ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ ಸೌಹಾರ್ದ ಭೇಟಿ ಮಂಗಳೂರು(reporterkarnataka.com):ಜಗತ್ಪ್ರಸಿದ್ಧ ಮಂಗಳೂರು ದಸರಾ ನಡೆಯುವ ಸೌಹಾರ್ದ ತಾಣ ಕುದ್ರೋಳಿ ಕ್ಷೇತ್ರಕ್ಕೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರು ವೇದಿಕೆಯ ಇತರ ಸದಸ್ಯರೊಂದಿಗೆ ಸೌಹಾರ್ದ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಪೂಜೆ ಪುರಸ್ಕಾರ ಹಾಗೂ ಕಾ... ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯ ಕಚೇರಿಯಲ್ಲಿ ಆಯುಧ ಪೂಜೆ: ವಲಯ ಆಯುಕ್ತೆ ವಾಣಿ ಆಳ್ವ ಉಪಸ್ಥಿತಿ ಸುರತ್ಕಲ್(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಆಯುಧ ಪೂಜೆಯು ವಲಯ ಆಯುಕ್ತರಾದ ವಾಣಿ ಆಳ್ವ ಅವರ ನೇತೃತ್ವದಲ್ಲಿ ನಡೆಯಿತು. ಪ್ರತಿ ವರ್ಷದಂತೆ ಧಾರ್ಮಿಕ ವಿಧಿ ವಿಧಾನಗಳ ಮೂಲಕ ವಿಧ್ಯುಕ್ತವಾಗಿ ... ಇಂದ್ರಾಳಿ ರೈಲ್ವೆ ಮೇಲು ಸೇತುವೆ ರಸ್ತೆ ಆಭಿವೃಧ್ದಿ ಕಾಮಗಾರಿ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸೂಚನೆ ಉಡುಪಿ (reporterkarnataka.com): ಪ್ರತಿಯೊಬ್ಬ ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದಲ್ಲಿ ರಸ್ತೆ ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ... ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಸ್ಥಿತಿ ಚಿಂತಾಜನಕ: ವಾರಸುದಾರರಿಗೆ ಸೂಚನೆ ಉಡುಪಿ(reporterkarnataka.com): ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಹೆನ್ರಿ ಡಿ ಸೋಜ (೫೨) ಎಂಬ ವ್ಯಕ್ತಿಯ ಸ್ಥಿತಿಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: ೦೮೨೦-೨೫೨೦೫೫೫, ಮೊ.ನಂ: ೯೪೪೯೮೨೭೮೩೩ ಅನ್ನು ಸಂಪರ್ಕಿ... ಕುಂದ ಕನ್ನಡ, ಕೊರಗ ಭಾಷೆ ಸೇರಿದಂತೆ ಸಣ್ಣ ಭಾಷೆಗಳಿಗೂ ಅಕಾಡೆಮಿ ಸ್ಥಾಪನೆಯಾಗಲಿ: ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಎ.ಕೆ.ಹಿಮಕರ ಮಂಗಳೂರು(reporterkarnataka.com): ಕುಂದ ಕನ್ನಡ, ಕೊರಗ ಭಾಷೆ ಸೇರಿದಂತೆ ಸಣ್ಣ ಭಾಷೆಗಳ ಬೆಳವಣಿಗೆಗೆ ಅಕಾಡೆಮಿಯ ಸ್ಥಾಪನೆ ಅಗತ್ಯವಿದೆ ಎಂದು ಸುಳ್ಯ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಎ.ಕೆ.ಹಿಮಕರ ಆಗ್ರಹಿಸಿದ್ದಾರೆ. ತುಳು ಪರಿಷತ್ ವತಿಯಿಂದ ಮಯೂರಿ ಫೌಂಡೇಶನ್ ಸಹಭಾಗಿತ್ವದಲ್ಲಿ ನಗರದ ಮ್ಯಾಪ್ಸ್ ಕಾಲ... ಮೂಡುಬಿದಿರೆ ಪ್ರೆಸ್ಕ್ಲಬ್ನ ಮಾಜಿ ಅಧ್ಯಕ್ಷ ದಿ.