ದಾನಿ ಮೈಕಲ್ ಡಿಸೋಜ ನಮ್ಮ ಸಮಾಜಕ್ಕೆ ಪ್ರೇರಣೆ: ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಮಂಗಳೂರು(reporterkarnataka.com): ದಾನ ನೀಡುವವರು ದೊಡ್ಡವರಲ್ಲ, ದಾನ ಪಡೆಯುವವರು ಸಣ್ಣವರಲ್ಲ. ನಾವೆಲ್ಲರೂ ದೇವರ ಮಕ್ಕಳಾದ್ದರಿಂದ ಸಮಾನರು. ಸಮಜದ ಅಶಕ್ತ ವರ್ಗದ ಜನರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ, ಮನೆ ಕಟ್ಟಲು ಮತ್ತು ದುರಸ್ಥಿಗೆ ದಾನ - ಹೀಗೆ ಸಮಾಜದ ಸಮಸ್ಯೆಗಳಿಗೆ ಸದಾ ಸ್ಪಂದಿ... ಮೂಡಿಗೆರೆ ಸಮೀಪದ ಕಾಫಿ ತೋಟದಲ್ಲಿ ಗುರುತು ಪತ್ತೆ ಹಚ್ಚದ ಕೊಳೆತ ಮೃತದೇಹ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಲೋಕವಳ್ಳಿ ಕಾಫಿ ಎಸ್ಟೇಟ್ ನಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಅಡಿಕೆ ಸ್ಪ್ರೇಗೆಂದು ತೋಟಕ್ಕೆ ತೆರಳಿದವರಿಗೆ ಮೃತದೇಹ ಪತ್ತೆಯಾಗಿದೆ. ಮೃತದೇಹ ಅರ್ಧ ಕೊಳೆತ ಸ್ಥಿತಿಯಲ್ಲಿದೆ. ಮೂಡಿಗೆರೆ ತಾಲ... ಮೂಡುಬಿದಿರೆ ಹೋಲಿ ರೋಸರಿ ಪಿಯು ಕಾಲೇಜು ಶಿಕ್ಷಕ- ರಕ್ಷಕ ಸಂಘ ಮಹಾಸಭೆ ಮೂಡುಬಿದಿರೆ(reporterkarnataka.com) ಮೂಡುಬಿದಿರೆಯ ಹೋಲಿ ರೋಸರಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ - ರಕ್ಷಕ ಸಂಘದ ಮಹಾಸಭೆಯು ಇತ್ತೀಚಿಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮನಶಾಸ್ತ್ರ ಪ್ರಾದ್ಯಾಪಕ ಹಾಗೂ ಯೂಟ್ಯೂಬರ್ ಸ್ಮಿತೇಶ್ ಎಸ್. ಬಾರ್ಯ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪೋಷಕರ... ಗ್ರಾಮೀಣ ಜನರ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತ ತಂಡ ಭೇಟಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು(reporterkarnataka.com): ಕಂದಾಯ ಸೇರಿದಂತೆ ಅಗತ್ಯ ಜನರ ಸಮಸ್ಯೆ ನಿವಾರಣೆಗೆ ಗ್ರಾಮಾಂತರ ಪ್ರದೇಶಗಳಿಂದ ಜಿಲ್ಲಾಧಿಕಾರಿ ಕಚೇರಿಗೆ ಜನರ ಅಲೆದಾಟ ವನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ತಂಡ ವಾರಕ್ಕೊಮ್ಮೆ ಒಂದೊಂದು ತಾಲೂಕು ತಾಲೂಕುಗಳಿಗೆ ಭೇಟಿ ನೀಡಲಿದೆ ಎಂದು ದ.ಕ. ಜಿಲ್ಲಾಧಿಕಾರಿ... ಮಂಗಳೂರಿನಲ್ಲಿ ದೆಹಲಿ ಸಾಹಿತ್ಯ ಅಕಾಡೆಮಿಯಿಂದ ಕಥಾಸಂಧಿ ಕಾರ್ಯಕ್ರಮ ಮಂಗಳೂರು(reporter Karnataka.com): ಸಾದ್ಯವಾದಷ್ಟು ಭಾಷಾ ಬಳಕೆ ಮತ್ತು ನಿರೂಪಣೆಯಲ್ಲಿ ಶುದ್ದತೆಯನ್ನು ಕಾಪಡಿಕೊಂಡು ಬರುವುದರ ಜತೆಗೆ ಪ್ರತಿ ಕಥೆಯಲ್ಲಿ ಸಾಮಾಜಿಕ ಸಮಸ್ಯೆಯನ್ನು ಬಿಂಬಿಸುವ ಪ್ರಾಮಾಣಿಕ ಪ್ರಯತ್ನ ಮಾಡಿರುತ್ತೇನೆ" ಎಂದು ಹಿರಿಯ ಕಥೆಗಾರ ಡಾಲ್ಪಿ ಕಾಸ್ಸಿಯಾ ಅಭಿಪ್ರಾಯಪಟ್ಟರು. ಅವರು ... ‘ಕೆಸರ್ಡ್ ಒಂಜಿ ದಿನ ಮುಂಡೇರ್ಡ್’: ಕೆಸರಲ್ಲಿ ಮಿಂದೆದ್ದ ಮಕ್ಕಳು, ಹಿರಿಯರು ಬೆಳ್ಮಣ್(reporterkarnataka.com): ಕೆಸರ್ಡ್ ಒಂಜಿ ದಿನದಂತಹ ಕಾರ್ಯಕ್ರಮಗಳು ನಮ್ಮ ತುಳುನಾಡಿನ ಗ್ರಾಮೀಣ ಬದುಕು, ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಸಮಾಜಕ್ಕೆ ಪರಿಚಯಿಸಲು ಪ್ರೇರಣೆ ಹಾಗೂ ಪೂರಕ ಎಂದು ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕ ರಾಮದಾಸ ಆಚಾರ್ಯ ಹೇಳಿದರು. ಅ... ಯಕ್ಷಗಾನದಲ್ಲಿ ಬಣ್ಣ ಹಚ್ಚಲಿದ್ದಾರೆ ತೆಲಿಕೆದ ಬೊಳ್ಳಿ ‘ಪಾಯಿಸನ್ ಸಿರಿದರೆ’ ಖ್ಯಾತಿಯ ಸುರೇಶ್ ಕುಲಾಲ್ ಯಾದವ ಕುಲಾಲ್ ಅಗ್ರಬೈಲು ಬಂಟ್ವಾಳ info.reporterkarnataka@gmail.com ಚಾಪರ್ಕ ತಂಡದ ಕಲಾವಿದ, ರಂಗಭೂಮಿ ಕಲಾವಿದ, ಕಿರುತೆರೆಯಲ್ಲಿ ನಟಿಸಿ, ತುಳು ತೆಲಿಕೆದಬೊಳ್ಳಿ ಸಿನಿಮಾದಲ್ಲಿ 'ಪಾಯಿಸನ್ ಸಿರಿದರೆ' ಮುಖ್ಯ ಖಳನಾಯಕನ ಪಾತ್ರ ವಹಿಸಿರುವ ಸುರೇಶ್ ಕುಲಾಲ್ ಇನ್ನು ಯಕ್ಷರಂಗದಲ್ಲಿ ಕಾಣಿಸಿಕೊಳ್... ಮಂಗಳೂರು: ‘ರಚನಾ’ದಲ್ಲಿ ‘ಮೈಂಡ್ ಮ್ಯಾಪಿಂಗ್ ಮತ್ತು ವರ್ಕ್-ಲೈಫ್ ಬ್ಯಾಲೆನ್ಸಿಂಗ್’ ಕುರಿತು ಕಾರ್ಯಾಗಾರ ಮಂಗಳೂರು(reporterkarnataka.com): ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀ ‘ರಚನಾ’ದಿಂದ ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ ‘ಮೈಂಡ್ ಮ್ಯಾಪಿಂಗ್ ಮತ್ತು ವರ್ಕ್-ಲೈಫ್ ಬ್ಯಾಲೆನ್ಸಿಂಗ್’ ಕುರಿತು ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಗೌರವ ಭಾಷಣಕಾರರಾಗಿ ಖ್ಯಾತ ವಾಗ್ಮಿ ಡಾ. ಸರ್ಫರಾಜ್ ... ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್ ಆಯ್ಕೆ ಮಂಗಳೂರು(reporterkarnataka.com): ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಸಭೆಯು ಕೆ.ಜೆ.ಯು. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್ ಲ್ಯಾಂಡ್ ಹೋಟೆಲ್ ಸಭಾಂಗಣದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮುಂದಿನ ಅವಧಿಗೆ ನೂತನ ಜ... ಮಣಿಪುರ ಹಿಂಸಾಚಾರ: ಮಂಗಳೂರಿನಲ್ಲಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪ್ರತಿಭಟನೆ ಮಂಗಳೂರು(reporterkarnataka.com): ಕಳೆದ ಮೇ ತಿಂಗಳ ಮೂರರಂದು ಮಣಿಪುರದಲ್ಲಿ ಹಿಂಸೆ ಪ್ರಾರಂಭವಾದಾಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ತಲ್ಲಿನರಾಗಿದ್ದರು. ಆನಂತರ ವಿದೇಶ ಪ್ರವಾಸದಲ್ಲಿಯೇ ಖುಷಿ ಪಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇತಿಹಾಸ ಕ್ಷ... « Previous Page 1 …131 132 133 134 135 … 287 Next Page » ಜಾಹೀರಾತು