ಬ್ಯಾಂಕ್ ಆಫ್ ಬರೋಡಾದಿಂದ ರಿಟೈಲ್ ಅವಧಿಯ ಠೇವಣಿಗಳ ಮೇಲಿನ ಬಡ್ಡಿ ದರಗಳ ಹೆಚ್ಚಳ ಮಂಗಳೂರು(reporterkarnataka.com): ಗ್ರಾಹಕರ ಮೌಲ್ಯವನ್ನು ಹೆಚ್ಚಿಸಲು ಮತ್ತು ಅದರ ಠೇವಣಿ ಬಂಡವಾಳವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಕಾರ್ಯತಂತ್ರದ ಕ್ರಮದಲ್ಲಿ, ಬ್ಯಾಂಕ್ ಆಫ್ ಬರೋಡಾವು NRO ಟರ್ಮ್ ಠೇವಣಿಗಳನ್ನು ಒಳಗೊಂಡಂತೆ ದೇಶೀಯ ಚಿಲ್ಲರೆ ಅವಧಿಯ ಠೇವಣಿಗಳ ಮೇಲಿನ ಬಡ್ಡಿದರಗಳಲ್ಲಿ ಗಣನೀಯ ಮೇಲ... ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ ಬಂಟ್ವಾಳ(reporterkarnataka.com): ಪುನರ್ ನಿರ್ಮಾಣಗೊಳ್ಳುತ್ತಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜ.19ರಿಂದ ರವರೆಗೆ 25 ರವರೆಗೆ ನಡೆಯಲಿದ್ದು, ಪೂರ್ವಭಾವಿಯಾಗಿ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯ... ಇಂದಿನ ಕಾರ್ಪೋರೇಟ್ ವ್ಯವಸ್ಥೆಯಲ್ಲಿ ಪತ್ರಕರ್ತ ಒಂದು ಸರಕಾಗುತ್ತಿದ್ದಾನೆ: ಸಾಹಿತಿ ಸ.ರಘುನಾಥ ಖೇದ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಪತ್ರಕರ್ತ ಇಂದಿನ ಕಾರ್ಪೋರೇಟ್ ವ್ಯವಸ್ಥೆಯಲ್ಲಿ ಒಂದು ಸರಕಾಗುತ್ತಿದ್ದಾನೆ. ಅದನ್ನು ತಪ್ಪಿಸಲು ಪ್ರಯತ್ನ ಮಾಡಿದರೆ ಮಾದರಿ ಪತ್ರಕರ್ತರಾಗಿ ಉಳಿಯಬಲ್ಲರು ಎಂದು ಸಾಹಿತಿ ಸ.ರಘುನಾಥ ಅಭಿಪ್ರಾಯಪಟ್ಟರು. ಕೋಲಾರ ಜಿಲ್... ಮಂಗಳೂರು: ಭಾರತ ಸೇವಾದಳ ದ.ಕ. ಜಿಲ್ಲಾ ಸಮಿತಿ ವತಿಯಿಂದ ಸೇವಾದಳದ ಶತಮಾನೋತ್ಸವ ಮಂಗಳೂರು(reporterkarnataka.com): ಭಾರತ ಸೇವಾ ದಳ ಜಿಲ್ಲಾ ಸಮಿತಿ ವತಿಯಿಂದ ಇಂದು ಸೇವಾದಳದ ಶತಮಾನೋತ್ಸವ ಅಂಗವಾಗಿ ಕಾರ್ಯಕ್ರಮ ನಗರದ ಪುರಭವನದ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ನಡೆಯಿತು. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್ ಅವರು ಮಾತನಾಡಿ, ದೇಶದ ಸ್ವಾತಂತ್ರ್ಯ ಹೋ... ಕೂಡ್ಲಿಗಿ: ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಅಂಬೇಡ್ಕರ್ ಚಿಂತನೆ ಕಾರ್ಯಕ್ರಮ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶುಕ್ರವಾರ ಡಾ. ಬಿ.ಆರ್.ಅಂಬೇಡ್ಕರ್ ರವರ ಚಿಂತನೆ 2023ರ ಕಾರ್ಯಕ್ರಮ ಜರಗಿತು. ಡಾ. ಬಿ.ಆರ್.ಅಂಬೇಡ್ಕರ್ ಸಂಘದ ತಾಲೂಕು ಅಧ್... ಸರಕಾರಿ ಶಾಲೆ ಜಮೀನು ಕುರಿತು ಮರುಸರ್ವೆ ಮಾಡಿ ತನಿಖೆ ನಡೆಸಿ, ನಿಮ್ಮದೇ ಸರಕಾರವಿದೆ: ಶಾಸಕ ಡಾ.