗಳೂರು: ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ನಾಳೆ ವಾಕಥಾನ್; 5 ಸಾವಿರ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ; ಸಂಚಾರ ಬದಲಾವಣೆ ಮಂಗಳೂರು(reporterkarnataka.com): 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ವತಿಯಿಂದ ಜೊತೆಯಾಗಿ ನಡೆಯೋಣ, ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್-2023 ಸಂಜೆ 4 ಗಂಟೆಗೆ ನಡೆಯಲಿದೆ. ವಾಕಥಾನ್ ನಲ್ಲಿ 120ಕ್ಕೂ ಅಧಿಕ ವಿದ್ಯಾಸಂಸ್ಥೆಗಳ ಸುಮಾರು 5000ಕ್ಕೂ ಅಧಿಕ ವಿದ್ಯಾರ್ಥಿಗ... ಕುಲಶೇಖರ ಹೋಲಿ ಕ್ರಾಸ್ ಚರ್ಚ್ ನಲ್ಲಿ 75 ಮಕ್ಕಳಿಗೆ ದೃಢೀಕರಣ ಸಂಸ್ಕಾರ: ಬಿಷಪ್ ಉಪಸ್ಥಿತಿ ಮಂಗಳೂರು(reporterkarnataka.com): ನಗರದ ಕುಲಶೇಖರ ಹೋಲಿ ಕ್ರಾಸ್ ಚರ್ಚ್ ನಲ್ಲಿ ದೃಢೀಕರಣ ಸಂಸ್ಕಾರವನ್ನು 75 ಮಕ್ಕಳಿಗೆ ನೀಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಬಿಷಪ್ ಡಾ. ಪೀಟರ್ ಪೌಲ್ ಸಲ್ದಾನ್ಹಾ ಅವರು ಸಂಸ್ಕಾರದ ಮಹತ್ವವನ್ನು ವಿವರಿಸಿದರು. ಈ ಸಂದರ್ಭದಲ್ಲಿ ಚರ... ತೋಟ ಬೆಂಗ್ರೆ: ತೊಕ್ಕೊಟ್ಟು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಯುವ ವ್ಯಾಪಾರಿಯ ಶವ ಪತ್ತೆ ಮಂಗಳೂರು/ಚಿಕ್ಕಮಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ವ್ಯಾಪಾರಿಯ ಮೃತದೇಹ ಪತ್ತೆಯಾಗಿದೆ. ಚಿಕ್ಕಮಗಳೂರಿನ ಗೋಕುಲ್ ಫಾರ್ಮ್ ನಿವಾಸಿ ಪ್ರಸನ್ನ (37) ಅವರು ಸೋಮವಾರ ನೇತ್ರಾವತಿ ನದಿಗೆ ಹಾರಿದ್ದರು. ತಕ್ಷಣ ಅವರ ಶೋಧ ಕಾರ್ಯ ಆರಂಭವಾಗಿ... ಮಂಗಳೂರು: ಪೊಲೀಸ್ ಇಲಾಖೆಯಿಂದ ಏಕತಾ ದಿವಸ್ ಪ್ರತಿಜ್ಞಾ ವಿಧಿ ಬೋಧನೆ ಮಂಗಳೂರು(reporterkarnataka.com): ಪೊಲೀಸ್ ಇಲಾಖೆ ವತಿಯಿಂದ ಏಕತಾ ದಿವಸ್ ಅಂಗವಾಗಿ ಕಮಿಷನರ್ ಕಚೇರಿಯ ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಲಾಯಿತು. ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾನೂನು ಸುವವ್ಯಸ್ಥೆ ವಿಭಾಗದ ಡಿಸಿಪಿ ಸಿ... « Previous Page 1 …116 117 118 119 120 … 287 Next Page » ಜಾಹೀರಾತು