ಸುರತ್ಕಲ್ ಟೋಲ್ ಗೇಟ್ ಅವಶೇಷ ಕೊನೆಗೂ ತೆರವು: ಸುಂಕ ಸಂಗ್ರಹ ಸ್ಥಗಿತಗೊಂಡು 1 ವರ್ಷದ ಬಳಿಕ ಕ್ಲಿಯರ್; ಹೋರಾಟ ಸಮಿತಿ ಹರ್ಷ ಮಂಗಳೂರು(reporterkarnataka.com): ಸತತ 7 ವರ್ಷಗಳ ಹೋರಾಟದ ಫಲವಾಗಿ ವರ್ಷದ ಹಿಂದೆ ಟೋಲ್ ಸಂಗ್ರಹ ಸ್ಥಗಿತ ಗೊಂಡಿದ್ದ ಸುರತ್ಕಲ್ ಟೋಲ್ ಪ್ಲಾಜ಼ಾದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ನಿರುಪಯೋಗಿ ಟೋಲ್ ಬೂತ್ ಗಳ ಸಹಿತ ಟೋಲ್ ಗೇಟ್ ಅವಶೇಷಗಳನ್ನು ಜನಾಗ್ರಹಕ್ಕೆ ಮಣಿದು ಹೆದ್ದಾರಿ ಪ್ರಾಧಿಕಾರ ಕೊನೆಗೂ ತೆ... ಕಿನ್ನಿಗೋಳಿ: ಪರಿಸರಕ್ಕಾಗಿ ನಾವು; ದ. ಕ. ಮತ್ತು ಉಡುಪಿ ಜಿಲ್ಲಾ ಘಟಕದ ಮೊದಲ ಸಭೆ, ಉಪ ಘಟಕಗಳ ರಚನೆ ಮಂಗಳೂರು(reporterkarnataka.com): ಅತಿಯಾದ ಕೈಗಾರಿಕೀಕರಣ, ನಗರೀಕರಣ ಮತ್ತು ಬದಲಾದ ಜೀವನ ಶೈಲಿಯ ಪರಿಣಾಮ ಹವಾಗುಣ ವೈಪರೀತ್ಯದ ತುರ್ತು ಸಮಸ್ಯೆ ಎದುರಾಗಿದೆ. ಈಗ ನಾವು ಎಚ್ಚೆತ್ತುಕೊಂಡು ಪರಿಸರದ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳದಿದ್ದರೆ ಜೀವ ಸಂಕುಲದ ಅಳಿವು ಇನ್ನು ಕೆಲವು ದಶಕಗಳಲ್ಲಿ ನಿ... ಸಾಮಾಜಿಕ ಜಾಲತಾಣದಲ್ಲಿ ಸಿಎಂ, ಡಿಸಿಎಂಗೆ ನಿಂದನೆ: ಎನ್ ಎಸ್ ಯುಐ ಜಿಲ್ಲಾಧ್ಯಕ್ಷರಿಂದ ಡಿಸಿಪಿಗೆ ದೂರು; ಪ್ರಕರಣ ಸುರತ್ಕಲ್ ಠಾಣೆಗೆ ಹಸ್ತಾಂತರ ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಮಂಗಳೂರು ನಗರ ಪೊಲೀಸ... ಮಂಗಳೂರು ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಆಚರಣೆ; ರಂಗಗೀತೆ, ಜಾನಪದ ಗೀತೆ ಗಾಯನ ಮಂಗಳೂರು(reporterkarnataka com): ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ... ಸ್ವಾಮೀ ವಿವೇಕಾನಂದರ ಚಿಂತನೆಗಳನ್ನು ನಿರಂತರ ಪಾಲಿಸಿ: ಶಾಸಕ ವೇದವ್ಯಾಸ ಕಾಮತ್ ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ, ಯುವನಿಕ ಫೌಂಡೇಶನ್, ಡಿಪಾರ್ಟ್ಮೆಂಟ್ ಆಫ್ ಸ್ಕಿಲ್ ಡೆವಲಪ್ಮೆಂಟ್, ಎನ್ ಸಿ. ಸಿ ಹೆಚ್.ಕ್ಯೂ ಮಂಗಳೂರು, ರಾಷ್ಟ್ರೀಯ ಸೇವಾಯೋಜನೆ ಸಹ ಭಾಗಿತ್ವದಲ್ಲಿ ವಿವೇಕಾನಂದ ಜಯಂತಿ ಪ್ರಯುಕ್ತ ರಾಷ್ಟ್ರೀಯ ಯ... ಮಂಗಳೂರು ತುಳು ಭವನದಲ್ಲಿ 13ರಂದು ಅಮೃತ ನುಡಿನಮನ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಉಪಸ್ಥಿತಿ ಮಂಗಳೂರು(reporterkarnataka.com): ಇತ್ತೀಚೆಗೆ ನಿಧನರಾದ ಶ್ರೇಷ್ಠ ವಿದ್ವಾಂಸ, ಸಾಹಿತಿ, ಶಿಕ್ಷಕ ಪ್ರೊ.