ಬಂಟ್ವಾಳ: ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಅಭಿನಂದನಾ ಕಾರ್ಯಕ್ರಮ ಬಂಟ್ವಾಳ(reporterkarnataka.com):ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ವತಿಯಿಂದ ಸಂಸದ ಹಾಗೂ ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಬುಧವಾರ ನಡೆಯಿತು. ಈ ಸಂದರ್ಭ ಮಾತನಾಡಿದ ನಳಿನ್, ಸಂಘಟನಾ ಹಿರಿಯರ ಸೂಚನ... ಕೂಡ್ಲಿಗಿ: ಡಾ. ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ.!? ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿನ ಕೆಲ ಹಾಸ್ಟೆಲ್ ಗಳಲ್ಲಿ ವಾಂತಿ ಬೇದಿ ಪ್ರಕರಣ ಕಂಡು ಬಂದಿದ್ದು, ಮಾಹಿತಿ ತೀರಾ ತಡವಾಗಿ ಬೆಳಕಿಗೆ ಬಂದಿದೆ. ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿನ ಕೆಲ ವಿದ... ಇಂದಿರಾ ಗಾಂಧಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ: ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterjarnataka.com): ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ, ಭೂ ಮಸೂದೆ ಕಾಯ್ದೆ ಹಾಗೂ ಹಲವಾರು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ... ಬೀಚ್ ಗಳ ಸ್ವಚ್ಛತೆ ಜತೆಗೆ ಸುರಕ್ಷತೆಗೆ ಸೂಕ್ತ ಕ್ರಮ: ಚಿತ್ರಾಪುರ ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಡಿಸಿಪಿ ಸಿದ್ದಾರ್ಥ ಗೋಯಲ್ ಭರವಸೆ ಮಂಗಳೂರು(reporterkarnataka.com): ಬೀಚ್ ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದರ ಜತೆಗೆ ಇಲ್ಲಿಗೆ ಆಗಮಿಸುವ ಜನರ ಸುರಕ್ಷತೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ಮಾದಕ ದ್ರವ್ಯ ಸೇವನೆ, ಕಾನೂನು ಬಾಹಿರ ಚಟುವಟಿಕೆಗಳ ವಿರುದ್ದ ಕಠಿಣ ಕ್ರಮ ವಹಿಸಲಾಗುವುದೆಂದು ಡಿಸಿಪಿ ಸಿದ್ಧಾರ್ಥ ಗೋಯಲ್ ಹೇಳ... ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ; ನೆಹರೂ ಭಾವಚಿತ್ರಕ್ಕೆ ಪುಷ್ಪನಮನ ಕಾರ್ಕಳ(reporterkarnataka.com): ಕಾರ್ಕಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಾಣೂರು ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಸಂಭ್ರಮದಿಂದ ಆಚರಿಸಲಾಯಿತು. ಸಾಣೂರು ಗ್ರಾಮ ಪಂಚಾಯತ್ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮಕ್ಕಳ ದಿನ... ಕೊಟ್ಟಿಗೆಹಾರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಸೋಲಾರ್ ಲೈಟ್ ಕೊಡುಗೆ ಮಂಗಳೂರು(reporterkarnataka.com): ಕೊಟ್ಟಿಗೆಹಾರದ ಪವಿತ್ರ ಹಾಗೂ ಧಾರ್ಮಿಕ ಕ್ಷೇತ್ರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಜಿಲ್ಲೆಯ ಪ್ರತಿಷ್ಠಿತ ರೆಸಾರ್ಟ್ ಗಳಲ್ಲಿ ಒಂದಾದ ರಿವರ್ ವಿಸ್ಟ್ ಮಾಲಿಕರಾದ ಶ್ರೀಜಿತ್ ಅವರು ಸೋಲಾರ್ ಲೈಟ್ ಗಳನ್ನು ಕೊಡಿಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹ... ಬಿ.ಸಿ.ರೋಡ್: ನ.22ರಂದು ರಾಜ್ಯ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಬಂಟ್ವಾಳ(reporterkarnataka.com): ಬಿಜೆಪಿ ಬಂಟ್ವಾಳ ವಿಧಾನಸಭೆ ಕ್ಷೇತ್ರ ವತಿಯಿಂದ ನಿಕಟಪೂರ್ವ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಬಿ.ಸಿ. ರೋಡ್ ನ ಸ್ಪರ್ಶ ಕಲಾ ಮಂದಿರದಲ್ಲಿ ನವೆಂಬರ್ 22ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಸಮಾರಂಭದಲ್... ದ. ಕ. ಜಿಲ್ಲೆಯಲ್ಲಿ ದಿನಕ್ಕೆ ಸುಮಾರು 1 ಲಕ್ಷ ಲೀಟರ್ನಷ್ಟು ಹಾಲಿನ ಕೊರತೆ: ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ ಕಾರ್ಯಾಗಾರದಲ್ಲಿ ಬಹಿರಂಗ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಕ್ಕೆ ಸುಮಾರು ಒಂದು ಲಕ್ಷ ಲೀಟರ್ನಷ್ಟು ಹಾಲಿನ ಉತ್ಪಾದನಾ ಕೊರತೆಯಿದ್ದು, ಈ ಕೊರತೆಯನ್ನು ಸರಿದೂಗಿಸಲು ಹೈನುರಾಸುಗಳಿಗೆ ಕೊಡುವ ಆಹಾರ ಮತ್ತು ಪೋಷಕಾಂಶಗಳ ಸಮತೋಲನ ಬಳಕೆಯ ಬಗ್ಗೆ ರೈತರು ಹೆಚ್ಚು ಗಮನ ಹರಿಸಬೇಕೆಂದು ಪಶು ಪಾಲನ ಮತ್... ಮಂಗಳೂರು: ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ; ಸಾಂಸ್ಕೃತಿಕ ಕಾರ್ಯಕ್ರಮ, ಛಾಯಾಚಿತ್ರ ಪ್ರದರ್ಶನ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21ರಂದು ನಡೆಯಲಿದೆ. ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ... ಪ್ರಸಿದ್ಧ ಯೂರಾಲಜಿಸ್ಟ್ ಡಾ. ಜಿ.ಜಿ. ಲಕ್ಷ್ಮಣ ಪ್ರಭು ನಿಧನ: ಹೃದಯಾಘಾತಕ್ಕೆ ಬಲಿಯಾದ ಜನಪ್ರಿಯ ವೈದ್ಯ ಮಂಗಳೂರು(reporterkarnataka.com): ಮಂಗಳೂರಿನ ಪ್ರಸಿದ್ಧ ಯೂರಾಲಜಿಸ್ಟ್ ಡಾ. ಜಿ.ಜಿ. ಲಕ್ಷ್ಮಣ ಪ್ರಭು(61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರಾದ ಡಾ. ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಕ್ಕೀಡಾಗಿದ್ದಾರ... « Previous Page 1 …139 140 141 142 143 … 314 Next Page » ಜಾಹೀರಾತು