ಭರತ್ ಶೆಟ್ಟಿ ಸವಾಲು ಕಾವೂರು(reporterkarnataka.com): ಜನತಾ ಕಾಲನಿಯ ಸರಕಾರಿ ಶಾಲೆಯ ಮೈದಾನದಲ್ಲಿ ಖಾಸಗೀ ಜಮೀನು ಎಂದು ಮನೆ ನಿರ್ಮಾಣ,ಮಾರಾಟಕ್ಕಿಳಿದರುವ ಕುರಿತಂತೆ ಮೊಯಿದಿನ್ ಬಾವಾ ಅವರೇ, ನನ್ನ ಮೇಲೆ ಗೂಬೆ ಕೂರಿಸುವ ಮೊದಲು ನೀವು ಎಷ್ಟು ಸಲ ಬೇಕಾದರೂ ಸರ್ವೆ ನಡೆಸಿ ,ತನಿಖೆ ನಡೆಸಿ,ಸತ್ಯ ಹೊರಗೆ ತನ್ನಿ,ನೀವು ಹೇಳುವಂ... ಉಡುಪಿ ನಗರಸಭೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಮತಯಾಚನೆ ಉಡುಪಿ(reporterkarnataka.com): ಉಡುಪಿ ನಗರಸಭೆ ವ್ಯಾಪ್ತಿಯ ಪೆರಂಪ್ಪಳ್ಳಿ ವಾರ್ಡಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಒಮ್ಮತದ ಅಭ್ಯರ್ಥಿಯಾದ ಶೃತಿ ಪೂಜಾರಿ ಅವರ ಪರವಾಗಿ ವಿಧಾನ ಪರಿಷತ್ ಸದ್ಯಸರಾದ ಮಂಜುನಾಥ ಭಂಡಾರಿ ಅವರು ಮತಯಾಚನೆ ಮಾಡಿದರು. ಕೆಪಿಸಿಸಿ ಸದಸ್ಯರಾದ ದಿನೇಶ್ ಪು... ಕಲ್ಲಡ್ಕ: ಬಿಲ್ಲವ ಸಮಾಜ ಸೇವಾ ಸಂಘದಿಂದ ಬ್ರಹ್ಮಶ್ರೀ ನಾರಾಯಣ ಗುರು 169ನೇ ಜನ್ಮದಿನಾಚರಣೆ ಬಂಟ್ವಾಳ (reporterkarnataka.com):ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ, ವೀರಕಂಬ, ಅಮ್ಮ್ಟೂರು, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ (ರಿ)ಕಲ್ಲಡ್ಕ ವಲಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಕಲ್ಲಡ್ಕದ ಪದ್ಮಾವತಿ ಕಲ್ಯಾಣ... ಫರಂಗಿಪೇಟೆ: ‘ವರ್ಣಾಂಜಲಿ’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ ಬಂಟ್ವಾಳ(reporterkarnataka.com): ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ “ ವರ್ಣಾಂಜಲಿ" ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಉದ್ಘಾಟನಾ ಸಮಾರಂಭ ಭಾನುವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಏರ್ಯ ಆಳ್ವ ಪೌಂಡೇಷನ್ ನ ಏರ್ಯ ಬಾಲಕೃಷ್ಣ ಹೆಗ್ಡೆ, ದೀಪ ಬ... ಮಂಗಳೂರಿನಲ್ಲಿ ರಾಷ್ಟ್ರೀಯ ಕೃಷಿಕರ ದಿನಾಚರಣೆ: ಪ್ರಗತಿಪರ ರೈತರಿಗೆ ಸನ್ಮಾನ ಮಂಗಳೂರು (reporterkarnataka.com):ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಭಾರತೀಯ ಕೃಷಿ ಅನುಸಂಧಾನ ಪರಿಷತ್- ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ, ಮಂಗಳೂರು ಇವರ ವತಿಯಿಂದ ರಾಷ್ಟ್ರೀಯ ಕೃಷಿಕರ ದಿನಾಚರಣೆಯನ್ನು ನಗರದಲ್ಲಿ ಆಚರಿಸಲಾಯಿತು. ಅಧ್ಯಕ್ಷತೆಯನ್... « Previous Page 1 …126 127 128 129 130 … 307 Next Page » ಜಾಹೀರಾತು