ಅಮೃತ ಸೋಮೇಶ್ವರ ಅವರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಜ.13ರ ಶನಿವಾರ ಅಪರಾಹ್ನ 3.00 ಗಂಟೆಗೆ ನಗರದ ಉರ್ವಾಸ್ಟೋರ್ ನ ತುಳು ಭವನದಲ್ಲಿ ನಡೆಯಲಿದೆ. ನುಡಿನಮನ ಕಾರ್ಯಕ್ರಮದಲ್ಲಿ ಸ್ಪೀಕರ್... 14ರಂದು ‘ಸುವರ್ಣಯುಗ’ ಗ್ರಂಥ ಬಿಡುಗಡೆ: ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಲೋಕಾರ್ಪಣೆ ಮಂಗಳೂರು(reporterkarnataka.com): ತುಳು ನೆಲದ ಅಪೂರ್ವ ಪ್ರತಿಭೆ, ಜನಸೇವಕ, ಶಿಕ್ಷಣ ಪ್ರೇಮಿ, ಹೋಟೆಲ್ ಉದ್ಯಮಿ, ಬ್ಯಾಂಕಿಂಗ್ ಕ್ಷೇತ್ರದ ಮುತ್ಸದ್ದಿ, ಸರ್ವಧರ್ಮದ ಜನರ ಅಭಿಮಾನದ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಅನಿತಾ ಪಿ. ತಾಕೊಡೆ... ಮಂಗಳೂರಿನಲ್ಲಿ ಬೃಹತ್ ಬೀದಿ ವ್ಯಾಪಾರ ವಲಯ ನಿರ್ಮಾಣ: ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಭರವಸೆ ಮಂಗಳೂರು(reporterkarnataka.com): ಬೀದಿಬದಿ ವ್ಯಾಪಾರಿಗಳ ಆರ್ಥಿಕ ಹಿತರಕ್ಷಣೆ ಮತ್ತು ಸ್ವಾವಲಂಬಿ ಬದುಕಿಗಾಗಿ ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ (ನಿ) ಉದ್ಘಾಟನೆ ಕಾರ್ಯಕ್ರಮ ನಗರದ ಕುದ್ಮುಲ್ ರಂಗ ರಾವ್ ಪುರಭವನದಲ್ಲಿ ನಡೆಯಿತು. ಮೇಯರ್ ಸುಧೀ... ಪೊಲೀಸರ ಭಯ ಹೋಗಬೇಕಾದರೆ ಸಂಚಾರ ನಿಯಮ ಪಾಲಿಸಬೇಕು: ಯೇನಪೊಯ ವಿವಿ ಕುಲಪತಿ ಡಾ. ವಿಜಯ ಕುಮಾರ್ ಮಂಗಳೂರು(reporterkarnataka.com): ನಮ್ಮಲ್ಲಿ ಪೊಲೀಸರ ಭಯ ಹೋಗಬೇಕಾದರೆ ಸಂಚಾರ ನಿಯಮಗಳನ್ನು ಪಾಲಿಸಬೇಕು. ಜೀವನದಲ್ಲಿ ಇಂತಹ ಶಿಸ್ತು ಪಾಲನೆ ಮಾಡಿದರೆ ಉತ್ತಮ ಸ್ಥಾನಕ್ಕೆ ಏರಲು ಸಾಧ್ಯವಿದೆ ಎಂದು ಯೇನಪೊಯ ವಿಶ್ವವಿದ್ಯಾನಿಲಯದ ಕುಲಪತಿ ಡಾ. ವಿಜಯಕುಮಾರ್ ಹೇಳಿದರು. ಅವರು ಗುರುವಾರ ಮಂಗಳೂರು ನಗರ ಸಂ... ಹಳೆಯಂಗಡಿ ಸಮೀಪ ನಂದಿನಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: 4 ದೋಣಿಗಳ ವಶ ಮುಲ್ಕಿ(reporterkarnataka.com): ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ಹಳೆಯಂಗಡಿಯ ಕೊಪ್ಪಳ ಸಮೀಪ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ 4 ಕಬ್ಬಿಣದ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಗಣಿ ಇಲಾಖೆ, ಕಂದಾಯ ಇಲಾಖೆ ಮತ್ತು ಪೋಲೀಸ್ ಇಲಾಖೆ ಸಂಯುಕ್ತವಾಗಿ ಈ ಕಾರ್ಯಾಚರಣೆ ನಡೆಸಿ ನಂದಿನಿ ನದಿಯಲ್ಲಿ ... « Previous Page 1 …130 131 132 133 134 … 314 Next Page » ಜಾಹೀರಾತು