ಕಡೇಶಿವಾಲಯದಲ್ಲಿ 17ನೇ ಮಕ್ಕಳ ಸಾಹಿತ್ಯ ಸಮ್ಮೇಳನ: ವಿವಿಧ ಗೋಷ್ಠಿ, ಕಿರುನಾಟಕ, ಚಿತ್ತ ಚಿತ್ತಾರ; 1500 ಮಂದಿ ಆಗಮಿಸುವ ನಿರೀಕ್ಷೆ ಬಂಟ್ವಾಳ(reporterkarnataka.com): ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 6ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯದ ಸಹಯೋಗದಲ್ಲಿ ಜರಗಿಸಲಿದೆ. ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾ... ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ ಸಂಘಟನೆಯಿಂದ ಪಾಲಡ್ಕದ ಅಲೆಕ್ಸ್ ಪಿಂಟೊ ಬಡ ಕುಟುಂಬಕ್ಕೆ 25 ಸಾವಿರ ರೂ. ಕೊಡುಗೆ ಮಂಗಳೂರು(reporterkarnataka.com): ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್ ) ಸಂಘಟನೆಯ ವತಿಯಿಂದ ಮೂಡಬಿದ್ರೆಯ ಪಾಲಡ್ಕದಲ್ಲಿರುವ ಅಲೆಕ್ಸ್ ಪಿಂಟೊ ಅವರ ಬಡ ಕುಟುಂಬಕ್ಕೆ ಭೇಟಿ ನೀಡಿ 25 ಸಾವಿರ ರೂ. ಮೊತ್ತದ ಚೆಕ್ಕನ್ನು ನೀಡಲಾಯಿತು. ಸಂಘದ ಅಧ್ಯಕ್ಷ ಸುನಿಲ್ ಮೊಂತೇರೊ, ಸಂಚಾಲಕ ಬಾಸ... ಪತ್ರಕರ್ತರ ಗ್ರಾಮ ವಾಸ್ತವ್ಯ ದೊಂದಿಗೆ ಪುನಶ್ಚೇತನಗೊಂಡ ಕುತ್ಲೂರು ಹಿರಿಯ ಪ್ರಾಥಮಿಕ ಶಾಲೆ: ತಲೆ ಎತ್ತಿದ ಸುಂದರ ಅಡಿಕೆ ತೋಟ ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 1954ರಲ್ಲಿ ಆರಂಭಗೊಂಡ ಕುತ್ಲೂರು ಶಾಲೆಯಲ್ಲಿ 2004ರಲ್ಲಿ ಶಾಲಾ ಸುವರ್ಣ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಯಿತು. ನಂತರದ ದಿನಗಳಲ್ಲಿ ಶಾಲೆಯು ಅನೇಕ ಏಳು ಬೀಳುಗಳನ್ನು ಕಂಡಿದ್ದು, 2018ರಲ್ಲಿ ಶಾಲೆಯ ಮಕ್ಕಳ ಸಂ... ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಅವರಿಂದ ಆಟೋ ಚಾಲಕರಿಗೆ ಜಾಗೃತಿ, ದಂಡದ ಎಚ್ಚರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್, ಕೊಟ್ಟಿಗೆಹಾರದಲ್ಲಿ ಆಟೋ ಚಾಲಕರ ವಾಹನ ದಾಖಲೆ ಪರಿಶೀಲನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್, ಕೊಟ್ಟಿಗೆಹಾರದಲ್ಲಿ ಆಟೋ ವಾಹನ ಚಾಲಕರ ವಾಹನ ದಾಖಲೆಗಳನ್ನು ಬ... ನಂಜನಗೂಡು: ಪ್ರಬುದ್ಧ ಭಾರತದಲ್ಲಿ ಸಂವಿಧಾನೋತ್ಸವ ಕಾರ್ಯಕ್ರಮ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಕನಸಿನ ಪ್ರಬುದ್ಧ ಭಾರತದಲ್ಲಿ ಸಂವಿಧಾನೋತ್ಸವ ಎಂಬ ಕಾರ್ಯಕ್ರಮವನ್ನು ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ಛಲವಾದಿ ಮಹಾಸಭಾ, ಅಂಬೇಡ್ಕರ್ ಸಂಘ ... ಹೊಡೆಯದಿದ್ರೂ ಕೇಸು ಹಾಕ್ತೀರಿ, ಹಿಂದೂಗಳ ಮೇಲೆ ನಿಮ್ಮದೂ ನೈತಿಕ ಗೂಂಡಾಗಿರಿ: ಶಾಸಕ ಡಾ.