ಸೌಹಾರ್ದತೆಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಮಾದರಿಯಾಗಲಿ: ಸ್ಪೀಕರ್ ಯು.ಟಿ. ಖಾದರ್ ಮಂಗಳೂರು(reporterkarnataka.com): ಸೌಹಾರ್ದತೆ ಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರ ಕರ್ತರ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ'ಗೆ ಮಾದರಿಯಾಗಿ ನಡೆಯಲಿ ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಶುಭ ಹಾರೈಸಿದರು. ನಗರದ ಸರ್ಕ್ಯೂಟ್ ಹೌಸ್ ಗ... ಕ್ಯಾ. ಪ್ರಾಂಜಲ್ ಗೌರವಾರ್ಥ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024′ ಕ್ರಿಕೆಟ್ ಪಂದ... ಮಂಗಳೂರು(reporterkarnataka.com):ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್' -2024'ಕ್ರಿಕೆಟ್ ಪಂದ್ಯಾಟ ಜ.5 ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇ... ಸಾಹೇಬಾನ್ ಮಂಗಳೂರು ಘಟಕದ ಉದ್ಘಾಟನೆ: ಸಮುದಾಯ ಸಮ್ಮಿಲನ ಕಾರ್ಯಕ್ರಮ ಮಂಗಳೂರು(reporterkarnataka.com): ಸಾಹೇಬಾನ್ ವೆಲ್ಫೇರ್ ಟ್ರಸ್ಟ್ ( ಎಸ್ಡಬ್ಲ್ಯೂಟಿ) ಸಾಹೇಬಾನ್ ಯುಎಇಯ ಒಂದು ಶಾಖೆಯಾಗಿದ್ದು, ಇದು 30 ವರ್ಷಗಳಿಂದ ಸಮುದಾಯದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದೆ ಎಂದು ಟ್ರಸ್ಟ್ ನ ಕಾರ್ಯದರ್ಶಿ ಸೈಯ್ಯದ್ ಸಿರಾಜ್ ಅಹ್ಮದ್ ಹೇಳಿದ್ದಾರೆ. ... ಮಂಗಳೂರು: 49ನೇ ರಾಜ್ಯ, 8ನೇ ಅಂತಾರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ಮಂಗಳೂರು(reporterkarnataka.com): ದ.ಕ. ಜಿಲ್ಲಾ ಇಂಡಿಯನ್ ಡೆಂಟಲ್ ಎಸೋಸಿಯೇಷನ್ ಅತಿಥೇಯದಲ್ಲಿ 49ನೇ ರಾಜ್ಯ, 8ನೇ ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ನಗರದ ಅತ್ತಾವರ ಕಾಪ್ರಿಗುಡ್ಡದಲ್ಲಿರುವ ಮರೆನ ಗ್ರೀನ್ಸ್ನಲ್ಲಿ ನಡೆಯುತ್ತಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ. ಭಾಗವಹಿಸಿದ್ದರು. ... ಸಿಎಂ, ಡಿಸಿಎಂ ಸರ್ವಾಧಿಕಾರಿಗಳಾ?: ನಿಂದನೆ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಡಾ.ಭರತ್ ಶೆಟ್ಟಿ ಕಿಡಿ ಸುರತ್ಕಲ್(reporterkarnataka.com): ರಾಜಕಾರಣಿಗಳ ವಿರುದ್ದ ಜನರ ಟೀಕೆ ಸಾಮಾನ್ಯ.ಅದನ್ನು ಅರಗಿಸಿಕೊಂಡು ರಾಜಕಾರಣ ಮಾಡುವ ಉದಾರ ಮನಸ್ಸು ಬೆಳೆಸಿಕೊಳ್ಳಿ. ಸಿಎಂ ಸಿದ್ದರಾಮಯ್ಯ ,ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ , ನೀವೇನು ಸರ್ವಾಧಿಕಾರಿಗಳಾ?. ನಿಂದನೆ ಮಾಡಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ... ಬ್ರ್ಯಾಂಡ್ ಮಂಗಳೂರು ವಾಕಥಾನ್; ಜನತೆಯ ಸಹಭಾಗಿತ್ವದಲ್ಲಿ ಸಮೃದ್ಧ ಮಂಗಳೂರು: ಮೇಯರ್ ಸುಧೀರ್ ಶೆಟ್ಟಿ ಆಶಯ ಮಂಗಳೂರು(reporterkarnataka.com): ಸ್ವಚ್ಛತೆ ಹಾಗೂ ಸೌಹಾರ್ದತೆ ನಗರದ ಅಭಿವೃದ್ದಿಗೆ ಪೂರಕವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವ ಅವಶ್ಯವಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದ ಅಂಗವಾಗಿ ದ.ಕ.ಜಿಲ... ಡಿ. 18: ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಮಂಗಳೂರು(reporterkarnataka.com): ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಡಿ.18ರಂದು ಬೆಳಗ್ಗೆ 11.30 ಕ್ಕೆ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹ... ಗುರುಪುರ ಕರಾವಳಿ ಜೋಡುಕರೆ ಕಂಬಳ ಉತ್ಸವದ ಲೋಗೋ ಬಿಡುಗಡೆ ಮಂಗಳೂರು(reporterkarnataka.com): ಗುರುಪುರ ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ಗುರುಪುರ ಕಂಬಳ ಉತ್ಸವದ ಲಾಂಛನ ಬಿಡುಗಡೆ ಸಮಾರಂಭ ನಗರದ ಬಿಜೈನಲ್ಲಿರುವ ಹೋಟೆಲ್ ಓಷಿಯನ್ ಪರ್ಲ್ ನಲ್ಲಿ ನಡೆಯಿತು. ಕಂಬಳ ಸಮಿತಿಯ ಗೌರವಾಧ್ಯಕ್ಷ ಇನಾಯತ್ ಆಲಿ ಬಿಡುಗಡೆಗೊಳಿಸಿದರು. ಬಳಿಕ ಮಾ... ಕಡಲನಗರಿಯಲ್ಲಿ ಟ್ರಾಫಿಕ್ ಮತ್ತು ಡ್ರಗ್ಸ್ ಜಾಗೃತಿ ಅಭಿಯಾನ: ಖಾಕಿ ಜತೆ ಸಂತ ಅಲೋಶಿಯಸ್ ವಿದ್ಯಾರ್ಥಿಗಳ ಸಾಥ್ ಮಂಗಳೂರು(reporterkarnataka.com): ನಗರದ ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ್ ಕೃಷ್ಣ ಭಟ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಟ್ರಾಫಿಕ್ ಮತ್ತು ಡ್ರಗ್ಸ್ ಜಾಗೃತಿ ಅಭಿಯಾನ ನಗರದ ಆಯಕಟ್ಟಿ ಸ್ಥಳಗಳಲ್ಲಿ ಬುಧವಾರ ನಡೆಯಿತು. ... ರಂಗತರಂಗ ನಾಟಕ ತಂಡದ ಸ್ಥಾಪಕ, ಹಿರಿಯ ರಂಗ ಕಲಾವಿದ, ಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿ ಇನ್ನಿಲ್ಲ ಉಡುಪಿ(reporterkarnataka.com): ರಂಗತರಂಗ ನಾಟಕ ತಂಡದ ಸ್ಥಾಪಕ, ಹಿರಿಯ ರಂಗ ಕಲಾವಿದ, ಸಮಾಜ ಸೇವಕ ಕೆ. ಲೀಲಾಧರ ಶೆಟ್ಟಿ ಹಾಗೂ ಅವರು ಪತ್ನಿ ವಸುಂಧರಾ ಶೆಟ್ಟಿ ಇಹಲೋಕ ತ್ಯಜಿಸಿದ್ದಾರೆ. ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು, ಧರಣಿ ಸಮಾಜ ಸೇವಾ ಸಂಸ್ಥೆಯ ಅಧ್ಯಕ್ಷ ಹಾಗೂ ಕಾಪು ಬಂಟರ ಸಂಘದ ಪ್ರಧಾನ ಕಾರ... « Previous Page 1 …144 145 146 147 148 … 322 Next Page » ಜಾಹೀರಾತು