ವೇಣುಗೋಪಾಲರಿಗೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಸಭೆ ಮಂಗಳೂರು(reporterkarnataka.com): ಇತ್ತೀಚೆಗೆ ನಿಧನರಾದ ಮೂಡುಬಿದಿರೆ ಪ್ರೆಸ್ಕ್ಲಬ್ನ ಮಾಜಿ ಅಧ್ಯಕ್ಷ ವೇಣುಗೋಪಾಲ ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನಗರದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನುಡಿನಮನ ಸಲ್ಲಿಸಿದ ಮೂಡುಬಿದಿರೆಯ ಶಾಸಕ ಉಮಾನ... ದೇಶ ಭಕ್ತಿ, ಸಮರ್ಪಣಾ ಮನೋಭಾವ ಸರ್ವರಲ್ಲಿಯೂ ಇರಬೇಕು: ಶಾಸಕ ಡಾ.ಭರತ್ ಶೆಟ್ಟಿ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ದೇಶದ ಮೇಲೆ ಪ್ರೀತಿ, ಸಮರ್ಪಣಾ ಮನೋಭಾವ ದೇಶದ ಪ್ರತೀ ಪ್ರಜೆಯಲ್ಲಿಯೂ ಇದ್ದಾಗ ಎಂತಹ ಸಂಕಷ್ಟ ಬಂದರೂ ಎದುರಿಸಲು ಸಾಧ್ಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ವೀರ ಸ್ಮರಣೆಗಾಗಿ ಹಮ್ಮಿಕೊಂಡಿರುವ ನನ್ನ ಮಣ್ಣು ... ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ; ಕೋಟಿ ಕೊಟ್ಟು ಮಂಗಳೂರಿಗೆ ಬಂದ ಅಧಿಕಾರಿಯಿಂದ ಜನರ ಸುಲಿಗೆ: ಶಾಸಕ ಡಾ. ಭರತ್ ಶೆಟ್ಟಿ ಗರಂ ನವಮಂಗಳೂರು(reporterkarnataka.com): ಕೋಟಿ ಕೊಟ್ಟು ಮಂಗಳೂರಿಗೆ ಬಂದ ಅಧಿಕಾರಿಯೊಬ್ಬರು ಜನರಿಂದ ಸುಲಿಗೆ ಮಾಡುವ ಮಾಹಿತಿ ಬರುತ್ತಿದೆ. ಹಾಗೆ ರಾಜ್ಯ ಖಜಾನೆಯಲ್ಲಿ ಹಣವಿಲ್ಲದ ಕಾರಣ ನಮಗೆ ಅನುದಾನ ಸಿಗುತ್ತಿಲ್ಲ. ಈ ಸರಕಾರದಲ್ಲಿ ಅಭಿವೃದ್ಧಿ ಎಂಬುದು ಶೂನ್ಯವಾಗಲಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ... ಕರಿ ಪಿಲಿ, ಮರಿ ಪಿಲಿಗಳ ಘರ್ಜನೆಗೆ ಸಾಕ್ಷಿಯಾಗಲಿದೆ ಕಡಲನಗರಿ: 21ರಂದು ಮಂಗಳೂರಿನಲ್ಲಿ ‘ಕುಡ್ಲದ ಪಿಲಿಪರ್ಬ-2023’ ಮಂಗಳೂರು(reporterkarnataka.com): ತುಳುನಾಡಿನ ನೆಲದ ಪರಂಪರೆಯ ಹುಲಿವೇಷ ಕುಣಿತಕ್ಕೆ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ದೊರಕಿಸುವ ಮತ್ತು ಈ ಕಲಾ ಶ್ರೇಷ್ಠತೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಸದುದ್ದೇಶದಿಂದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ಕುಡ್ಲದ ಪಿಲಿಪರ್ಬವನ್ನು ಕಳೆದ ವರ್ಷ ಯ... ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ: ಮತ್ತೊಮ್ಮೆ ಅವಕಾಶ ಬೆಂಗಳೂರು(reporterkarnataka.com): ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಸರಕಾರ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆಗಳಾದ ಹಿನ್ನೆಲೆಯಲ್ಲಿ ಈ ಹಿಂದಿನ ಅವಕಾಶಗಳನ್ನು ಜನರಿಗೆ ಬಳಸಲು ಆಗಲಿಲ್ಲ. ಆದ್ದರಿಂದ ರಾಜ್... « Previous Page 1 …118 119 120 121 122 … 287 Next Page » ಜಾಹೀರಾತು