ಭರತ್ ಶೆಟ್ಟಿ ಕಿಡಿ ಸುರತ್ಕಲ್(reporterkarnataka.com):ಕಾಂಗ್ರೆಸ್ ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರಿ ಕೇಸು ಹಾಕಿಸುತ್ತಿದೆ. ಹಿಂದೂ ಯುವತಿಯ ಜತೆಗಿದ್ದವನನ್ನು ಕೇವಲ ವಿಚಾರಿಸಿದ ಮಾತ್ರಕ್ಕೆ ಕೇಸು ಹಾಕುದಾದ್ರೆ, ನಿಮ್ಮದೂ ಹಿಂದೂಗಳ ಮೇಲೆ ನೈತಿಕ ಪೊಲೀಸ್ ಗಿರಿಯೆ ಎಂದು ಕಾಂಗ್ರೆಸ್ ಆಡಳಿತವನ್ನು ಶಾಸಕ ಡಾ.ಭರತ್ ಶೆಟ... ಮಂಗಳೂರು: ಪತ್ರಕರ್ತರು ಮತ್ತು ಪೊಲೀಸ್ ತಂಡಗಳ ನಡುವೆ ಸೌಹಾರ್ದ ಕ್ರಿಕೆಟ್ ಪಂದ್ಯ ಮಂಗಳೂರು(reporterkarnataka.com): ನಗರದ ನೆಹರು ಮೈದಾನದಲ್ಲಿಂದು ನಡೆದ ಮಂಗಳೂರು ಪೊಲೀಸ್ ಮತ್ತು ಪತ್ರಕರ್ತರ ಸಂಘದ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ತಂಡ ಪ್ರಥಮ ಹಾಗೂ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ನೆಹರು ಮೈದಾನದಲ... ಶ್ರೀಮಂತ ಮನಸ್ಸಿನ ಧೀಮಂತ ವ್ಯಕ್ತಿತ್ವದ ಎಸ್. ಮಹಾಬಲೇಶ್ವರ ಭಟ್ ಅವರ 100ರ ನೆನಪು ಕಾರ್ಯಕ್ರಮದಲ್ಲಿ ನುಡಿ ನೆನಪು ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕು ಹಾಗೂ ನರಿಂಗಾನ ಪರಿಸರದಲ್ಲಿ ನಡೆಯುತ್ತಿದ್ದ ಕೋಮು ಗಲಭೆಗಳನ್ನು ಪ್ರಾರಂಭದಲ್ಲಿಯೇ ಚಿವುಟಿ ಹಾಕಿ ಸೌಹಾರ್ದತೆ ಬೆಳೆಸಲು ಕಾರಣೀಕರ್ತರಾದವರು ಎಸ್.ಮಹಾಬಲೇಶ್ವರ ಭಟ್. ವಿದ್ಯಾರ್ಥಿ ದೆಸೆಯಿಂದಲೇ ರಾಷ್ಟ್ರೀಯ ಚಳುವಳಿಯಲ್ಲಿ ಭಾಗವಹಿಸಿ ಎಸ್.ವಿ.ಘಾಟೆ,... ಮಂಗಳೂರಿನ ಕೊಟ್ಟಾರ ಚೌಕಿ ಸರ್ಕಲ್ ಗೆ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಹೆಸರು: ಶಾಸಕ ಡಾ. ಭರತ್ ಶೆಟ್ಟಿ ಮಂಗಳೂರು(reporterkarnataka.com): ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ಸರ್ಕಲ್ ಗೆ ಇಡಲಾಗುವುದು ಎಂದು ಎಂದು ಶಾಸಕ ಡಾ.... ನಟ, ನಿರ್ದೇಶಕ ಕಾಸರಗೋಡು ಚಿನ್ನಾ ಅವರಿಗೆ ‘ಶಾರದಾ ಕೃಷ್ಣ’ ಪ್ರಶಸ್ತಿ: ಜನವರಿಯಲ್ಲಿ ಪ್ರದಾನ ಕಾರ್ಕಳ(reporterkarnataka. com): ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ) ಹೆಬ್ರಿ ಪ್ರಾಯೋಜಿತ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ನೀಡುವ 'ಶಾರದಾ ಕೃಷ್ಣ' ಪ್ರಶಸ್ತಿಗೆ ಈ ಬಾರಿ ಕನ್ನಡದ ಶ್ರೇಷ್ಠ ಹಿರಿಯ ಕಲಾವಿದ, ನಿರ್ದೇಶಕ, ಸಂಘಟಕ , ಚಲನಚಿತ್ರ ನಟ ಕಾಸರಗೋಡು ಚಿನ್ನಾ ಅವರು ಆಯ್ಕ... « Previous Page 1 …138 139 140 141 142 … 314 Next Page » ಜಾಹೀರಾತು