ಕಾಂಗ್ರೆಸ್ ನಿಂದ ಹಿಂದೂಗಳ ಮೇಲೆ ದಾಳಿ: ಬಿಜೆಪಿ ವಕ್ತಾರ ನಯನ ತಳವಾರ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕನ್ನಡದ ಪುಜಾರಿ. ಕಣ್ಮಣಿ ದೇಶ ಕಂಡ ಧೀಮಂತ ಚಿಂತಕ ಹಿರೇಮಗಳೂರು ಕಣ್ಣನ್ ಸೇರಿದಂತೆ ಅರ್ಚಕರಿಗೆ ಸರ್ಕಾರ ಕೊಟ್ಟ ಸಂಬಳವನ್ನು ವಾಪಸ್ ನೀಡಿ ಎಂದು ನೋಟಿಸ್ ನೀಡಿರುವುದು ಹಿಂದೂ ಶ್ರದ್ಧಾ ಕೇಂದ್ರ ದೇವಸ್ಥಾನಗಳನ್ನು ಮುಚ್ಚ... ಮಾತೃ ಶಕ್ತಿಯಿಂದ ಸ್ವಾಸ್ಥ್ಯ ಸಮೃದ್ಧಿ: ಅಮೃತ ಆರೋಗ್ಯ ಮೇಳದಲ್ಲಿ ಚಿತ್ತರಂಜನ್ ಬೋಳಾರ್ ಮಂಗಳೂರು(reporterkarnataka.com): ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಆಯೋಜಿಸಿದ "ಅಮೃತ ಆರೋಗ್ಯ ಮೇಳ" ವು ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರ ಉಪಸ್ಥಿತಿಯಲ್ಲಿ ಜರುಗಿತು. ಯೇನಪೋಯ ಮೆಡಿಕಲ್ ಕಾಲೇಜು, ಡೆಂಟಲ್ ಕಾಲೇಜು ಆಸ್ಪತ್ರೆಗಳ ಸಹಯೋಗದೊಂದಿಗೆ ಹಮ್ಮಿಕೊಂಡ ಈ ಶಿಬಿರವನ್ನು ಆತ... ಪುಂಜಾಲಕಟ್ಟೆ: 18 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನಾರಾಯಣಗುರು ವಸತಿ ಶಾಲೆಗೆ ಶಂಕುಸ್ಥಾಪನೆ ಬೆಳ್ತಂಗಡಿ(reporterkarnataka.com): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 18 ಕೋಟಿ ವೆಚ್ಚದಲ್ಲಿ ಪುಂಜಾಲಕಟ್ಟೆಯಲ್ಲಿ ನಿರ್ಮಾಣ ಗೊಳ್ಳಲಿರುವ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಅವರು ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲ... ಎಂಸಿಸಿ ಬ್ಯಾಂಕ್ ‘ಮೈಲಿಗಲ್ಲು’ ಸಂಭ್ರಮಾಚರಣೆ; 1000 ಕೋಟಿ ರುಪಾಯಿ ವಹಿವಾಟು ಮಂಗಳೂರು(reporterkarnataka.com): 1912ರಲ್ಲಿ ಕ್ರೈಸ್ತ ಸಮಾಜದ ಅದ್ವಿತೀಯ ಸಮಾಜಮುಖಿ ಧುರೀಣ ಪಿ.ಎಫ್.ಎಕ್ಸ್ ಸಲ್ಡಾನ್ಹಾ ಅವರ ನೇತೃತ್ವದಲ್ಲಿ 10 ಸಾವಿರ ರೂಪಾಯಿ ಬಂಡವಾಳದೊಂದಿಗೆ ಸೊಸೈಟಿಯಾಗಿ ಆರಂಭಗೊಂಡ ಎಂಸಿಸಿ ಬ್ಯಾಂಕ್ ಇಂದು ಸಾವಿರ ಕೋಟಿ ರುಪಾಯಿ ವಹಿವಾಟಿನ ಸಹಕಾರಿ ಕ್ಷೇತ್ರದ ಅಗ್ರಮಾನ್ಯ ಬ್ಯ... ಸುಳ್ಯ: 23ರಂದು ಉಸ್ತುವಾರಿ ಸಚಿವರಿಂದ ಬೃಹತ್ ಜನತಾದರ್ಶನ ಸುಳ್ಯ(reporterkarnataka.com): ಸುಳ್ಯದಲ್ಲಿ ಬೃಹತ್ ಜನತಾ ದರ್ಶನ ಕಾರ್ಯಕ್ರಮವನ್ನು ಇದೇ ತಿಂಗಳ 23ರಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಏರ್ಪಡಿಸಿದ್ದಾರೆ. ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ... ಹಿರಿಯಡ್ಕ: ಎಂಡೋ ಸಲ್ಫಾನ್ ಸಂತ್ರಸ್ತರಿಗೆ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಫಿಸಿಯೋಥೆರಪಿ ಸೌಲಭ್ಯ ಉಡುಪಿ(reporterkarnataka.com): ಎಂಡೋ ಸಲ್ಫಾನ್ ಸಂತ್ರಸ್ತರಿಗೆ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯಡಿ ಹಿರಿಯಡ್ಕದಲ್ಲಿ ನಿರ್ಮಿಸಿರುವ ಕಟ್ಟಡದಲ್ಲಿ ಫಿಸಿಯೋಥೆರಪಿ ಸೌಲಭ್ಯ ಒದಗಿಸಲಾಗಿದೆ. 80ರ ದಶಕದಲ್ಲಿ ಗೋಡಂಬಿ ಕೃಷಿಗೆ ಬಳಸಿದ ಕೀಟನಾಶಕದ ದುಷ್ಪರಿಣಾಮಗಳ ಬಗ್ಗೆ ನಮಗರಿವಿದೆ. ಆ ಕೀಟನಾಶಕದ ಬಳಕೆ ಈ... ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕುರಿತು ಮಾಹಿತಿ ಕಾರ್ಯಾಗಾರ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com)ಮಂಗಳೂರು ನಗರ ಪೊಲೀಸ್ ಮಹಿಳಾ ಸಿಬ್ಬಂದಿಗಳಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕುರಿತು ಮಾಹಿತಿ ಕಾರ್ಯಾಗಾರ ಶುಕ್ರವಾರ ನಡೆಯಿತು. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಎಸಿಪಿ ಗೀತಾ... ಕೊಲ್ಲಮೊಗ್ರು ಹರಿಹರ ಗ್ರಾಮ ವಾಸ್ತವ್ಯ ಕುರಿತು ಜ. 21ರಂದು ಪೂರ್ವಭಾವಿ ಸಭೆ ಸುಬ್ರಹ್ಮಣ್ಯ(reporterkarnataka.com); ದ.ಕ. ಜಿಲ್ಲೆ ಮತ್ತು ಕೊಡಗು ಜಿಲ್ಲೆ ಗಡಿಭಾಗ ಪುಷ್ಪಗಿರಿ ವನ್ಯಧಾಮದ ತಟದ ಗ್ರಾಮಗಳಾದ ಕೊಲ್ಲಮೊಗ್ರು ಹರಿಹರ ಅವಳಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘ ಮತ್ತು ಸುಬ್... ನಾಟ್ಯ ಮಯೂರ ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ: 21ರಂದು ಪ್ರದಾನ; 22ರಂದು ಕುಂದೇಶ್ವರ ಜಾತ್ರೆ ಮಂಗಳೂರು(reporterkarnataka.com): ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ... ಮಹಿಳೆ ಮತ್ತು ಕಾನೂನು ಹಾಗೂ ಮಹಿಳೆಯರಿಗಾಗಿ ಮಾನಸಿಕ ಆರೋಗ್ಯದ ಕುರಿತು ಕಾನೂನು ಅರಿವು ನೆರವು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ: ಜ18 ನ್ಯಾಯಾಲಯದ ಆವರಣದಲ್ಲಿ, ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ. ಮಹಿಳೆ ಮ... « Previous Page 1 …129 130 131 132 133 … 314 Next Page » ಜಾಹೀರಾತು