ಮಂಗಳೂರು: ಬ್ಯಾಂಕ್ ಆಫ್ ಬರೋಡಾದ 116ನೇ ಸಂಸ್ಥಾಪನಾ ದಿನಾಚರಣೆ ಮಂಗಳೂರು(reporterkarnataka.com): ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್) 116ನೇ ಸಂಸ್ಥಾಪನಾ ದಿನದ ಕಾರ್ಯಕ್ರಮ ನಗರದ ಉರ್ವಾದ ಡಾ. ಅಂಬೇಡ್ಕರ್ ಭವನದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ... ಗೃಹಲಕ್ಷ್ಮೀ ಯೋಜನೆ: ಸಹಾಯವಾಣಿ ಸ್ಥಾಪನೆ; ಸೇವಾ ಸಿಂಧು ಫೋರ್ಟಲ್ ಮೂಲಕವೇ ನೋಂದಣಿಗೆ ಅವಕಾಶ ಉಡುಪಿ(reporterkarnataka.com): ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾಕೇಂದ್ರ, ನಗರ ಪ್ರದೇಶಗಳಿಗೆ ಸಂಬಂಧಿಸಿದಂತೆ ವಾರ್ಡ್ ಕಚೇರಿ ನೋಂದಣಿ ಕೇಂದ್ರದಲ್ಲಿ ನಿಗದಿಪಡಿಸಿರುವ ಫಲಾನುಭವಿಗಳ ವೇಳಾ ಪಟ್ಟಿಯಂತೆ ಸೇವಾಸಿಂಧು ಪೋರ್ಟಲ್ ... ಸಾಲಿಗ್ರಾಮ ಪ.ಪಂ.: ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ಉಡುಪಿ(reporterkarnataka.com): ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪಿಯಲ್ಲಿ ಸಾರ್ವಜನಿಕರು, ಅಂಗಡಿ ಮಾಲೀಕರು, ಸಗಟು ಮಾರಾಟಗಾರರು, ಚಿಲ್ಲರೆ ವ್ಯಾಪಾರಿ ಮತ್ತು ಮಾರಾಟಗಾರರು ಪರಿಸರಕ್ಕೆ ಹಾನಿಯುಂಟು ಮಾಡುವಂತಹ ನಿಷೇಧಿತ ಪಾಸ್ಟಿಕ್ ವಸ್ತುಗಳನ್ನು ಬಳಕೆ ಮತ್ತು ಮಾರಾಟ, ಸಂಗ್ರಹಣೆ, ಸಾಗಾಣಿಕೆ ಮಾಡದಂತೆ... ತೋಟಗಾರಿಕೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಮಲ್ಲಿಕಾರ್ಜುನ ನಾಳೆ ಉಡುಪಿ, ಮಂಗಳೂರಿಗೆ ಉಡುಪಿ(reporterkarnataka.com)': ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಜುಲೈ 22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬ್ರಹ್ಮಾವರದ ನಾಗದೇವತೆ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆ... ವಿರೋಧ ಪಕ್ಷವನ್ನು ಹತ್ತಿಕ್ಕುವ ಕಾರ್ಯ ಕಾಂಗ್ರೆಸ್ ಆಡಳಿತ ಮಾಡುತ್ತಿದೆ: ಶಾಸಕ ವೇದವ್ಯಾಸ ಕಾಮತ್ ಬೆಂಗಳೂರು(reporterkarnataka.com): ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವು ಸರ್ವಾಧಿಕಾರಿ ಧೋರಣೆಯ ಮೂಲಕ ಸಂವಿಧಾನ ವಿರೋಧಿ ಕೆಲಸ ಮಾಡುತಿದ್ದು ಇವುಗಳನ್ನು ಮುಂದಿನ ದಿನಗಳಲ್ಲಿಯೂ ಗಟ್ಟಿ ಧ್ವನಿಯಲ್ಲಿ ವಿರೋಧಿಸುವುದಾಗಿ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ. ರಾಜಕೀಯ ಪಕ್ಷಗಳ ಮುಖಂಡರ ಸ್ವಾಗತ ... ದೇಶ ವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ: ಶಾಸಕ ಡಾ. ಭರತ್ ಶೆಟ್ಟಿ ಕಳವಳ ಸುರತ್ಕಲ್(reporterkarnataka.com):ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ .ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ ಇಲ್ಲದಿರುವುದೇ ಕಾರಣ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾ... ಚಿಂತನೆ ಮತ್ತು ಯೋಚನಾ ಕ್ರಮಗಳಲ್ಲಿ ಜೀವಂತಿಕೆ ಇರಬೇಕು: ಡಾ.ಗಣನಾಥ ಎಕ್ಕಾರು ಕಾರ್ಕಳ(reporterkarnataka.com): ಬದುಕಿನಲ್ಲಿ ಜ್ಞಾನ, ಮೌಲ್ಯಗಳು, ಶಿಸ್ತು, ಕೌಶಲ್ಯ, ಅತೀ ಅಗತ್ಯ. ಇದನ್ನು ನಮ್ಮ ಬದುಕಿನಲ್ಲಿ ತುಂಬಿಕೊಂಡಾಗ ವಿದ್ಯಾರ್ಥಿಯ ಬದುಕು ಪರಿಪೂರ್ಣತೆಯನ್ನು ಪಡೆಯಲು ಸಾಧ್ಯವಾಗುತ್ತದೆ. ನಮ್ಮ ಚಿಂತನೆ ಮತ್ತು ಯೋಚನಾ ಕ್ರಮಗಳಲ್ಲಿ ಜೀವಂತಿಕೆಯನ್ನು ಉಳಿಸಿಕೊಂಡಾಗ ಬದುಕಿನಲ್... ಬಿ.ಸಿ.ರೋಡ್: ಜುಲೈ 25ರಂದು ಕಟ್ಟಡ ಕಾರ್ಮಿಕರಿಗೆ ಉಚಿತ ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕು ಪಂಚಾಯತ್, ಸೀನಿಯರ್ ಛೇಂಬರ್ ಬಂಟ್ವಾಳ ನೇತ್ರಾವತಿ ಸಂಗಮ, ರೊಟರಿ ಕ್ಲಬ್ ಮೊಡಂಕಾಪು, ಕಾರ್ಮಿಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗೆ ಉಚಿತ ನೋಂದಣಿ ಹಾಗೂ ಮಾಹಿತಿ ಕಾರ್ಯಾಗಾರ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಪಂಚಾಯತ್ ಸಭ... ಚಿಂತನೆ ಮತ್ತು ಯೋಚನಾ ಕ್ರಮಗಳಲ್ಲಿ ಜೀವಂತಿಕೆ ಇರಬೇಕು: ಡಾ.ಗಣನಾಥ ಎಕ್ಕಾರು ಕಾರ್ಕಳ(reporterkarnataka.com): ಬದುಕಿನಲ್ಲಿ ಜ್ಞಾನ, ಮೌಲ್ಯಗಳು, ಶಿಸ್ತು, ಕೌಶಲ್ಯ, ಅತೀ ಅಗತ್ಯ. ಇದನ್ನು ನಮ್ಮ ಬದುಕಿನಲ್ಲಿ ತುಂಬಿಕೊಂಡಾಗ ವಿದ್ಯಾರ್ಥಿಯ ಬದುಕು ಪರಿಪೂರ್ಣತೆಯನ್ನು ಪಡೆಯಲು ಸಾಧ್ಯವಾಗುತ್ತದೆ. ನಮ್ಮ ಚಿಂತನೆ ಮತ್ತು ಯೋಚನಾ ಕ್ರಮಗಳಲ್ಲಿ ಜೀವಂತಿಕೆಯನ್ನು ಉಳಿಸಿಕೊಂಡಾಗ ಬದುಕಿನಲ್... ಕರ್ನಾಟಕ ಆಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್ ನೂತನ ಪದಾಧಿಕಾರಿಗಳ ನೇಮಕ: ರಾಜ್ಯಾಧ್ಯಕ್ಷರಾಗಿ ಮುನಿರಾಜು ಆಯ್ಕೆ ಬೆಂಗಳೂರು(reporterkarnataka.com): ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ ವತಿಯಿಂದ ಜುಲೈ 13 ರಿಂದ 15ರವರೆಗೆ ಆಯೋಜಿಸಲಾಗಿದ್ದ ಮೂರು ದಿನಗಳ ರಾಜ್ಯಮಟ್ಟದ ಆಕ್ಸೆಸಿಬಿಲಿಟಿ(ಸುಲಭ ಲಭ್ಯತೆ) ಕಾರ್ಯಾಗಾರವು ಬೆಂಗಳೂರಿನ ಪಾಲನಾ ಭವನದಲ್ಲಿ ಯಶಸ್ವಿಯಾಗಿ ನೆರವೇರಿತು. ಈ ವೇಳೆ ಕರ್ನಾಟಕ ಆಕ್ಸೆಸಿ... « Previous Page 1 …133 134 135 136 137 … 287 Next Page » ಜಾಹೀರಾತು