ಲೋಕಸಭೆ ಚುನಾವಣೆ: ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳ, ಬೂತ್ ಅಧ್ಯಕ್ಷರ ಚುನಾವಣೆ ಪೂರ್ವ ತಯಾರಿ ಸಭೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಾಗವಾಡ ಮತಕ್ಷೇತ್ರದ ಕೆಂಪವಾಡ ಗ್ರಾಮದಲ್ಲಿ ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳು ಬೂತ್ ಅಧ್ಯಕ್ಷರು, ಬಿಎಲ್ಎ - 2 ಗಳ ಸಭೆ ಹಾಗೂ ಚುನಾವಣೆ ಪೂರ್ವತಯಾರಿ ಕುರಿತು ಬಿಜೆಪಿ ಅಭ... ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ: ಶ್ರದ್ಧಾ- ಭಕ್ತಿಯಿಂದ ಗುಡ್ ಫ್ರೈಡೇ ಆಚರಣೆ; ಬಿಷಪರಿಂದ ವಿಶೇಷ ಪ್ರಾರ್ಥನೆ ಮಂಗಳೂರು(reporterkarnataka.com): ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಕ್ರೈಸ್ತ ಸಮುದಾಯದವರು ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಫ್ರೈ ಡೇ) ಆಚರಿಸಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲ ಚರ್ಚ್ಗಳಲ್ಲೂ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇ... ಲೋಕಸಭೆ ಚುನಾವಣೆ: ದ.ಕ.ಜಿಲ್ಲೆಯ ಲೆಕ್ಕ ವೀಕ್ಷಕರಾಗಿ ಮೆರಗು ಸುರೇಶ್ ನೇಮಕ ಮಂಗಳೂರು(reporterkarnataka.com): 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು 17-ದಕ್ಷಿಣ ಕನ್ನಡ ಜಿಲ್ಲೆಗೆ ಅಭ್ಯರ್ಥಿಗಳ, ರಾಜಕೀಯ ಪಕ್ಷಗಳ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಲೆಕ್ಕ ವೀಕ್ಷಕರನ್ನಾಗಿ ಐಆರ್ ಎಸ್ ಅಧಿಕಾರಿ ಮೆರಗು ಸುರೇಶ್ ... ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಮಂಗಳೂರು(reporterkarnataka.com): ಇಲ್ಲಿನ ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಹಾನಗರ ಪಾಲಿಕೆ ಸದಸ್ಯ ಅನಿಲ್ ಕುಮಾರ್, ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಾಂಬ್ಳಿ, ಪದ್... ಚುನಾವಣೆ ಕಾರ್ಯತಂತ್ರ: ಜಿಲ್ಲಾ ಬಿಜೆಪಿ ಪ್ರಮುಖರ ಮಹತ್ವದ ಸಭೆ ಮಂಗಳೂರು(reporterkarnataka.com): ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ದೃಷ್ಟಿಯಿಂದ ಬಿಜೆಪಿ ಜಿಲ್ಲಾ ಪ್ರಮುಖರ ಸಭೆಯು ಜಿಲ್ಲಾ ಕಾರ್ಯಾಲಯದಲ್ಲಿ ಇಂದು ನಡೆಯಿತು. ರಾಜ್ಯದ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರು ಈವರೆಗೆ ನಡೆದ ಚುನಾವಣಾ ಬೂತ್ ಕಾರ್ಯಗಳ ಬ... ನಾಯಕರ ಆಶಯಕ್ಕೆ ಧಕ್ಕೆಯಾಗದಂತೆ, ಕಾರ್ಯಕರ್ತರಿಗೆ ನೆರವಾಗುವಂತೆ ಕೆಲಸ: ಬಂಟ್ವಾಳ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪದ್ಮರಾಜ್ ಘೋಷಣೆ ಬಂಟ್ವಾಳ(reporterkarnataka.com): ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಿ.ಸಿ. ರೋಡ್ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ಸಂಜೆ ನಡೆಯಿತು. ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ನಲ್ವತ್ತು ವರ್ಷದಲ್ಲಿ ಕಾಂಗ್ರೆಸ್ ನಾಯಕರು ಹಲವು ಯೋಜನೆಗಳನ್ನು... ಕಾವೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆ: ಪದ್ಮರಾಜ್ ಗೆಲುವಿಗೆ ಭಾರೀ ಜನಬೆಂಬಲ ವ್ಯಕ್ತ ಸುರತ್ಕಲ್(reporterkarnataka.com): ಮಂಗಳೂರು ವಿಧಾನಸಭಾ ಕ್ಷೇತ್ರದ ಸುರತ್ಕಲ್ ಮತ್ತು ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ ನಡೆಯಿತು. ಕಾಂಗ್ರೆಸ್ ಅಭ್... ರಾಜ್ಯದ ಆರ್ಥಿಕ ನಿರ್ವಹಣೆಯಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಪ್ರತಾಪ್ ಸಿಂಹ ನಾಯಕ್ ಮಂಗಳೂರು(reporterkarnataka.com): ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ಸೋತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಮರೆಮಾಚಲು ಕೇಂದ್ರ ಸರಕಾರವನ್ನು ದೂರುವ ನಾಟಕ ಆಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ದಕ್ಷಿಣ ಜಿಲ್ಲಾ ಬಿಜೆ... ಚಳ್ಳಕೆರೆ ತಾಲೂಕು ಕುಡಿಯುವ ನೀರಿನ ಸಮಸ್ಯೆ: 40 ಗ್ರಾಪಂ ಪಿಡಿಒಗಳ ತುರ್ತು ಸಭೆ; 21 ರೀಬೋರ್ ಮಾಡಿಸಲು ಸೂಚನೆ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕುಡಿಯುವ ನೀರು ನಿರ್ವಹಣೆ ಕುರಿತಾದ ತುರ್ತು ಸಭೆ ಚಳ್ಳಕೆರೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು. ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕು... ಕಶೆಕೋಡಿ: ಬಿಜೆಪಿ ಬಾಳ್ತಿಲ ಮಹಾಶಕ್ತಿ ಕೇಂದ್ರದ ಚುನಾವಣಾ ಪ್ರಚಾರ ಸಭೆ ಬಂಟ್ವಾಳ(reporterkarnataka.com): ಬಿಜೆಪಿ ಬಾಳ್ತಿಲ ಮಹಾಶಕ್ತಿ ಕೇಂದ್ರದ ಚುನಾವಣಾ ಪ್ರಚಾರ ಸಭೆ ಕಶೆಕೋಡಿ ಕಲಾಶ್ರಯದಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಆಡಳಿತ ಅವಧಿಯಲ್ಲಿ ನಡೆದ ರಾಮಮಂದಿರ ನಿರ್ಮಾಣ,... « Previous Page 1 …135 136 137 138 139 … 332 Next Page » ಜಾಹೀರಾತು