ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ: ಎಲ್ಲ 22 ವಿದ್ಯಾರ್ಥಿಗಳು ಪಾಸ್ ಉಳ್ಳಾಲ(reporterkarnataka.com) : 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯ 22 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಯು ಶೇ. 100 ಫಲಿತಾಂಶ ಪಡೆದಿರುತ್ತದೆ. ಶಾಲೆಯು "ಎ "ಶ್ರೇಣಿಯನ್ನು ... ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನಕ್ಕೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಸಂತಾಪ ಮಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಕೆ. ವಸಂತ ಬಂಗೇರ ನಿಧನಕ್ಕೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಸಂತಾಪ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ, ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ, ಕಾಂಗ್ರೆಸ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 32ನೇ ಪಕ್ಷಿಕೆರೆ ಶಾಖೆ ಮೇ 10ರಂದು ಉದ್ಘಾಟನೆ ಮಂಗಳೂರು(reporterkarnataka.com): ನಗರದ ಪಡೀಲ್ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ 31 ಶಾಖೆಗಳನ್ನು ಹೊಂದಿದ್ದು, ಇದೀಗ ಮುಲ್ಕಿಯ ಮುಖ್ಯ ರಸ್ತೆಯಲ್ಲಿರುವ ‘ಲಘುವಿ ಕಾಂಪ್ಲೆಕ್ಸ್’, ನಲ್ಲಿ ತನ್ನ ನೂ... ಜಾನಪದ ವಿದ್ವಾಂಸ, ಸಾಹಿತಿ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಇನ್ನಿಲ್ಲ: ನಾಳೆ ಅಂತ್ಯಕ್ರಿಯೆ ಮಂಗಳೂರು(reporterkarnataka.com): ಜಾನಪದ ವಿದ್ವಾಂಸ, ಸಾಹಿತಿ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ ಸುಮಾ ಆರ್. ಆಚಾರ್, ಪುತ್ರಿಯರಾದ ಕಿರಣ ಪಿ.ಆರ್., ಸುಪ್ರಿಯ ಪಿ.ಆರ್, ಪುತ್ರ ಹರ್ಷವರ್ಧನ ಪಿ.ಆರ... ನವಮಂಗಳೂರು ಬಂದರಿಗೆ ಕ್ರೂಸ್ ಸೀಸನ್ನ ಕೊನೆಯ ಹಡಗು ಆಗಮನ: 1141 ಪ್ರಯಾಣಿಕರ ಹೊತ್ತ ಶಿಪ್ ಮಂಗಳೂರು(reporterkarnataka.com):ಕ್ರೂಸ್ ಸೀಸನ್ನ ಕೊನೆಯ ಹಡಗು ನವಮಂಗಳೂರು ಬಂದರಿಗೆ ಇಂದು ಆಗಮಿಸಿದೆ. ಪ್ರಸ್ತುತ ಋತುವಿನ "RIVIERA" ಒಂಬತ್ತನೇ ಮತ್ತು ಕೊನೆಯ ಕ್ರೂಸ್ ಹಡಗು ಇದಾಗಿದೆ. ಇದು ಇಂದು ಬೆಳಿಗ್ಗೆ 8.30 ಗಂಟೆಗೆ ಬಂದರಿಗೆ ಆಗಮಿಸಿತು. ಮಾರ್ಷಲ್ ಐಲ... ಪ್ರಸಿದ್ಧ ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ: ಹಲವು ಗಣ್ಯರ ಸಂತಾಪ ಮಂಗಳೂರು(reporterkarnataka.com): ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕೊಂಕಣಿ ಸಾಹಿತಿ ಮತ್ತು ಕಲಾವಿದ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ ಅಲ್ಫಕಾಲದ ಅನಾರೋಗ್ಯದಿಂದ ಸೋಮವಾರ ನಗರದ ಕಂಕನಾಡಿ ಫಾ| ಮುಲ್ಲರ್ ಆಸ್ಪತ್ರೆಯಲ್ಲಿ ಮುಂಜಾನೆ 3.30ಕ್ಕೆ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗ... ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ 10 ಮಂದಿ ಮಕ್ಕಳಿಗೆ ಪ್ರಥಮ ಪರಮ ಪ್ರಸಾದ: ಹೆತ್ತವರ ಸಮಕ್ಷಮದಲ್ಲಿ ಪವಿತ್ರ ವಿಧಿವಿಧಾನ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ 10 ಮಂದಿ ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ನೀಡುವ ಸಮಾರಂಭ ಭಾನುವಾರ ನಡೆಯಿತು. ಚರ್ಚಿನ ಧರ್ಮ ಗುರು ರೆ. ಫಾ. ಅಲ್ಬನ್ ಡಿ ಸೋಜಾ ಅವರು ಬಲಿಪೂಜೆಯ ಸಂದರ್ಭದಲ್ಲಿ ಪ್ರಥಮ ಪರಮ ಪ್ರಸಾದ ನೀಡುವ ಕಾರ್ಯಕ್ರಮವನ್ನು ನೆರವೇರಿಸ... ಮಂಗಳೂರಿನ 18 ಕೇಂದ್ರಗಳಲ್ಲಿ ನಾಳೆ ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿ ಮಂಗಳೂರು (reporterkarnataka.com):- ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇದೇ ಮೇ 5 ರಂದು 18 ಪರೀಕ್ಷಾ ಕೇಂದ್ರಗಳಲ್ಲಿ NEET (UG) 2024 ಪರೀಕ್ಷೆಗಳು ನಡೆಯಲಿದೆ. ಈ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಯನ್ನು ... ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ 31ನೇ ನೂತನ ಎಲ್ಯಾರ್ ಪದವು ಶಾಖೆಯ ಶುಭಾರಂಭ ಮಂಗಳೂರು(reporterkarnataka.com): ಸಹಕಾರಿ ಕ್ಷೇತ್ರದ ಅಗ್ರಗಣ್ಯ ಸಹಕಾರಿ ಸಂಘ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಮತ್ತು ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಮಂಗಳೂರು ಪಡೀಲ್ನ ಆತ್ಮಶಕ್ತಿ ಸೌಧದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ... ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ: ಅನಗತ್ಯ ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು(reporterkarnataka.com) :ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಿ ನೀರು ಪೂರೈಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಇಂದು ನಡೆ... « Previous Page 1 …127 128 129 130 131 … 332 Next Page » ಜಾಹೀರಾತು