ಮುಂಬೈ ಭಾರತ್ ಬ್ಯಾಂಕ್ ಕೇಂದ್ರ ಕಚೇರಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ಮಂಬಯಿ(reporterkarnataka.com): ಮುಂಬೈ ಗೋರೆಗಾಂವ್ನಲ್ಲಿರುವ ಭಾರತ್ ಬ್ಯಾಂಕ್ನ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು. ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರವೀಣ್ಚಂದ್ರ ಆಳ್ವ, ಸಂತೋಷ್ ಜನ... ಮೇ 19: ಬೋಂದೆಲ್ ಚರ್ಚ್ ಕಟ್ಟಡ ನವೀಕರಣ ಯೋಜನೆಯ ಸಹಾಯಾರ್ಥ ವೊಜೆಂ ಉತ್ಸವ್ – 2024 ಮೇ 19: ಬೋಂದೆಲ್ ಚರ್ಚ್ ಕಟ್ಟಡ ನವೀಕರಣ ಯೋಜನೆಯ ಸಹಾಯಾರ್ಥ ವೊಜೆಂ ಉತ್ಸವ್ - 2024 ಮಂಗಳೂರು(reporterkarnataka.com): ಕೊಂಕಣಿ ಕ್ಯಾಥೊಲಿಕ್ ಕ್ರೈಸ್ತರ ಸಂಸ್ಕೃತಿಯಲ್ಲಿ ಹೊರೆ ಕಾಣಿಕೆಗೆ ವಿಶಿಷ್ಟವಾದ ಸ್ಥಾನವಿದೆ. ಅದು ಕೊಂಕಣಿ ಕ್ಯಾಥೊಲಿಕ್ ಕ್ರೈಸ್ತರ ವಿವಾಹ ಸಂಸ್ಕೃತಿಯ ಒಂದು ಭಾಗವಾಗಿದೆ. ಮ... ಯಾವುದೇ ಸಂಘಟನೆಗೆ ನಿಜವಾದ ಬದ್ಧತೆ, ಗುರಿ ಮುಖ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮಂಗಳೂರು(reporterkarnataka.com): ಎನ್ಎಸ್ಯುಐ ಇರಲಿ ಅಥವಾ ಯಾವುದೇ ಸಂಘಟನೆಗಳಿರಲಿ ಅದಕ್ಕೆ ನಿಜವಾದ ಬದ್ಧತೆ, ಗುರಿ ಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ... ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಿಂದ 24 ಗಂಟೆಗಳ ಯಶಸ್ವಿ ಐಟಿ ಹ್ಯಾಕಥಾನ್ – ‘ಟೆಕ್ ಕ್ವೆಸ್ಟ್’ ಬೆಂಗಳೂರು(reporterkarnataka.com): ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯವು 2024ರ ಏಪ್ರಿಲ್ 5 ಮತ್ತು 6 ರಂದು “ಟೆಕ್ ಕ್ವೆಸ್ಟ್” ಎಂಬ 24 ಗಂಟೆಗಳ ಐಟಿ ಹ್ಯಾಕಥಾನ್ ಅನ್ನು ಯಶಸ್ವಿಯಾಗಿ ನಡೆಸಿತು. ಸಂಸ್ಥೆಯ ಡೀನ್ ಫಾ. ಡೆನ್ಜಿಲ್ ಲೋಬೊ ಎಸ್ಜೆ, ಡಾ. ಬಿ.ಜಿ. ಪ್ರಶಾಂತಿ ಮತ್ತು ಪ್ರೇಮ್... ಯುಗಾದಿ: ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರಾರ್ಥನೆ: ಪಡುಕುತ್ಯಾರಿನಲ್ಲಿ ಶ್ರೀ ಕಾಳಹಸ್ತೇಂದ್ರ ಸರಸ... ಮಂಗಳೂರು(reporterkarnataka.com): ಯುಗಾದಿ ಹಬ್ಬದ ಅಂಗವಾಗಿ ನಗರದ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು. ನಂತರ ವಿನಾಯಕ ದೇವಸ್ಥಾನದಲ್ಲಿ ಕಟಪಾಡಿ ಪಡುಕುತ್ಯಾರಿ... ಮಂಗಳೂರು ವಿಮಾನ ನಿಲ್ದಾಣದಲ್ಲಿ ನಟಿ ಮಾಳವಿಕಾಗೆ ಸ್ವಾಗತ: ನಾರಿ ಶಕ್ತಿ ಸಮಾವೇಶಕ್ಕೆ ಆಗಮನ ಮಂಗಳೂರು(reporterkarnataka.com):ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮುಖಂಡೆ, ನಟಿ ಮಾಳವಿಕಾ ಅವರನ್ನು ಸ್ವಾಗತಿಸಲಾಯಿತು. ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ನಗರ ಗುರುಪುರ ಕೈಕಂಬ ಮಾತೃಭೂಮಿ ಸಭಾಂಗಣದಲ್ಲಿ ನಾರಿ ಶಕ್ತಿ ಸಮಾವೇಶದಲ್ಲಿ ಭಾಗವಹಿಸಲು ಮಾಳವಿಕಾ ಆಗಮಿಸಿದ್ದಾರೆ. ... ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಪರ ಪದವಿನಂಗಡಿಯಲ್ಲಿ ಕಾರ್ಪೋರೇಟರ್ ಸಂಗೀತ ನಾಯಕ್ ಮತಯಾಚನೆ: ಮಹಿಳಾ ಕಾರ್ಯಕರ್ತೆಯರು ಸಾಥ್ ಮಂಗಳೂರು(reporterkarnataka.com): ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಪಚ್ಚನಾಡಿ ವಾರ್ಡ್ ನ ಪದವಿನಂಗಡಿಯಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಗೀತ ನಾಯಕ್ ಅವರು ಕಾರ್ಯಕರ್ತರ ಜತೆ ಮಾತಯಾಚನೆ ಮಾಡಿದರು. ಮನೆ ಮನೆಗೆ ತರಳಿದ ಸಂಗೀತಾ ನಾಯಕ್ ಅವರು ಚೌಟ ಅವರ ಗೆಲುವಿಗೆ ಮತ ಚಲಾಯಿಸುವಂತೆ ವ... ಸಿಎಸ್ಐ ಕರ್ನಾಟಕ ಸೌಥರ್ನ್ ಡಯಾಸಿಸ್ಗೆ ಪದ್ಮರಾಜ್ ಭೇಟಿ: ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಅವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ... ಮಂಗಳೂರು(reporterkarnataka.com): ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಸಿಎಸ್ಐ ಕರ್ನಾಟಕ ಸೌಥರ್ನ್ ಡಯಾಸಿಸ್ಗೆ ಭೇಟಿ ನೀಡಿ ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಅವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಾರ್ಪೋರೆಟರ್ಗಳಾದ ನವೀನ್ ಡಿಸೋಜ, ಎ.ಸಿ.... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2023-24ನೇ ಸಾಲಿನಲ್ಲಿ 3.3 ಕೋಟಿಗೂ ಅಧಿಕ ಲಾಭ: ಚಿತ್ತರಂಜನ್ ಬೋಳಾರ್ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) 2023-24ನೇ ಸಾಲಿನಲ್ಲಿ 2000 ಕೋಟಿಗೂ ಅಧಿಕ ವಾರ್ಷಿಕ ವಹಿವಾಟು ನಡೆಸಿ, 3.3 ಕೋಟಿಗೂ ಹೆಚ್ಚು ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ತಿಳಿಸಿದ್ದಾರೆ. ಸಹಕಾರ ತತ್ವದ ಮೂಲಕ... ರಾಜ್ಯದ ಆರ್ಥಿಕತೆ ಹಳ್ಳ ಹಿಡಿಸಿದ ಕಾಂಗ್ರೆಸ್ನಿಂದ ಸುಳ್ಳಿನ ಕಂತೆ: ಮಂಗಳೂರಿನಲ್ಲಿ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಟೀಕೆ ಮಂಗಳೂರು(reporterkarnataka.com): ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲೇ ಆಡಳಿತ ವಿರೋಧಿ ಅಲೆಗೆ ಗುರಿಯಾಗಿರುವ ಸರಕಾರ ಯಾವುದಾದರೂ ಇದ್ದರೆ ಅದು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಮಾತ್ರ ಎಂದು ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಹೇಳಿದರು. ಸುಳ್ಳು ಭರವಸೆಗಳನ್ನು ನೀಡಿ... « Previous Page 1 …122 123 124 125 126 … 322 Next Page » ಜಾಹೀರಾತು