ಕುಂಜೂರು ಪಂಜ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷ್ಮೀ ಪೂಜೆ: ಅನ್ನದಾನ ರೂವಾರಿ ಕಾವ್ಯಶ್ರೀ ಲೋಕೇಶ್ ಬಲ್ಯಾಯರಿಗೆ ಸನ್ಮಾನ ಪುತ್ತೂರು(reporterkarnataka.com): ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿ ವತಿಯಿಂದ ಪುತ್ತೂರು ಕುಂಜೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಶ್ರೀ ಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭೆಯ ಅನ್ನಸಂತರ್ಪಣೆ ರೂವಾರಿಯಾದ ಕಾವ್ಯ ಶ್ರೀ ಲೋಕೇಶ್ ಬಲ್ಯಾಯ ಅವರನ್ನು ಸಮಿತಿ ವತಿಯಿಂದ ಸನ್ಮಾನ... ಲೋಕಸಭೆಯ ಸಂದೇಶದ ಚುನಾವಣೆ, ಗ್ಯಾರಂಟಿಗೆ ಒಪ್ಪದ ಮತದಾರ: ವಿಜಯೋತ್ಸವದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಅಭಿಮತ ಸುರತ್ಕಲ್(reporterkarnataka.com):ದೇಶದ ಪ್ರಮುಖ ರಾಜ್ಯಗಳ ಚುನಾವಣೆಯ ಫಲಿತಾಂಶ ಲೋಕಸಭೆಯ ಸಂದೇಶದ ಚುನಾವಣೆಯಾಗಿದೆ. ಗ್ಯಾರಂಟಿಗಿಂತ ನಮಗೆ ದೇಶ, ರಾಷ್ಟ್ರೀಯತೆ ಮುಖ್ಯ ಎಂದು ಮತದಾರ ಬಿಜೆಪಿ ಬೆಂಬಲಿಸಿ ಮತದಾನ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ವಿಚಲಿತವಾಗಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್... ಬಿ.ಸಿ.ರೋಡ್: ಮಕ್ಕಳ ಕಲಾ ಲೋಕದಿಂದ ವಿಶ್ವ ಶಾಂತಿಗಾಗಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಆರಂಭ ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕದ ವತಿಯಿಂದ ವಿಶ್ವಶಾಂತಿಗಾಗಿ ಸಾಮಾಜಿಕ ಸ್ವಚ್ಛತಾ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ಉದ್ಘಾಟನೆಗೊಂಡಿತು. ಕುಮಾರ ಶಿವಕುಮಾರ್ ಬೋಳಂತೂರು ಶಾಂತಿಯ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವುದರ ಮೂಲ... ನಂಜನಗೂಡು: ಹೈಟೆಕ್ ಶೌಚಾಲಯ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಗುದ್ದಲಿ ಪೂಜೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕಾಲೇಜಿಗೆ ಆ... ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ: ಅಕ್ಷರ ಸಂತ ಹರೇಕಳ ಹಾಜಬ್ಬ ಕುತ್ಲೂರು(reporterkarnataka.com): ಕುತ್ಲೂರು ಸರಕಾರಿ ಶಾಲೆಯ ಅಭಿವೃದ್ಧಿ ನೋಡಿ ಅತ್ಯಂತ ಹೆಚ್ಚು ಖುಷಿ ಪಟ್ಟಿರುವುದಾಗಿ ಪದ್ಮಶ್ರೀ ವಿಜೇತ ಅಕ್ಷರ ಸಂತ ಹರೇಕಳ ಹಾಜಬ್ಬ ಹೇಳಿದ್ದಾರೆ. ಅವರು ಇಂದು ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟವನ್ನು ಲೋಕಾರ್ಪಣೆಗೊಳಿಸಿ ಮಾತನ... ಕಡೇಶಿವಾಲಯದಲ್ಲಿ 17ನೇ ಮಕ್ಕಳ ಸಾಹಿತ್ಯ ಸಮ್ಮೇಳನ: ವಿವಿಧ ಗೋಷ್ಠಿ, ಕಿರುನಾಟಕ, ಚಿತ್ತ ಚಿತ್ತಾರ; 1500 ಮಂದಿ ಆಗಮಿಸುವ ನಿರೀಕ್ಷೆ ಬಂಟ್ವಾಳ(reporterkarnataka.com): ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 6ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯದ ಸಹಯೋಗದಲ್ಲಿ ಜರಗಿಸಲಿದೆ. ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾ... ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ ಸಂಘಟನೆಯಿಂದ ಪಾಲಡ್ಕದ ಅಲೆಕ್ಸ್ ಪಿಂಟೊ ಬಡ ಕುಟುಂಬಕ್ಕೆ 25 ಸಾವಿರ ರೂ. ಕೊಡುಗೆ ಮಂಗಳೂರು(reporterkarnataka.com): ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್ ) ಸಂಘಟನೆಯ ವತಿಯಿಂದ ಮೂಡಬಿದ್ರೆಯ ಪಾಲಡ್ಕದಲ್ಲಿರುವ ಅಲೆಕ್ಸ್ ಪಿಂಟೊ ಅವರ ಬಡ ಕುಟುಂಬಕ್ಕೆ ಭೇಟಿ ನೀಡಿ 25 ಸಾವಿರ ರೂ. ಮೊತ್ತದ ಚೆಕ್ಕನ್ನು ನೀಡಲಾಯಿತು. ಸಂಘದ ಅಧ್ಯಕ್ಷ ಸುನಿಲ್ ಮೊಂತೇರೊ, ಸಂಚಾಲಕ ಬಾಸ... ಪತ್ರಕರ್ತರ ಗ್ರಾಮ ವಾಸ್ತವ್ಯ ದೊಂದಿಗೆ ಪುನಶ್ಚೇತನಗೊಂಡ ಕುತ್ಲೂರು ಹಿರಿಯ ಪ್ರಾಥಮಿಕ ಶಾಲೆ: ತಲೆ ಎತ್ತಿದ ಸುಂದರ ಅಡಿಕೆ ತೋಟ ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 1954ರಲ್ಲಿ ಆರಂಭಗೊಂಡ ಕುತ್ಲೂರು ಶಾಲೆಯಲ್ಲಿ 2004ರಲ್ಲಿ ಶಾಲಾ ಸುವರ್ಣ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಯಿತು. ನಂತರದ ದಿನಗಳಲ್ಲಿ ಶಾಲೆಯು ಅನೇಕ ಏಳು ಬೀಳುಗಳನ್ನು ಕಂಡಿದ್ದು, 2018ರಲ್ಲಿ ಶಾಲೆಯ ಮಕ್ಕಳ ಸಂ... ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಅವರಿಂದ ಆಟೋ ಚಾಲಕರಿಗೆ ಜಾಗೃತಿ, ದಂಡದ ಎಚ್ಚರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್, ಕೊಟ್ಟಿಗೆಹಾರದಲ್ಲಿ ಆಟೋ ಚಾಲಕರ ವಾಹನ ದಾಖಲೆ ಪರಿಶೀಲನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್, ಕೊಟ್ಟಿಗೆಹಾರದಲ್ಲಿ ಆಟೋ ವಾಹನ ಚಾಲಕರ ವಾಹನ ದಾಖಲೆಗಳನ್ನು ಬ... ನಂಜನಗೂಡು: ಪ್ರಬುದ್ಧ ಭಾರತದಲ್ಲಿ ಸಂವಿಧಾನೋತ್ಸವ ಕಾರ್ಯಕ್ರಮ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸಂವಿಧಾನ ದಿನಾಚರಣೆ ಅಂಗವಾಗಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಕನಸಿನ ಪ್ರಬುದ್ಧ ಭಾರತದಲ್ಲಿ ಸಂವಿಧಾನೋತ್ಸವ ಎಂಬ ಕಾರ್ಯಕ್ರಮವನ್ನು ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ಛಲವಾದಿ ಮಹಾಸಭಾ, ಅಂಬೇಡ್ಕರ್ ಸಂಘ ... « Previous Page 1 …146 147 148 149 150 … 323 Next Page » ಜಾಹೀರಾತು