ಮಾರ್ಚ್ 3: ಎಂಸಿಸಿ ಬ್ಯಾಂಕಿನ ಬ್ರಹ್ಮಾವರ ಶಾಖೆ ಉದ್ಘಾಟನೆ; 17ನೇ ಹೊಸ ಶಾಖೆ ಉಡುಪಿ(reporterkarnataka.com): ಎಂಸಿಸಿ ಬ್ಯಾಂಕಿನ ಬ್ರಹ್ಮಾವರ ಶಾಖೆ ಉದ್ಘಾಟನಾ ಸಮಾರಂಭ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸಿನ ನೆಲ ಮಹಡಿಯಲ್ಲಿ ಮಾರ್ಚ್ 3ರಂದು ಬೆಳಗ್ಗೆ 11.15ಕ್ಕೆ ನಡೆಯಲಿದೆ. ಉಡುಪಿ ಶಾಸಕ ಯಶಪಾಲ್ ಸುವರ್ಣ ಉದ್ಘಾಟನೆ ನೆರವೇರಿಸುವರು. ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಅನಿಲ್... ಅಥಣಿ ಪಟ್ಟಣದ ವಾರ್ಡ್ ಗಳಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಚಿದಾನಂದ ಸವದಿ ಚಾಲನೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಮಾಜಿ ಉಪ ಮುಖ್ಯಮಂತ್ರಿ, ಅಥಣಿ ಶಾಸಕ ಲಕ್ಷ್ಮಣ ಸಂ. ಸವದಿ ಅವರ ಪ್ರಯತ್ನದಿಂದ ಪುರಸಭೆ ವತಿಯಿಂದ ಕೈಗೊಳ್ಳುತ್ತಿರುವ ಪಟ್ಟಣದ ವಾರ್ಡ್ 8 ಹಾಗೂ 7 ರಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಕಾಂಗ್ರೆಸ್ ಪಕ್ಷದ ಯುವ ನಾಯಕ ಚ... ಕಾಲುವೆಹಳ್ಳಿ ಗ್ರಾಪಂಗೆ ಪಿಡಿಒ ರಜನಿಕಾಂತ್ ಬೇಡ, ಸಾಣೀಕೆರೆ ಗ್ರಾಪಂಗೆ ವರ್ಗಾಯಿಸಿ: ಗ್ರಾಪಂ ಸದಸ್ಯರ ಆಗ್ರಹ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿ ಗ್ರಾಪಂ ಗ್ರೇಡ್ 1 ಕಾರ್ಯದರ್ಶಿ ಡಿ.ಕೆ. ರಜನಿಕಾಂತ್ ಅವರನ್ನು ಮೂಲ ಸ್ಥಳಕ್ಕೆ ಸಾಣೀಕೆರೆಗೆ ಹಿಂತಿರುಗಿಸುವಂತೆ ಕಾಲುವೆಹಳ್ಳಿ ಗ್ರಾಪಂ ಸದಸ್ಯರು ತಾಪಂ ಸಿಇಒ ... ಸಾರ್ವಜನಿಕರ ಜೀವರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ; ತಿಂಗಳೊಳಗೆ ಬಸ್ಗಳಿಗೆ ಬಾಗಿಲು ಅಳವಡಿಸಿ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ... ಎನ್. ಎಸ್. ಪತ್ತಾರ್ ಅವರಿಂದ ‘ಸಬ್ಲೈಮ್ ಲಿರಿಕ್ಸ್’ ಚಿತ್ರಕಲಾ ಪ್ರದರ್ಶನ ಮಾರ್ಚ್ 1ರಿಂದ 10ರ ವರೆಗೆ ಮಂಗಳೂರು(reporterkarnataka.com): ಗ್ಯಾಲರಿ ಆರ್ಕಿಡ್ ಮಾರ್ಚ್ 1 ರಿಂದ ಮಾರ್ಚ್ 10, 2024 ರವರೆಗೆ ಚಿತ್ರಕಲಾವಿದ ಎನ್.ಎಸ್. ಪತ್ತಾರ್ ಅವರ “ಸಬ್ಲೈಮ್ ಲಿರಿಕ್ಸ್” ಪೇಂಟಿಂಗ್ಸ್ ಪ್ರದರ್ಶನ ಹಮ್ಮಿಕೊಂಡಿದೆ. ಪ್ರದರ್ಶನವು ಕಳೆದ ನಾಲ್ಕು ವರ್ಷಗಳಲ್ಲಿ ಅವರು ರಚಿಸಿದ 21 ಚಿತ್ರಕಲೆಗಳನ್ನು ಪ್ರದರ್ಶಿಸ... ಸುರತ್ಕಲ್: ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ 4 ಮಂದಿ ಬಾಲಕರ ಮೃತದೇಹ ಹಳೆಯಂಗಡಿ ಬಳಿ ಪತ್ತೆ ಸುರತ್ಕಲ್(reporterkarnataka.com) : ಮಂಗಳವಾರದಂದು ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದ ಬಳಿಕ ನಾಪತ್ತೆಯಾಗಿದ್ದ ಸುರತ್ಕಲ್ನ ಖಾಸಗಿ ಅನುದಾನಿತ ಪ್ರೌಢಶಾಲೆಯ 4 ಮಂದಿ ವಿದ್ಯಾರ್ಥಿಗಳ ಮೃತದೇಹಗಳು ಹಳೆಯಂಗಡಿ ಕೊಪ್ಪಳ ಅಣೆಕಟ್ಟಿನ ರೈಲ್ವೇ ಸೇತುವೆ ಕೆಳಭಾಗದಲ್ಲಿ ಪತ್ತೆಯಾಗಿದೆ. ಮೃತ ಬಾಲಕ... ಗ್ರಾಮೀಣ ಪ್ರದೇಶಗಳಲ್ಲಿ ಮಣಿಪಾಲ್ ಆಸ್ಪತ್ರೆಗಳ ಸೇವೆ ಅನನ್ಯವಾದದ್ದು: ಡಾ. ಶರತ್ ರಾವ್ ಕಾರ್ಕಳ(reporterkarnataka.com): ಗ್ರಾಮೀಣ ಪ್ರದೇಶಗಳಲ್ಲಿ ಮಣಿಪಾಲ್ ಆಸ್ಪತ್ರೆಗಳ ಸೇವೆ ಅನನ್ಯವಾದದ್ದು ಎಂದು ಮಣಿಪಾಲ ವಿಶ್ವವಿದ್ಯಾನಿಲಯ ದ ಸಹ ಕುಲಪತಿ ಡಾ. ಶರತ್ ರಾವ್ ಹೇಳಿದರು. ಅವರು ಅಜೆಕಾರು ಶ್ರೀ ರಾಮಮಂದಿರ ಟ್ರಸ್ಟ್, ಅಜೆಕಾರು ಸಾರ್ವಜನಿಕ ಶಾರದ ಮಹೋತ್ಸವ ಸಮಿತಿ , ಡಾ. ಟಿ ಎಂ ಎ ಪೈ ರೋ... ಕೆ.ಟಿ.ಗಟ್ಟಿ ಅವರ ಕಾದಂಬರಿಗಳಲ್ಲಿ ತಮ್ಮ ಬಿಂಬವನ್ನೇ ಕಾಣುತ್ತಿದ್ದ ಓದುಗರು: ಪ್ರೊ. ಬಿ.ಶಿವರಾಮ ಶೆಟ್ಟಿ ಮಂಗಳೂರು(reporterkarnataka.com): ಕೆ.ಟಿ.ಗಟ್ಟಿ ಅವರ ಕಾದಂಬರಿಗಳ ಪಾತ್ರಗಳಲ್ಲಿ ಓದುಗರು ತಮ್ಮ ಬಿಂಬವನ್ನೇ ಕಾಣುತ್ತಿದ್ದರು ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಶಿವರಾಮ ಶೆಟ್ಟಿ ಹೇಳಿದರು. ಒಂದು ಕಾಲಘಟ್ಟದಲ್ಲಿ ಶಿವರಾಮ ಕಾರಂತ ಹಾಗೂ ಎಸ್.ಎಲ್.ಬೈರಪ್ಪ ಅವರಿಗಿಂತಲೂ ದೊಡ್ಡ ಓದುಗ ವರ್ಗವನ್ನು ಹೊ... ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳ ಉದ್ಘಾಟನೆ: ಶಾಸಕ ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com):ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳನ್ನು ಶನಿವಾರ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು,ಪಿಎಂಶ್ರೀ ಯೋಜನೆಯ ... ಮೂಡಿಗೆರೆ: ಬಿಜೆಪಿಯಿಂದ ಅಮಾನತ್ತಾಗಿದ್ದ ಮುಖಂಡರಿಂದ ಗೋಡೆ ಬರಹಕ್ಕೆ ಚಾಲನೆ ಮೂಡಿಗೆರೆ: ಬಿಜೆಪಿಯಿಂದ ಅಮಾನತ್ತಾಗಿದ್ದ ಮುಖಂಡರಿಂದ ಗೋಡೆ ಬರಹಕ್ಕೆ ಚಾಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದೇಶಾದ್ಯಂತ ನಡೆಯುತ್ತಿರುವ ಮತ್ತೊಮ್ಮೆ ಮೋದಿ ಸರ್ಕಾರದ ಗೋಡೆ ಬರಹಕ್ಕೆ, ಮೂಡಿಗೆರೆಯ ರೆಬೆಲ್ ಮುಖಂಡರು ಹಲವಾರು ಕಾರ್ಯಕರ್ತರನ್ನು ಸ... « Previous Page 1 …123 124 125 126 127 … 314 Next Page » ಜಾಹೀರಾತು